ಜುಲೈ 22;National Mango Day…ಹಣ್ಣುಗಳ ರಾಜನ ಇತಿಹಾಸ ಗೊತ್ತಾ?

ರಾಮಾಯಣ, ಮಹಾಭಾರತದ ಕಾಲದಲ್ಲಿಯೂ ಮಾವಿನ ಹಣ್ಣಿನ ಕುರಿತು ಉಲ್ಲೇಖ ಇದ್ದಿರುವುದಾಗಿ ವರದಿ ತಿಳಿಸಿದೆ.

Team Udayavani, Jul 22, 2021, 4:15 PM IST

National Mango Day 2021: History, Facts

ಮಣಿಪಾಲ: ತುಂಬಾ ರುಚಿಕರವಾದ ಹಾಗೂ ಹಣ್ಣುಗಳ ರಾಜ ಎಂದೇ ಜನಪ್ರಿಯವಾಗಿರುವ ಮಾವು ಎಲ್ಲರಿಗೂ ಅಚ್ಚುಮೆಚ್ಚು. ಬೇಸಿಗೆ ಕಾಲದಲ್ಲಿ ಮಾವಿನ ಹಣ್ಣಿಗೆ ಬೇಡಿಕೆ ಅಷ್ಟೇ ಯಾಕೆ, ವಿಶೇಷ ದಿನಗಳಲ್ಲಿ ಮಾವಿನ ಹಣ್ಣಿನ ಜ್ಯೂಸ್ ಗೆ ಬೇಡಿಕೆ ಇದೆ. ಬೇಸಿಗೆ ಕಾಲದಲ್ಲಿ ನಮ್ಮ ಫೇವರಿಟ್ ಹಣ್ಣುಗಳ ಪಟ್ಟಿಯಲ್ಲಿ ಮಾವಿನ ಹಣ್ಣಿಗೆ ಮೊದಲ ಸ್ಥಾನ.

ಮಾವಿನ ಹಣ್ಣು ಕೇವಲ ತಿನ್ನಲು ಮಾತ್ರವಲ್ಲ, ಮಾವಿನ ಹಣ್ಣಿನ ರಸಾಯನ, ಮಾವಿನ ಕಾಯಿ ಉಪ್ಪಿನಕಾಯಿ, ಮ್ಯಾಂಗೋ ಐಸ್ ಕ್ರೀಮ್ ಹೀಗೆ ಹಲವು ಬಗೆಗಳಿವೆ. ಇಂದು(ಜುಲೈ 22) ರಾಷ್ಟ್ರೀಯ ಮಾವು ದಿನಾಚರಣೆ. ಈ ಹಿನ್ನೆಲೆಯಲ್ಲಿ ಮಾವಿನ ಹಣ್ಣಿನ ವಿಶೇಷತೆ ಮತ್ತು ಅದರ ಇತಿಹಾಸದ ಬಗ್ಗೆ ಕಿರು ಅವಲೋಕನ ಇಲ್ಲಿದೆ…

ನ್ಯಾಷನಲ್ ಮ್ಯಾಂಗೋ ಡೇ: ಇತಿಹಾಸ

ಹಣ್ಣುಗಳ ರಾಜ ಎಂದೇ ಪ್ರಸಿದ್ಧಿಯಾಗಿರುವ ಮಾವಿನ ಹಣ್ಣಿನ ಮೂಲ ಮತ್ತು ಇತಿಹಾಸದ ದಿನ ಗೊತ್ತಿಲ್ಲ. ಆದರೆ ಮಾವಿನ ಹಣ್ಣಿಗೆ ದೀರ್ಘಕಾಲದ ಇತಿಹಾಸವಿದೆ ಎಂದು ವಿಶ್ಲೇಷಿಸಲಾಗಿದೆ. ಮಾವಿನ ಹಣ್ಣನ್ನು ಸುಮಾರು 5000 ವರ್ಷಗಳ ಹಿಂದೆ ಭಾರತದಲ್ಲಿ ಮೊದಲು ಬೆಳೆಯಾಗಿದೆ ಎಂದು ವರದಿ ವಿವರಿಸಿದೆ. ಭಾರತೀಯ ಜಾನಪದ ಮತ್ತು ಧಾರ್ಮಿಕ ಕಾರ್ಯದಲ್ಲಿ ಮಾವಿನ ಹಣ್ಣು ನಿಕಟ ಸಂಬಂಧ ಹೊಂದಿದೆ. ಅಲ್ಲದೇ ಗೌತಮ ಬುದ್ಧನಿಗೆ ಮಾವಿನ ತೋಟವನ್ನು ಉಡುಗೊರೆಯಾಗಿ ನೀಡಿದ ಬಗ್ಗೆ ಬುದ್ಧನ ಜಾತಕ ಕಥೆಗಳಲ್ಲಿ ಉಲ್ಲೇಖಿಸಲಾಗಿದೆ. ರಾಮಾಯಣ, ಮಹಾಭಾರತದ ಕಾಲದಲ್ಲಿಯೂ ಮಾವಿನ ಹಣ್ಣಿನ ಕುರಿತು ಉಲ್ಲೇಖ ಇದ್ದಿರುವುದಾಗಿ ವರದಿ ತಿಳಿಸಿದೆ.

ರಾಮಾಯಣದಲ್ಲಿನ ಮಾವಿನ ಹಣ್ಣಿನ ಕಥೆ:

ಪ್ರಾಚೀನ ಕಾಲದಲ್ಲಿ ಭಾರತೀಯರಿಗೆ ಮಾವಿನ ಹಣ್ಣಿನ ಬಗ್ಗೆ ತಿಳಿದಿರಲಿಲ್ಲವಾಗಿತ್ತಂತೆ. ಆದರೆ ಮಾವಿನ ಹಣ್ಣನ್ನು ಭಾರತಕ್ಕೆ ಪರಿಚಯಿಸಿದ ಹೆಗ್ಗಳಿಕೆ ಹನುಮಂತನಿಗೆ ಸಲ್ಲತಕ್ಕದ್ದು. ರಾವಣ ಸೀತೆಯನ್ನು ಅಪಹರಿಸಿ ಲಂಕೆಗೆ ಕರೆದೊಯ್ದಿದ್ದ ಕಥೆ ಎಲ್ಲರಿಗೂ ಗೊತ್ತಿದೆ. ಆ ಬಳಿಕ ಶ್ರೀರಾಮ ಸೀತೆಯನ್ನು ಹುಡುಕಲು ಹನುಮಂತನನ್ನು ಲಂಕೆಗೆ ಕಳುಹಿಸಿದ್ದ ಸಂದರ್ಭದಲ್ಲಿ ಹನುಮಂತನು ಅಶೋಕವನದಲ್ಲಿ ವಿವಿಧ ರೀತಿಯ ಹಣ್ಣುಗಳನ್ನು ತಿಂದಿದ್ದ. ಅದರಲ್ಲಿ ಮಾವು ಆತನಿಗೆ ತುಂಬಾ ಇಷ್ಟವಾಗಿತ್ತಂತೆ. ಆಗ ಆ ಹಣ್ಣನ್ನು ಶ್ರೀರಾಮನಿಗೂ ಉಡುಗೊರೆಯಾಗಿ ನೀಡಬೇಕೆಂದು ಹನುಮಂತ ಯೋಚಿಸಿ, ಅದರಂತೆ ಶ್ರೀರಾಮನಿಗೆ ಮಾವಿನ ಹಣ್ಣನ್ನು ಸಮರ್ಪಿಸಿದ್ದ. ಆ ಹಣ್ಣನ್ನು ತಿಂದು ಎಸೆದ ಬೀಜದಿಂದ ಮಾವಿನ ಮರಗಳು ಬೆಳೆಯಲಾರಂಭಿಸಿತ್ತು ಎಂಬ ಉಲ್ಲೇಖವಿದೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.