ದೇಹಕ್ಕೆ ತಂಪು ನೀಡುವ ಸಾಸಿವೆ


Team Udayavani, Aug 8, 2017, 6:41 AM IST

DSC00135 copy.JPG

ವಿವಿಧ ಹಣ್ಣುಗಳು, ತರಕಾರಿಗಳು, ಮೊಸರು, ತೆಂಗಿನತುರಿ ಇತ್ಯಾದಿಗಳನ್ನು ಬಳಸಿ ತಯಾರಿಸುವ ಸಾಸಿವೆಗಳು ಬಿಸಿಲಿನ ಬೇಗೆಗೆ ಬಸವಳಿದ ದೇಹಕ್ಕೆ ತಂಪು ನೀಡಿ ಹೊಸ ಚೈತನ್ಯವನ್ನು ನೀಡಬಲ್ಲದು. ಇಲ್ಲಿವೆ ಕೆಲವು ರಿಸಿಪಿಗಳು. ಸವಿದು ಬೇಸಿಗೆಯನ್ನು ಹಿತವಾಗಿಸಿಕೊಳ್ಳಿ.

ಹಾಗಲಕಾಯಿ ಸಾಸಿವೆ
ಬೇಕಾಗುವ ಸಾಮಗ್ರಿ:

ಸಣ್ಣಗೆ ಹೆಚ್ಚಿದ ಹಾಗಲಕಾಯಿ- ಅರ್ಧ ಕಪ್‌, ತೆಂಗಿನತುರಿ- ಒಂದು ಕಪ್‌, ಸಾಸಿವೆ- ಎರಡು ಚಮಚ, ಹಸಿಮೆಣಸು- ಒಂದು, ಮೊಸರು- ಒಂದು ಕಪ್‌.

ತಯಾರಿಸುವ ವಿಧಾನ:
ದಪ್ಪ ತಳದ ಬಾಣಲೆಗೆ ನಾಲ್ಕು ಚಮಚ ಎಣ್ಣೆ ಹಾಕಿ ಬಿಸಿಯಾದ ಕೂಡಲೇ ಸಣ್ಣಗೆ ಹೆಚ್ಚಿದ ಹಾಗಲಕಾಯಿಯನ್ನು ಸ್ವಲ್ಪ ಉಪ್ಪು ಬೆರೆಸಿ ಇದಕ್ಕೆ ಹಾಕಿ ಚೆನ್ನಾಗಿ ಬಾಡಿಸಿಕೊಳ್ಳಿ. ತೆಂಗಿನತುರಿಗೆ ಉಪ್ಪು, ಹಸಿಮೆಣಸು, ಸಾಸಿವೆ ಸೇರಿಸಿ ನುಣ್ಣಗೆ ರುಬ್ಬಿ ಮಿಕ್ಸಿಂಗ್‌ ಬೌಲ್‌ಗೆ ಹಾಕಿ. ಇದಕ್ಕೆ ಆರಿದ ಹಾಗಲಕಾಯಿ ಹೋಳುಗಳು, ಮೊಸರು ಮತ್ತು ಬೇಕಷ್ಟು ನೀರು ಸೇರಿಸಿ ಸಾಸಿವೆಯ ಹದ ಮಾಡಿಕೊಳ್ಳಿ. ಈಗ ತಯಾರಾದ ಸಾಸಿವೆಗೆ ತುಪ್ಪದಲ್ಲಿ ಸಾಸಿವೆ ಒಗ್ಗರಣೆಯನ್ನು ಕರಿಬೇವಿನ ಜೊತೆ ನೀಡಿ.

ಕಾಡುಮಾವಿನ ಹಣ್ಣಿನ ಸಾಸಿವೆ 
ಬೇಕಾಗುವ ಸಾಮಗ್ರಿ:

ಮಾವಿನ ಹಣ್ಣು- ಎಂಟು, ತೆಂಗಿನತುರಿ- ಒಂದು ಕಪ್‌, ಸಾಸಿವೆ- ಒಂದೂವರೆ ಚಮಚ,  ಬೆಲ್ಲದ ಪುಡಿ- ಎಂಟು ಚಮಚ, ಕೆಂಪುಮೆಣಸು- ಒಂದು, ಉಪ್ಪು ರುಚಿಗೆ.

ತಯಾರಿಸುವ ವಿಧಾನ:
ಸಿಪ್ಪೆ ತೆಗೆದ ಮಾವಿನ ಹಣ್ಣಿಗೆ ಬೆಲ್ಲ ಹಾಗೂ ಉಪ್ಪು ಬೆರೆಸಿಡಿ. ತೆಂಗಿನತುರಿಗೆ ಉಪ್ಪು, ಸಾಸಿವೆ, ಕೆಂಪುಮೆಣಸು ಸೇರಿಸಿ ನಯವಾಗಿ ರುಬ್ಬಿ ಮಾವಿನಹಣ್ಣಿಗೆ ಸೇರಿಸಿ. ನಂತರ ಇದಕ್ಕೆ ಬೇಕಷ್ಟು ನೀರು ಸೇರಿಸಿ ಹದ ಮಾಡಿಕೊಳ್ಳಿ. ಈಗ ಬಹಳ ರುಚಿಯಾದ ಕಾಡುಮಾವಿನ ಹಣ್ಣಿನ ಸಾಸಿವೆ ಸರ್ವ್‌ ಮಾಡಲು ಸಿದ್ಧ.

ಸೇಬು ವಿದ್‌ ದಾಳಿಂಬೆಯ ಸಾಸಿವೆ
ಬೇಕಾಗುವ ಸಾಮಗ್ರಿ:

ಹೆಚ್ಚಿದ ಸೇಬು- ಒಂದು ಕಪ್‌, ದಾಳಿಂಬೆ- ಅರ್ಧ ಕಪ್‌, ಹೆಚ್ಚಿದ ಸೌತೆಕಾಯಿ- ಅರ್ಧ ಕಪ್‌, ಹೆಚ್ಚಿದ ದ್ರಾಕ್ಷಿ- ಅರ್ಧ ಕಪ್‌, ಮೊಸರು- ಒಂದು ಕಪ್‌, ಬೆಲ್ಲ- ಒಂದು ಚಮಚ, ತೆಂಗಿನ ತುರಿ- ಒಂದು ಕಪ್‌, ಸಾಸಿವೆ- ಒಂದು ಚಮಚ, ಉಪ್ಪು ರುಚಿಗೆ.

ತಯಾರಿಸುವ ವಿಧಾನ:
ಮಿಕ್ಸಿಂಗ್‌ ಬೌಲ್‌ಗೆ ಹೆಚ್ಚಿದ ಸೇಬು, ದಾಳಿಂಬೆ, ಸೌತೆಕಾಯಿ, ದ್ರಾಕ್ಷಿಗಳನ್ನು ಹಾಕಿ ಸ್ವಲ್ಪ ಉಪ್ಪು, ಬೆಲ್ಲ ಬೆರೆಸಿ ಮಿಶ್ರಮಾಡಿ. ಇದಕ್ಕೆ, ತೆಂಗಿನತುರಿ, ಸಾಸಿವೆ, ಹಸಿಮೆಣಸು, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ ಸೇರಿಸಿ. ನಂತರ, ಮೊಸರು, ಉಪ್ಪು ಹಾಗೂ ಬೇಕಷ್ಟು ನೀರು ಸೇರಿಸಿ ಹದ ಮಾಡಿಕೊಳ್ಳಿ.

ಗೀತಸದಾ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.