ಕಾಲು, ಕೈ ಸಂದಿಯಲ್ಲಿನ “ಆಣಿ” ಸಮಸ್ಯೆಗೆ ಇಲ್ಲಿದೆ ಪರಿಹಾರ


Team Udayavani, Mar 13, 2021, 3:52 PM IST

natural-home-remedies-for-cornsthat issue

ಚರ್ಮದ ಆರೋಗ್ಯವು ನಮ್ಮ ದೇಹದ ಆರೋಗ್ಯದ ಒಂದು ಪ್ರಮುಖ ಭಾಗ. ನಮ್ಮ ಮುಖದ ಚರ್ಮವನ್ನು ಮಾತ್ರವಲ್ಲದೆ  ಸಂಪೂರ್ಣ ದೇಹದಲ್ಲಿನ ಚರ್ಮದ ಆರೈಕೆಯೂ ಅತೀ ಮುಖ್ಯ. ಸಾಮಾನ್ಯವಾಗಿ ಕೂಲಿ- ಕೃಷಿ  ಕೆಲಸ ಮಾಡುವವರ ಕಾಲುಗಳಲ್ಲಿ ಕೆಸರು ಗುಳ್ಳೆ , ಚರ್ಮ ಸವೆಯುವಿಕೆ ಸೇರಿದಂತೆ ಹಲವಾರು ಸಮಸ್ಯೆಗಳು ಕಂಡುಬರುತ್ತದೆ. ಅವುಗಳಲ್ಲಿ ಆಣಿ ಸಮಸ್ಯೆಯೂ ಒಂದು.

ಈ ಆಣಿ ಸಮಸ್ಯೆಯು ಕೇವಲ ಕಾಲುಗಳಲ್ಲಿ ಮಾತ್ರ ಕಂಡುಬರದೆ, ಕೈ ಹಾಗೂ ಬೆರಳುಗಳ ಸಂದಿನಲ್ಲಿಯೂ ಕಾಣಬಹುದಾಗಿದೆ. ಸಾಮಾನ್ಯವಾಗಿ ಈ ಸಮಸ್ಯೆ ಇರುವವರಲ್ಲಿ ಚರ್ಮದಲ್ಲಿ ಕಪ್ಪಾದ ಮಾಂಸದಂತಹ ಚರ್ಮ ಕಂಡುಬರುತ್ತದೆ.

ಈ ರೀತಿಯ ಸಮಸ್ಯೆ ಇರುವವರು ಮನೆಯಲ್ಲಿಯೇ ದೊರೆಯುವ ಕೆಲವು ನೈಸರ್ಗಿಕ ಉತ್ಪನ್ನಗಳಿಂದ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದಾಗಿದೆ.

ಲಿಂಬೆ ಹಣ್ಣನ್ನು ಬಳಸಿ

ಲಿಂಬೆ ಹಣ್ಣಿನಲ್ಲಿ ಆಣಿಯ ಸಮಸ್ಯೆಯನ್ನು ಗುಣಪಡಿಸಬಲ್ಲ ಔಷಧೀಯ ಗುಣಗಳಿದ್ದು, ಒಂದು ಲಿಂಬೆಹಣ್ಣನ್ನು ಹಿಂಡಿ ಅದರ ರಸವನ್ನು ಆಣಿ ಇರುವ ಭಾಗಕ್ಕೆ ಲೇಪಿಸಬೇಕು. ಹೀಗೆ ನಿರಂತರವಾಗಿ ಲಿಂಬೆರಸವನ್ನು ಲೇಪನ ಮಾಡುವುದರಿಂದ ಚರ್ಮದಲ್ಲಿ ರೂಪುಗೊಂಡ ಆಣಿ ಗುಣಮುಖವಾಗುತ್ತದೆ.

ಇದನ್ನೂ ಓದಿ:ಎಂತಹ ಸಂದರ್ಭದಲ್ಲೂ ನಾವೆಲ್ಲರೂ ಜಾರಕಿಹೊಳಿ ಜೊತೆಗಿದ್ದೇವೆ: ಭೈರತಿ ಬಸವರಾಜು

ಈರುಳ್ಳಿ ಬಳಕೆ

ಈರುಳ್ಳಿಯಲ್ಲಿ ಚರ್ಮದ ಹಲವಾರು ಸಮಸ್ಯೆಗಳನ್ನು ಗುಣಪಡಿಸಬಲ್ಲ ಅಂಶಗಳಿದ್ದು, ಇದನ್ನು ನಿರಂತರವಾಗಿ ಆಣಿ ಇರುವ ಜಾಗಕ್ಕೆ ಹಚ್ಚುವುದರಿಂದ ಶೀಘ್ರವಾಗಿ ಆಣಿ ಗುಣಮುಖವಾಗುತ್ತದೆ.

ಹರಳೆಣ್ಣೆ ಬಳಸಿ

ಚರ್ಮದ ಆರೋಗ್ಯವನ್ನು ಕಾಪಾಡುವಲ್ಲಿ ಹರಳೆಣ್ಣೆಯ ಪಾತ್ರ ಮಹತ್ವವಾಗಿದ್ದು, ಇದನ್ನು ಬಿಸಿನೀರಿಗೆ ಹಾಕಿ ಜೊತೆಯಲ್ಲಿ ಲಿಕ್ವಿಡ್ ಸೋಪ್ ಅನ್ನು ಸೇರಸಿ. ಈ ನೀರಿಗೆ ನಿಮ್ಮ ಕಾಲುಗಳನ್ನು ಅದ್ದುವುದರಿಂದ ಕಾಲಿನಲ್ಲಿರುವ ಆಣಿ ಸಮಸ್ಯೆ ಪರಿಹಾರವಾಗುತ್ತದೆ.

ಬೆಳ್ಳುಳ್ಳಿ ಬಳಕೆ

ಬೆಳ್ಳುಳ್ಳಿಯಲ್ಲಿ ಆ್ಯಂಟಿ ಆಕ್ಸಿಡೆಂಟ್ ಗುಣಗಳನ್ನು ಒಳಗೊಂಡಿರುವ ಅಂಶಗಳಿದ್ದು, ಚರ್ಮಕ್ಕೆ ಸಂಬಂಧಿಸಿದ ಸೋಂಕು ಹಾಗೂ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುತ್ತದೆ. ಆಣಿ ಸಮಸ್ಯೆ ಇರುವವರು ಪ್ರತಿನಿತ್ಯ ರಾತ್ರಿ ಒಂದೆರಡು ಎಸಳು ಬೆಳ್ಳುಳ್ಳಿಯನ್ನು ಜಜ್ಜಿ, ಆಣಿ ಇರುವ ಜಾಗಕ್ಕೆ ಹಚ್ಚಬೇಕು. ನಂತರ ಮರುದಿನ ಬೆಳಿಗ್ಗೆ ಬಿಸಿನೀರಿನಲ್ಲಿ ಕಾಲು ತೊಳೆಯಬೇಕು. ನಿರಂತವಾಗಿ ಹೀಗೆ ಮಾಡುವುದರಿಂದ ಆಣಿ ಸಮಸ್ಯೆ ಬಹುಬೇಗ ಗುಣಮುಖವಾಗುತ್ತದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.