![court](https://www.udayavani.com/wp-content/uploads/2024/07/court-7-415x231.jpg)
Report; ಹೆಚ್ಚು ಸಂಸ್ಕರಿಸಿದ ಆಹಾರ ತಿಂದರೆ ಬೇಗ ಸಾವು!
Team Udayavani, May 12, 2024, 6:40 AM IST
![1-wqewewqe](https://www.udayavani.com/wp-content/uploads/2024/05/1-wqewewqe-620x347.jpg)
ನ್ಯೂಯಾರ್ಕ್: ಅತಿಯಾಗಿ ಸಂಸ್ಕರಿಸಿದ ಆಹಾರ (ಅಲ್ಟ್ರಾ ಪ್ರಾಸೆಸ್ಡ್ ಫುಡ್)ಗಳ ಸೇವನೆಯಿಂದ ಸಾವು ಬೇಗ ಸಂಭವಿಸಬಹುದು ಎಂದು ಹಾರ್ವರ್ಡ್ನ ಅಧ್ಯಯನ ಸಂಸ್ಥೆಯ ಅಧ್ಯಯನ ವರದಿ ತಿಳಿಸಿದೆ. ಇದಕ್ಕಾಗಿ 30 ವರ್ಷಗಳ ಕಾಲ ಅಧ್ಯಯನ ನಡೆಸಿದ್ದು, 1.14 ಲಕ್ಷ ಜನರನ್ನು ಅಧ್ಯಯನದಲ್ಲಿ ಭಾಗಿಯಾಗಿಸಲಾಗಿದೆ ಎಂದು ವರದಿ ತಿಳಿಸಿದೆ.
ಅತಿಯಾಗಿ ಸಂಸ್ಕರಿಸಿದ ಆಹಾರದಲ್ಲಿ ಕೊಬ್ಬಿನ ಪ್ರಮಾಣ ಅಧಿಕವಾಗಿದ್ದು, ಇವುಗಳಲ್ಲಿ ಪೋಷಕಾಂಶಗಳು ಮತ್ತು ನಾರಿನ ಅಂಶ ಕಡಿಮೆ ಇರುತ್ತದೆ. ಹೀಗಾಗಿ ಇವುಗಳ ಅತಿಯಾದ ಸೇವನೆಯಿಂದ ಸಾವು ಬೇಗ ಸಂಭವಿಸಬಹುದು ಎಂದು ವರದಿ ಹೇಳಿದೆ. ಈಟ್ ರೆಡಿ ಮೀಟ್, ಕೋಳಿ ಮತ್ತು ಸಾಗರೀಕ ಆಹಾರಗಳನ್ನು ಅತಿಯಾಗಿ ಸಂಸ್ಕರಿಸಲಾಗುತ್ತದೆ. ಇದಲ್ಲದೇ ಶುಗರೀ ಪಾನೀಯಗಳು, ಡೈರಿ ಮೂಲದ ಆಹಾರಗಳು ಇದರ ಅಡಿಯಲ್ಲೇ ಬರುತ್ತವೆ ಎಂದು ವರದಿ ತಿಳಿಸಿದೆ.
ಅತಿಯಾಗಿ ಸಂಸ್ಕರಿಸಿದ ಮಾಂಸ ತಿನ್ನುವ ಜನ ಬೇಗ ಸಾಯುವ ಪ್ರಮಾಣ ಶೇ.13ರಷ್ಟಿದ್ದರೆ, ಕೃತಕ ಸಕ್ಕರೆ ಬಳಸಿ ತಯಾರಿಸಲಾದ ಸಿಹಿ ತಿನಿಸುಗಳನ್ನು ತಿನ್ನುವವರು ಸಾಯುವ ಪ್ರಮಾಣ ಶೇ.9ರಷ್ಟಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Education: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮಣಿಪಾಲ](https://www.udayavani.com/wp-content/uploads/2024/07/muniyal2-150x102.jpg)
Muniyal Institute: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮಣಿಪಾಲ
![10-health](https://www.udayavani.com/wp-content/uploads/2024/07/10-health-150x90.jpg)
Monsoon Diseases:ಮಳೆಗಾಲದಲ್ಲಿ ಸಾಮಾನ್ಯ; ಮಾನ್ಸೂನ್ ರೋಗಗಳು,ತಡೆಗಟ್ಟುವಿಕೆಗಾಗಿ ಸಲಹೆಗಳು
![2-health](https://www.udayavani.com/wp-content/uploads/2024/07/2-health-150x90.jpg)
Scleroderma: ಸ್ಕ್ಲೆರೋಡರ್ಮಾ ಜತೆಗೆ ಜೀವಿಸುವುದು
![Manipal ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್.ವಲಿಯತ್ತಾನ್ ಇನ್ನಿಲ್ಲ](https://www.udayavani.com/wp-content/uploads/2024/07/First-V-C-of-MAHE-150x93.jpg)
Updated ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್.ವಲಿಯತ್ತಾನ್ ಇನ್ನಿಲ್ಲ
![6-health](https://www.udayavani.com/wp-content/uploads/2024/07/6-health-150x90.jpg)
Hemorrhoids: ಮಲದಲ್ಲಿ ರಕ್ತಸ್ರಾವವಾದಾಗಲೆಲ್ಲ ಮೂಲವ್ಯಾಧಿ ಕಾರಣವಲ್ಲ
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.