Life ; ಮೂರು ಮಕ್ಕಳಿಗೆ ಹೊಸಬದುಕು ನೀಡಿ ಮರೆಯಾದ 5 ದಿನದ ಮಗು!

ಎರಡು ಮೂತ್ರಪಿಂಡಗಳು 13 ಮತ್ತು 15 ವರ್ಷ ವಯಸ್ಸಿನ ಮಕ್ಕಳಿಗೆ ಹೊಸ ಜೀವನ ನೀಡಿವೆ...

Team Udayavani, Oct 19, 2023, 5:14 PM IST

baby 2

ಸೂರತ್‌ : ಗುಜರಾತ್‌ನ ಸೂರತ್‌ನಲ್ಲಿ 5 ದಿನದ ಮೆದುಳು ನಿಷ್ಕ್ರಿಯಗೊಂಡ ಶಿಶುವಿನಿಂದ ಹೊರತೆಗೆಯಲಾದ ಅಂಗಾಂಗಳು ಮೂವರು ಮಕ್ಕಳಿಗೆ ಹೊಸ ಬದುಕನ್ನು ನೀಡಿವೆ.

ಖಾಸಗಿ ಆಸ್ಪತ್ರೆಯಲ್ಲಿ ಅಕ್ಟೋಬರ್ 13 ರಂದು ಗಂಡು ಮಗು ಜನಿಸಿತ್ತು, ಆದರೆ ಅದು ಯಾವುದೇ ಚಲನೆಯನ್ನು ತೋರುತ್ತಿರಲಿಲ್ಲ ಎಂದು ವೈದ್ಯರು ಹೇಳಿದ ನಂತರ ಹೆತ್ತವರ ಸಂತೋಷವು ಅಲ್ಪಕಾಲಿಕವಾಗಿತ್ತು.

ಸೂರತ್ ನಗರದ ಇನ್ನೊಂನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲು ಆರಂಭಿಸಲಾಯಿತಾದರೂ ವೈದ್ಯರ ತೀವ್ರ ಪ್ರಯತ್ನದ ಹೊರತಾಗಿಯೂ ಮೆದುಳು ನಿಷ್ಕ್ರಿಯಗೊಂಡಿರುವ ಮಗುವನ್ನು ಉಳಿಸಿಕೊಳ್ಳುವುದು ಕಷ್ಟವೆಂದು ತಿಳಿಸಿದರು.

ಈ ವೇಳೆ ” ಜೀವನ್‌ದೀಪ್ ಅಂಗದಾನ ಪ್ರತಿಷ್ಠಾನದ (ಜೆಒಡಿಎಫ್) ವ್ಯವಸ್ಥಾಪಕ ಟ್ರಸ್ಟಿ ವಿಪುಲ್ ತಾಲವಿಯಾ ಶಿಶುವಿನ ಸ್ಥಿತಿಯ ಬಗ್ಗೆ ತಿಳಿದು ಸರ್ಕಾರಿ ನ್ಯೂ ಸಿವಿಲ್ ಆಸ್ಪತ್ರೆಯ ಡಾ ನಿಲೇಶ್ ಕಚಡಿಯಾ ಅವರ ಶಿಶುವೈದ್ಯಕೀಯ ಕೇಂದ್ರಕ್ಕೆ ತಲುಪಿದರು, ಅಲ್ಲಿ ಮಗುವನ್ನು ದಾಖಲಿಸಿ ಅಂಗಾಂಗ ದಾನದ ಮೂಲಕ ಬೇರೆ ಮಕ್ಕಳ ಜೀವ ಉಳಿಸಲು ಅವರ ಪೋಷಕರ ಮನವೊಲಿಸಲು ಮುಂದಾದರು. ಮಗುವಿನ ಹೆತ್ತವರಾದ ಹರ್ಷ ಸಂಘಾನಿ ಮತ್ತು ಪತ್ನಿ ಚೇತನಾ ಅವರ ಮನವೊಲಿಸಿದರು. ಹರ್ಷ ವಜ್ರದ ಕುಶಲಕರ್ಮಿಯಾಗಿದ್ದು ಅಮ್ರೇಲಿ ಜಿಲ್ಲೆಯವರು.

ಪೋಷಕರು ನೋವಿನಲ್ಲೂ ತಮ್ಮ ಮಗು ಇನ್ನೊಬ್ಬರ ಬದುಕಿಗೆ ನೆರವಾಗಲಿ ಎಂದು ಅಂಗಾಂಗ ದಾನ ಮಾಡಲು ದೃಢ ನಿರ್ಧಾರ ತಳೆದು ಮಾದರಿಯಾದರು.

ಕುಟುಂಬದ ಒಪ್ಪಿಗೆ ಪಡೆದ ನಂತರ, ಪಿಪಿ ಸವಾನಿ ಆಸ್ಪತ್ರೆಯ ವೈದ್ಯರು ಬುಧವಾರ ಮಗುವಿನ ದೇಹದಿಂದ ಎರಡು ಮೂತ್ರಪಿಂಡಗಳು, ಎರಡು ಕಾರ್ನಿಯಾಗಳು, ಯಕೃತ್ತು ಮತ್ತು ಗುಲ್ಮವನ್ನು ತೆಗೆದಿದ್ದಾರೆ. ಗುಜರಾತ್ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆಯ (SOTTO) ನಿರ್ದೇಶನದಂತೆ, ಕಾರ್ನಿಯಾಗಳನ್ನು ಸೂರತ್‌ನ ಕಣ್ಣಿನ ಬ್ಯಾಂಕ್‌ಗೆ ದಾನ ಮಾಡಲಾಯಿತು, ಆದರೆ ಮೂತ್ರಪಿಂಡಗಳು ಮತ್ತು ಗುಲ್ಮವನ್ನು ತತ್ ಕ್ಷಣ ಇನ್‌ಸ್ಟಿಟ್ಯೂಟ್ ಆಫ್ ಕಿಡ್ನಿ ಡಿಸೀಸ್ ಮತ್ತು ರಿಸರ್ಚ್ ಸೆಂಟರ್ (IKDRC) ಗೆ ಸಾಗಿಸಲಾಯಿತು. ಯಕೃತ್ತನ್ನು ನವದೆಹಲಿಯ ಇನ್‌ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ಐಎಲ್‌ಬಿಎಸ್) ಗೆ ಕಳುಹಿಸಲಾಗಿದೆ.

ನವ ದೆಹಲಿಯಲ್ಲಿ ಶಿಶುವಿನ ಯಕೃತ್ತನ್ನು ಒಂಬತ್ತು ತಿಂಗಳ ಮಗುವಿಗೆ ಯಶಸ್ವಿಯಾಗಿ ಕಸಿ ಮಾಡಲಾಗಿದೆ ಎಂದು ನಾವು ಈಗಷ್ಟೇ ತಿಳಿದುಕೊಂಡಿದ್ದೇವೆ ಎಂದು ತಾಲವಿಯಾ ಹೇಳಿದರು. ಮಗುವಿನ ಎರಡು ಮೂತ್ರಪಿಂಡಗಳು 13 ವರ್ಷ ಮತ್ತು 15 ವರ್ಷ ವಯಸ್ಸಿನ ಇಬ್ಬರು ಮಕ್ಕಳಿಗೆ ಹೊಸ ಜೀವನವನ್ನು ನೀಡಿವೆ ಎಂದು IKDRC ನಿರ್ದೇಶಕ ಡಾ ವಿನೀತ್ ಮಿಶ್ರಾ ಗುರುವಾರ ದೃಢಪಡಿಸಿದ್ದಾರೆ.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.