ತೂಕ ಇಳಿಸಿಕೊಳ್ಳಲು ರಾಗಿ ಮಾಲ್ಟ್ ಬೆಸ್ಟ್..!
Team Udayavani, Apr 19, 2021, 2:42 PM IST
ರಾಗಿಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ರಾಗಿಯನ್ನು ನಾವು ದೋಸೆ, ಮುದ್ದೆ ಅಂಬಲಿ, ಹೀಗೆ ವಿಧ ವಿಧವಾಗಿ ನಾವು ಸೇವಿಸಬಹುದು. ಇನ್ನು, ರಾಗಿ ಮಾಲ್ಟ್ ಅಂದರೇ ಯಾರಿಗಿಷ್ಟವಿಲ್ಲ ಹೇಳಿ..? ಒತ್ತಡದ ಬದುಕಿನಲ್ಲಿ ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ ಬೇಸಿಗೆಯಲ್ಲಿ ರಾಗಿ ಮಾಲ್ಟ್ ನಿಮಗೆ ಸಹಕಾರಿಯಾಗಿದೆ.
ಇತ್ತೀಚಿನ ಜೀವನ ಶೈಲಿಯಲ್ಲಿ ತೂಕ ಹೆಚ್ಚಳವು ಬಹು ಮುಖ್ಯ ಸಮಸ್ಯೆಯಾಗಿ ಕಾಡುತ್ತಿದೆ. ಬಹುತೇಕ ಜನರು ತೂಕ ಇಳಿಸಿಕೊಳ್ಳಲು ಡಯೇಟ್ ಹಾಗೂ ವ್ಯಾಯಾಮ ಹಾಗೂ ಜಿಮ್ ಇತ್ಯಾದಿಗಳತ್ತ ಮೊರೆ ಹೋಗುವುದು ಈಗೀಗ ಸಾಮಾನ್ಯವಾಗಿ ಬಿಟ್ಟಿದೆ.
ತೂಕ ಇಳಿಸಿಕೊಳ್ಳುಲು ಡಯೇಟ್ ಮಾಡುವ ಬದಲಾಗಿ ಆಹಾರ ಪದ್ದತಿಯನ್ನು ಬದಲಿಸುವುದು ಉತ್ತಮ, ಅದರಲ್ಲೂ ರಾಗಿ ಮಾಲ್ಟ್ ನ್ನು ತಮ್ಮ ಆಹಾರ ಪದ್ಧತಿಯೊಂದಿಗೆ ಅಳವಡಿಸಿಕೊಳ್ಳುವುದು ಬೆಸ್ಟ್ ಎಂದು ತಜ್ಞರು ಸಲಹೆ ನೀಡುತ್ತಾರೆ.
ಓದಿ : ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ : ಮೋದಿ ಟ್ವೀಟ್
ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ತೂಕ ನಷ್ಟಕ್ಕೆ ರಾಗಿ ಮಾಲ್ಟ್ ರೆಸಿಪಿ ನಿಮಗೆ ತುಂಬಾ ಪ್ರಯೋಜನಕಾರಿ.
ತೂಕ ಇಳಿಸಿಕೊಳ್ಳಲು ರಾಗಿ ಮಾಲ್ಟ್ ಬೆಸ್ಟ್..!
ಬೇಸಿಗೆಯಲ್ಲಿ ತಂಪು ಪಾನಿಯಗಳನ್ನು ಸೇವಿಸುವುದು ಉತ್ತಮ. ಇದಕ್ಕಾಗಿ ನೀರು, ಮೊಸರು, ಮಜ್ಜಿಗೆ, ಲಸ್ಸಿ ಇತ್ಯಾದಿಗಳನ್ನು ಸೇವಿಸುವುದನ್ನು ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಈ ಋತುವಿನಲ್ಲಿ, ತಂಪು ಪಾನೀಯಗಳು, ಪ್ಯಾಕ್ ಮಾಡಿದ ಜ್ಯೂಸ್ ಅಥವಾ ಸೋಡಾ ಬದಲಿಗೆ, ಆರೋಗ್ಯಕರ ಪಾನೀಯಗಳನ್ನು ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದು ಬೆಸ್ಟ್ ಎನ್ನುತ್ತಾರೆ ತಜ್ಞರು. ರಾಗಿ ಮಾಲ್ಟ್ ನಿಮಗೆ ತೂಕ ಇಳಿಸಿಕೊಳ್ಳುವುದಕ್ಕೆ ಮಾತ್ರಲ್ಲದೇ, ಜೀರ್ಣ ಕ್ರಿಯೆಗೂ ಕೂಡ ಹೇಳಿ ಮಾಡಿಸಿದ್ದು. ಹಸಿವನ್ನು ತಡೆಯುವ ಗುಣ ರಾಗಿಯಲ್ಲಿ ಇರುವುದರಿಂದ ನಾವು ದೀರ್ಘ ಕಾಲದವರೆಗೂ ಬೇರೆ ಏನೂ ಆಹಾರವಿಲ್ಲದೇ ಹೆಚ್ಚು ಕಾಲ ಇರಬಹುದಾಗಿದೆ. ಇದರಿಂದ ನಾವು ಕ್ರಮೇಣವಾಗೊ ದೇಹದ ತೂಕವನ್ನು ಇಳಿಸಿಕೊಳ್ಳಲು ಸಾಧ್ಯ ಎನ್ನುತ್ತಾರೆ ತಜ್ಞ ವೈದ್ಯರು.
ಓದಿ : ರಮೇಶ್ ಜಾರಕಿಹೊಳಿ ಕೋವಿಡ್ ನಿಂದ ಗುಣಮುಖ : ನಾಳೆ SIT ವಿಚಾರಣೆಗೆ ಹಾಜರಾಗುವುದು ಡೌಟ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು
Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್ ಮೊರೆಹೋಗಿ
World Kidney Day: ಹಿಮೋಡಯಾಲಿಸಿಸ್: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?
Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್