ಕಾಂತಿಯುತ ಚರ್ಮಕ್ಕಾಗಿ ಮಾತ್ರವಲ್ಲ ರೋಸ್‌ ವಾಟರ್‌

ನಂಜುನಿರೋಧಕ ಗುಣವಿರುವ ರೋಸ್‌ ವಾಟರ್‌ ಸೋಂಕುಗಳನ್ನು ನಿವಾರಿಸಲು ಪ್ರಮುಖ ಔಷಧವಾಗಿದೆ.

Team Udayavani, Jan 21, 2021, 11:02 AM IST

ಕಾಂತಿಯುತ ಚರ್ಮಕ್ಕಾಗಿ ಮಾತ್ರವಲ್ಲ ರೋಸ್‌ ವಾಟರ್‌

ಸುಗಂಧ ದ್ರವ್ಯ, ಮೇಕಪ್‌ ಕಿಟ್‌ ಗಳಲ್ಲಿ ಬಳಸುವ ರೋಸ್‌ ವಾಟರ್‌ ನಿಂದ ಹಲವಾರು ಲಾಭಗಳಿವೆ. ಮುಖ್ಯವಾಗಿ ಹೊಳೆಯುವ ಚರ್ಮಕ್ಕೆ ಇದು ಮೊದಲ ಮತ್ತು ಯಾವುದೇ ಅಡ್ಡಪರಿಣಾಮಗಳಿಲ್ಲದ ಔಷಧ. ಇಷ್ಟು ಮಾತ್ರವಲ್ಲ ನೈಸರ್ಗಿಕವಾಗಿ ಲಭ್ಯವಾಗುವಂಥ ಗುಲಾಬಿ ದಳಗಳಿಂದ ತಯಾರಿಸುವ ರೋಸ್‌ ವಾಟರ್‌ ಸಾಕಷ್ಟು ಲಾಭಗಳಿವೆ.

*ರೋಸ್‌ ವಾಟರ್‌ ಚರ್ಮದ ಕಿರಿಕಿರಿಯನ್ನು ಹೋಗಲಾಡಿಸುತ್ತದೆ. ಇದು ಎಸ್ಜಿಮಾ, ರೊಸಾಸಿಯಂತಹ ಚರ್ಮದ ಸಮಸ್ಯೆಗಳನ್ನು ನಿವಾರಿಸಿ, ಚರ್ಮದ ಕೋಶಗಳಿಗೆ ಹಾನಿಯಾಗದಂತೆ ರಕ್ಷಿಸುತ್ತದೆ.

* ಮೊಡವೆ, ಚರ್ಮದ ಕೆಂಪು, ಪನೆಸ್‌ ಅನ್ನು ಕಡಿಮೆ ಮಾಡುವಲ್ಲಿ ರೋಸ್‌ ವಾಟರ್‌ ಸಹಾಯ ಮಾಡುತ್ತದೆ. ಇದರಿಂದ ಮುಖದಲ್ಲಿ ನೆರಿಗೆ, ಸುಕ್ಕು ಉಂಟಾಗುವುದು ಕಡಿಮೆಯಾಗುತ್ತದೆ.

*ಊರಿಯೂತವನ್ನು ಕಡಿಮೆ ಮಾಡುವ ರೋಸ್‌ ವಾಟರ್‌ ಗಂಟಲಿನ ಸ್ನಾಯುಗಳನ್ನು ಸಡಿಲಗೊಳಿಸಿ ನೋವು ನಿವಾರಿಸುವಲ್ಲಿಯೂ ಪರಿಣಾಮಕಾರಿಯಾಗಿದೆ.

*ನಂಜುನಿರೋಧಕ ಗುಣವಿರುವ ರೋಸ್‌ ವಾಟರ್‌ ಸೋಂಕುಗಳನ್ನು ನಿವಾರಿಸಲು ಪ್ರಮುಖ ಔಷಧವಾಗಿದೆ. ಕಣ್ಣಿನಲ್ಲಿ ಉಂಟಾಗುವ ಅಲರ್ಜಿಯನ್ನು ನಿವಾರಿಸುತ್ತದೆ.

*ಕಡಿತ, ಸುಟ್ಟ ಗಾಯಗಳಿಗೆ ರೋಸ್‌ ವಾಟರ್‌ ಅತ್ಯುತ್ತಮ ಔಷಧವಾಗಿದೆ. ಇದು ಬಹುಬೇಗನೆ ಗಾಯವನ್ನು ಗುಣಪಡಿಸಿ ಹೊಸ ಚರ್ಮ ಬೆಳೆಯಲು ಸಹಕಾರಿಯಾಗುತ್ತದೆ.

*ಮಾನಸಿಕ ಖನ್ನತೆ ನಿವಾರಿಸುವ ರೋಸ್‌ ವಾಟರ್‌ ನರಮಂಡಲವನ್ನು ಸಡಿಲಗೊಳಿಸಿ, ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ. ಇದರಿಂದ ಖನ್ನತೆ, ದುಃಖ, ಒತ್ತಡ, ಉದ್ವೇಗವನ್ನು ನಿಯಂತ್ರಿಸಬಹುದು.

* ತಲೆನೋವು, ಮೈಗ್ರೇನ್‌ ಸಮಸ್ಯೆಯುಳ್ಳವರು ರೋಸ್‌ ವಾಟರ್‌ ನಲ್ಲಿ ಅದ್ದಿದ ಬಟ್ಟೆಯನ್ನು ಹಣೆಯ ಮೇಲೆ ಇಟ್ಟುಕೊಂಡರೆ ತಲೆನೋವು ನಿವಾರಣೆಯಾಗುವುದು.

*ಗುಲಾಬಿ ನೀರನ್ನು ಕುಡಿಯುವುದರಿಂದ ಹೊಟ್ಟೆ ಉಬ್ಬುವುದು ಕಡಿಮೆಯಾಗುವುದು. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.