ತೂಕ ಇಳಿಸಿಕೊಳ್ಳಲು ರಾಗಿ ಮಾಲ್ಟ್ ಬೆಸ್ಟ್..!


Team Udayavani, Apr 19, 2021, 2:42 PM IST

Ragi Malt Recipe For Weight Loss

ರಾಗಿಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ.  ರಾಗಿಯನ್ನು ನಾವು ದೋಸೆ, ಮುದ್ದೆ ಅಂಬಲಿ, ಹೀಗೆ ವಿಧ ವಿಧವಾಗಿ ನಾವು ಸೇವಿಸಬಹುದು. ಇನ್ನು, ರಾಗಿ ಮಾಲ್ಟ್ ಅಂದರೇ ಯಾರಿಗಿಷ್ಟವಿಲ್ಲ ಹೇಳಿ..?  ಒತ್ತಡದ ಬದುಕಿನಲ್ಲಿ ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ ಬೇಸಿಗೆಯಲ್ಲಿ ರಾಗಿ ಮಾಲ್ಟ್ ನಿಮಗೆ ಸಹಕಾರಿಯಾಗಿದೆ.

ಇತ್ತೀಚಿನ ಜೀವನ ಶೈಲಿಯಲ್ಲಿ ತೂಕ ಹೆಚ್ಚಳವು ಬಹು ಮುಖ್ಯ ಸಮಸ್ಯೆಯಾಗಿ ಕಾಡುತ್ತಿದೆ. ಬಹುತೇಕ ಜನರು ತೂಕ ಇಳಿಸಿಕೊಳ್ಳಲು ಡಯೇಟ್ ಹಾಗೂ ವ್ಯಾಯಾಮ ಹಾಗೂ ಜಿಮ್ ಇತ್ಯಾದಿಗಳತ್ತ ಮೊರೆ ಹೋಗುವುದು ಈಗೀಗ ಸಾಮಾನ್ಯವಾಗಿ ಬಿಟ್ಟಿದೆ.

ತೂಕ ಇಳಿಸಿಕೊಳ್ಳುಲು ಡಯೇಟ್ ಮಾಡುವ ಬದಲಾಗಿ ಆಹಾರ ಪದ್ದತಿಯನ್ನು ಬದಲಿಸುವುದು ಉತ್ತಮ, ಅದರಲ್ಲೂ ರಾಗಿ ಮಾಲ್ಟ್ ‍ನ್ನು ತಮ್ಮ ಆಹಾರ ಪದ್ಧತಿಯೊಂದಿಗೆ ಅಳವಡಿಸಿಕೊಳ್ಳುವುದು ಬೆಸ್ಟ್ ಎಂದು ತಜ್ಞರು ಸಲಹೆ ನೀಡುತ್ತಾರೆ.

ಓದಿ : ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ : ಮೋದಿ ಟ್ವೀಟ್

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ತೂಕ ನಷ್ಟಕ್ಕೆ ರಾಗಿ ಮಾಲ್ಟ್ ರೆಸಿಪಿ ನಿಮಗೆ ತುಂಬಾ ಪ್ರಯೋಜನಕಾರಿ.

ತೂಕ ಇಳಿಸಿಕೊಳ್ಳಲು ರಾಗಿ ಮಾಲ್ಟ್ ಬೆಸ್ಟ್..!

ಬೇಸಿಗೆಯಲ್ಲಿ ತಂಪು ಪಾನಿಯಗಳನ್ನು ಸೇವಿಸುವುದು ಉತ್ತಮ. ಇದಕ್ಕಾಗಿ ನೀರು, ಮೊಸರು, ಮಜ್ಜಿಗೆ, ಲಸ್ಸಿ ಇತ್ಯಾದಿಗಳನ್ನು ಸೇವಿಸುವುದನ್ನು ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಈ ಋತುವಿನಲ್ಲಿ, ತಂಪು ಪಾನೀಯಗಳು, ಪ್ಯಾಕ್ ಮಾಡಿದ ಜ್ಯೂಸ್ ಅಥವಾ ಸೋಡಾ ಬದಲಿಗೆ, ಆರೋಗ್ಯಕರ ಪಾನೀಯಗಳನ್ನು ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದು ಬೆಸ್ಟ್ ಎನ್ನುತ್ತಾರೆ ತಜ್ಞರು. ರಾಗಿ ಮಾಲ್ಟ್ ನಿಮಗೆ ತೂಕ ಇಳಿಸಿಕೊಳ್ಳುವುದಕ್ಕೆ ಮಾತ್ರಲ್ಲದೇ, ಜೀರ್ಣ ಕ್ರಿಯೆಗೂ ಕೂಡ ಹೇಳಿ ಮಾಡಿಸಿದ್ದು. ಹಸಿವನ್ನು ತಡೆಯುವ ಗುಣ ರಾಗಿಯಲ್ಲಿ ಇರುವುದರಿಂದ ನಾವು ದೀರ್ಘ ಕಾಲದವರೆಗೂ ಬೇರೆ ಏನೂ ಆಹಾರವಿಲ್ಲದೇ ಹೆಚ್ಚು ಕಾಲ ಇರಬಹುದಾಗಿದೆ. ಇದರಿಂದ ನಾವು ಕ್ರಮೇಣವಾಗೊ ದೇಹದ ತೂಕವನ್ನು ಇಳಿಸಿಕೊಳ್ಳಲು ಸಾಧ್ಯ ಎನ್ನುತ್ತಾರೆ ತಜ್ಞ ವೈದ್ಯರು.

ಓದಿ : ರಮೇಶ್ ಜಾರಕಿಹೊಳಿ ಕೋವಿಡ್ ನಿಂದ ಗುಣಮುಖ : ನಾಳೆ SIT ವಿಚಾರಣೆಗೆ ಹಾಜರಾಗುವುದು ಡೌಟ್!

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.