ಗರ್ಭಿಣಿಯರಿಗೆ ದಿ ಬೆಸ್ಟ್ ಸ್ಟ್ರಾಬೆರಿ..!


Team Udayavani, Mar 26, 2021, 1:04 PM IST

Nutritional Benefits of the Strawberry

ಸ್ಟ್ರಾಬೆರಿ ಎಲ್ಲರಿಗೂ ಬಾಯಿ ರುಚಿಗೆ ಅಷ್ಟೇನೂ ಖುಷಿ ಅನ್ನಸಿಸದಿದ್ದರೂ ಸ್ಟ್ರಾಬೆರಿ ಅತ್ಯಂತ ಪೋಷಕಾಂಶವನ್ನು ಹೊಂದಿದೆ. ಇದು ಆರೋಗ್ಯಕರವಾದ ಫ್ಯಾಟ್ ಕಂಟೆಂಟ್ ಇರುವುದರಿಂದ ಹತ್ತು ಹಲವು ಆರೋಗ್ಯ ಪ್ರಯೋಜನಗಳಿವೆ.

ಓದಿ : ಕಾನೂನು ಹೋರಾಟದಲ್ಲಿ ಟಾಟಾಗೆ ಮೇಲುಗೈ-ಸುಪ್ರೀಂಕೋರ್ಟ್ ನಲ್ಲಿ ಮಿಸ್ತ್ರಿಗೆ ಮುಖಭಂಗ

ಸ್ಟ್ರಾಬೆರಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ :  

ಅರ್ಧ ಕಪ್ ಸ್ಟ್ರಾಬೆರಿ 51.5 ಎಮ್.ಜಿ ವಿಟಮಿನ್ ಸಿ ಯನ್ನು ಒಳಗೊಂಡಿದ್ದು ನಿಮ್ಮ ದೈನಂದಿನ ಅವಶ್ಯಕತೆಯನ್ನು ಪೂರೈಸುತ್ತದೆ. ಇನ್ನು ಇದರಲ್ಲಿ ಅಡಕವಾಗಿರುವ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ವರ್ಧಿಸುವಲ್ಲಿ ಸಹಕಾರಿಯಾಗಿದೆ.

ಕ್ಯಾನ್ಸರ್ ನಿಮದ ರಕ್ಷಣೆ ಮಾಡಲು ಸ್ಟ್ರಾಬೆರಿ ಬೆಸ್ಟ್ :

ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಯಿಂದ ರಕ್ಷಿಸಲು ನಿಮ್ಮ ಜೀವನಶೈಲಿಯಲ್ಲಿ ಸ್ವಲ್ಪ ಬದಲಾವಣೆ ನಮ್ಮಲ್ಲಾದರೆ ಸಾಕಾಗುತ್ತದೆ. ಜೊತೆಗೆ ನಿತ್ಯ ಸ್ಟ್ರಾಬೆರಿಗಳನ್ನು ಸೇವಿಸಿದರೆ, ಅದರಲ್ಲಿರುವ ಅಂಶಗಳು ಕ್ಯಾನ್ಸರ್​ ಸೆಲ್​ಗಳನ್ನು ನಾಶ ಮಾಡಿ ಮಾರಕ ಕ್ಯಾನ್ಸರ್ ನಿಂದ ನಿಮ್ಮನ್ನು ರಕ್ಷಿಸುವಲ್ಲಿ ಕೆಲಸ ಮಾಡುತ್ತದೆ ಎನ್ನುತ್ತಾರೆ ವೈದ್ಯ ತಜ್ಞರು.

ಕೊಲೆಸ್ಟ್ರಾಲ್ ನ್ನು ಸಮಸ್ಥಿತಿಗೆ ತರುತ್ತದೆ ಸ್ಟ್ರಾಬೆರಿ :

ಸ್ಟ್ರಾಬೆರಿಗಳನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಸಮ ಸ್ಥಿತಿಯಲ್ಲಿಡಲು ಸಹಕಾರಿಯಾಗಿದೆ. ಈ ವಿಚಾರ ವೈಜ್ಞಾನಿಕ ಅಧ್ಯಯನ ಹಾಗೂ ಪ್ರಯೋಗಳಿಂದಲೂ  ಕೂಡ ಸಾಬೀತಾಗಿದೆ. ಲಿಪೊಪ್ರೋಟೀನ್ ಅಂದರೆ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ದೇಹದಲ್ಲಿ ಕಡಿಮೆ ಮಾಡಲು ಸ್ಟ್ರಾಬೆರಿ ಸಹಾಯ ಮಾಡುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣ :

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸದೇ ಇರುವುದರಿಂದ ಮಧುಮೇಹದ ಅಪಾಯ ಉಂಟಾಗಬಹುದು. ಸ್ಟ್ರಾಬೆರಿಗಳನ್ನು ಸೇವಿಸುವ ಜನರ ರಕ್ತದಲ್ಲಿನ ಸಕ್ಕರೆ ಮಟ್ಟ ಸಮಸ್ಥಿತಿಯಲ್ಲಿರುತ್ತದೆ ಎಂದು ವೈದ್ಯಕೀಯ ಅಧ್ಯಯನಗಳು ಹೇಳುತ್ತವೆ. ಹೀಗಾಗಿ ಪ್ರತಿನಿತ್ಯ ಸ್ಟ್ರಾಬೆರಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಗರ್ಭಿಣಿಯರಿಗೆ ದಿ ಬೆಸ್ಟ್ ಸ್ಟ್ರಾಬೆರಿ :

ಗರ್ಭಿಣಿಯರು ಸ್ಟ್ರಾಬೆರಿ ಹಣ್ಣನ್ನು ತಿಂದರೆ ದೇಹಕ್ಕೆ ಬೇಕಾದ ಬಿ ಜೀವಸತ್ವವನ್ನು ನೀಡುತ್ತದೆ. ಗರ್ಭಸ್ಥ ಶಿಶುವಿನ ಮೆದುಳು ಮತ್ತು ಬೆನ್ನುಹುರಿಯ ಬೆಳವಣಿಗೆಗೆ ಸಹಕರಿಸಿ ಜನನ ಕಾಲದ ದೋಷಗಳನ್ನು ತಡೆಯುತ್ತದೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

ಓದಿ : ‘ಈಗೋ’ ಒಳ್ಳೆಯದೇ… ಎಲ್ಲಿಯ ತನಕವೆಂದರೇ..

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.