ಕಾಂತಿಯುತ ಚರ್ಮಕ್ಕಾಗಿ ಮಾತ್ರವಲ್ಲ ರೋಸ್‌ ವಾಟರ್‌

ನಂಜುನಿರೋಧಕ ಗುಣವಿರುವ ರೋಸ್‌ ವಾಟರ್‌ ಸೋಂಕುಗಳನ್ನು ನಿವಾರಿಸಲು ಪ್ರಮುಖ ಔಷಧವಾಗಿದೆ.

Team Udayavani, Jan 21, 2021, 11:02 AM IST

ಕಾಂತಿಯುತ ಚರ್ಮಕ್ಕಾಗಿ ಮಾತ್ರವಲ್ಲ ರೋಸ್‌ ವಾಟರ್‌

ಸುಗಂಧ ದ್ರವ್ಯ, ಮೇಕಪ್‌ ಕಿಟ್‌ ಗಳಲ್ಲಿ ಬಳಸುವ ರೋಸ್‌ ವಾಟರ್‌ ನಿಂದ ಹಲವಾರು ಲಾಭಗಳಿವೆ. ಮುಖ್ಯವಾಗಿ ಹೊಳೆಯುವ ಚರ್ಮಕ್ಕೆ ಇದು ಮೊದಲ ಮತ್ತು ಯಾವುದೇ ಅಡ್ಡಪರಿಣಾಮಗಳಿಲ್ಲದ ಔಷಧ. ಇಷ್ಟು ಮಾತ್ರವಲ್ಲ ನೈಸರ್ಗಿಕವಾಗಿ ಲಭ್ಯವಾಗುವಂಥ ಗುಲಾಬಿ ದಳಗಳಿಂದ ತಯಾರಿಸುವ ರೋಸ್‌ ವಾಟರ್‌ ಸಾಕಷ್ಟು ಲಾಭಗಳಿವೆ.

*ರೋಸ್‌ ವಾಟರ್‌ ಚರ್ಮದ ಕಿರಿಕಿರಿಯನ್ನು ಹೋಗಲಾಡಿಸುತ್ತದೆ. ಇದು ಎಸ್ಜಿಮಾ, ರೊಸಾಸಿಯಂತಹ ಚರ್ಮದ ಸಮಸ್ಯೆಗಳನ್ನು ನಿವಾರಿಸಿ, ಚರ್ಮದ ಕೋಶಗಳಿಗೆ ಹಾನಿಯಾಗದಂತೆ ರಕ್ಷಿಸುತ್ತದೆ.

* ಮೊಡವೆ, ಚರ್ಮದ ಕೆಂಪು, ಪನೆಸ್‌ ಅನ್ನು ಕಡಿಮೆ ಮಾಡುವಲ್ಲಿ ರೋಸ್‌ ವಾಟರ್‌ ಸಹಾಯ ಮಾಡುತ್ತದೆ. ಇದರಿಂದ ಮುಖದಲ್ಲಿ ನೆರಿಗೆ, ಸುಕ್ಕು ಉಂಟಾಗುವುದು ಕಡಿಮೆಯಾಗುತ್ತದೆ.

*ಊರಿಯೂತವನ್ನು ಕಡಿಮೆ ಮಾಡುವ ರೋಸ್‌ ವಾಟರ್‌ ಗಂಟಲಿನ ಸ್ನಾಯುಗಳನ್ನು ಸಡಿಲಗೊಳಿಸಿ ನೋವು ನಿವಾರಿಸುವಲ್ಲಿಯೂ ಪರಿಣಾಮಕಾರಿಯಾಗಿದೆ.

*ನಂಜುನಿರೋಧಕ ಗುಣವಿರುವ ರೋಸ್‌ ವಾಟರ್‌ ಸೋಂಕುಗಳನ್ನು ನಿವಾರಿಸಲು ಪ್ರಮುಖ ಔಷಧವಾಗಿದೆ. ಕಣ್ಣಿನಲ್ಲಿ ಉಂಟಾಗುವ ಅಲರ್ಜಿಯನ್ನು ನಿವಾರಿಸುತ್ತದೆ.

*ಕಡಿತ, ಸುಟ್ಟ ಗಾಯಗಳಿಗೆ ರೋಸ್‌ ವಾಟರ್‌ ಅತ್ಯುತ್ತಮ ಔಷಧವಾಗಿದೆ. ಇದು ಬಹುಬೇಗನೆ ಗಾಯವನ್ನು ಗುಣಪಡಿಸಿ ಹೊಸ ಚರ್ಮ ಬೆಳೆಯಲು ಸಹಕಾರಿಯಾಗುತ್ತದೆ.

*ಮಾನಸಿಕ ಖನ್ನತೆ ನಿವಾರಿಸುವ ರೋಸ್‌ ವಾಟರ್‌ ನರಮಂಡಲವನ್ನು ಸಡಿಲಗೊಳಿಸಿ, ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ. ಇದರಿಂದ ಖನ್ನತೆ, ದುಃಖ, ಒತ್ತಡ, ಉದ್ವೇಗವನ್ನು ನಿಯಂತ್ರಿಸಬಹುದು.

* ತಲೆನೋವು, ಮೈಗ್ರೇನ್‌ ಸಮಸ್ಯೆಯುಳ್ಳವರು ರೋಸ್‌ ವಾಟರ್‌ ನಲ್ಲಿ ಅದ್ದಿದ ಬಟ್ಟೆಯನ್ನು ಹಣೆಯ ಮೇಲೆ ಇಟ್ಟುಕೊಂಡರೆ ತಲೆನೋವು ನಿವಾರಣೆಯಾಗುವುದು.

*ಗುಲಾಬಿ ನೀರನ್ನು ಕುಡಿಯುವುದರಿಂದ ಹೊಟ್ಟೆ ಉಬ್ಬುವುದು ಕಡಿಮೆಯಾಗುವುದು. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.