ಸೈಲೆಂಟ್‌ ಕಿಲ್ಲರ್‌; ನಿಯಂತ್ರಣದಲ್ಲಿರಲಿ ಮಧುಮೇಹ…ಎಚ್ಚರಿಕೆ ಅತ್ಯಗತ್ಯ

ಎಲ್ಲ ಬಗೆಯ ಕಾರ್ಬೋಹೈಡ್ರೇಟ್ಸ್‌ಗಳು ಹಾನಿಕಾರಕವಲ್ಲ.

Team Udayavani, Oct 25, 2022, 5:41 PM IST

ಸೈಲೆಂಟ್‌ ಕಿಲ್ಲರ್‌; ನಿಯಂತ್ರಣದಲ್ಲಿರಲಿ ಮಧುಮೇಹ…ಎಚ್ಚರಿಕೆ ಅತ್ಯಗತ್ಯ

ಆಧುನಿಕತೆಗೆ ಒಗ್ಗಿಕೊಂಡ ನಾವು ನಾನಾ ರೀತಿಯ ಅನಾರೋಗ್ಯಕರ ಜೀವನಶೈಲಿಯನ್ನು ಪಾಲಿಸುತ್ತಿದ್ದೇವೆ. ಇದರಿಂದಲೇ ರಕ್ತದೊತ್ತಡ, ಮಧುಮೇಹ ಆರೋಗ್ಯ ಸಮಸ್ಯೆಗಳಿಗೆ ಆಹ್ವಾನ ನೀಡುತ್ತಿದ್ದೇವೆ. ಮುಖ್ಯವಾಗಿ ಮಧುಮೇಹ. ಇದನ್ನು ಸೈಲೆಂಟ್‌ ಕಿಲ್ಲರ್‌ ಎಂದು ಕರೆಯುತ್ತಾರೆ. ಯಾಕೆಂದರೆ ಮಧುಮೇಹ ನಮಗರಿವಿಲ್ಲದಂತೆ ದೇಹದಲ್ಲಿದ್ದುಕೊಂಡು ಅಂಗಾಂಗಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಸಾಕಷ್ಟು ಎಚ್ಚರಿಕೆ ವಹಿಸುವುದು ಅತ್ಯಗತ್ಯ.

ಇನ್ನು ಮಧುಮೇಹ ಬಂದವರು ಆಹಾರಕ್ರಮದ ಬಗ್ಗೆ ಮುನ್ನಚ್ಚರಿಕೆ ವಹಿಸಲೇಬೇಕು. ಮಧುಮೇಹಿಗಳು ಕಾರ್ಬೋಹೈಡ್ರೇಟ್ಸ್‌ ಆಹಾರವನ್ನು ಸೇವಿಸಲೇಬಾರದು ಎನ್ನುತ್ತಾರೆ.

ಆದರೆ ಎಲ್ಲ ಬಗೆಯ ಕಾರ್ಬೋಹೈಡ್ರೇಟ್ಸ್‌ಗಳು ಹಾನಿಕಾರಕವಲ್ಲ. ನಿಯಮಿತ ಪ್ರಮಾಣದಲ್ಲಿ ಕೆಲವೊಂದು ಕಾರ್ಬೋಹೈಡ್ರೇಟ್ಸ್‌ ಇರುವ ಆಹಾರವನ್ನು ಸೇವಿಸಬಹುದು. ಅವುಗಳೆಂದರೆ…

ಕಿಡ್ನಿ ಬೀನ್ಸ್
ಇದರಲ್ಲಿ ಕಾರ್ಬೋಹೈಡ್ರೇಟ್ಸ್‌ ಮತ್ತು ನಾರಿನಾಂಶ ಅಧಿಕವಾಗಿರುತ್ತದೆ. ಇದು ಮಧುಮೇಹಿಗಳಿಗೂ ಅತ್ಯುತ್ತಮ ಆಹಾರ. ತೂಕ ಇಳಿಸಲು ಇದು ಸಹಕಾರಿ.

ಮೊಸರು
ಮೊಸರು ಜೀರ್ಣಕ್ರಿಯೆಗೆ ಅತ್ಯುತ್ತಮ ಆಹಾರ. ಇದರಲ್ಲಿ ಕ್ಯಾಲ್ಸಿಯಂ, ಕಾರ್ಬ್ಸ್, ಪ್ರೋಟೀನ್‌ ಇರುವುದರಿಂದ ದಿನದಲ್ಲಿ ಒಂದು ಕಪ್‌ ಸೇವಿಸಬಹುದು.

ಸಿರಿಧಾನ್ಯಗಳು
ಸಿರಿಧಾನ್ಯಗಳಲ್ಲಿ ಪ್ರೋಟೀನ್‌, ನಾರಿನಾಂಶ, ವಿಟಮಿನ್‌ ಹಾಗೂ ಖನಿಜಾಂಶ ಅಧಿಕವಾಗಿದ್ದು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿ

ಹಣ್ಣುಗಳು
ಸೇಬು, ಕಿತ್ತಳೆ, ಸ್ಟ್ರಾಬೆರಿ, ಬೆರಿ ತಾಜಾ ಹಣ್ಣುಗಳನ್ನು ಅಲ್ಪಪ್ರಮಾಣದಲ್ಲಿ ಮಧುಮೇಹಿಗಳೂ ಸೇವಿಸಬಹುದು. ಇದರಿಂದ ಯಾವುದೇ ಪರಿಣಾಮ ಉಂಟಾಗುವುದಿಲ್ಲ.

ಡ್ರೈಫ್ರುಟ್ಸ್‌ ಮತ್ತು ಬೀಜಗಳು
ಕುಂಬಳಕಾಯಿ ಬೀಜ ಕುಂಬಳಕಾಯಿ ಬೀಜ ಮಧುಮೇಹದ ಅಪಾಯವನ್ನು ತಗ್ಗಿಸುತ್ತದೆ ಎನ್ನುತ್ತದೆ ಸಂಶೋಧನೆಗಳು. ಅಲ್ಲದೇ ಇದು ರಕ್ತನಾಳಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಿದೆ. ಹೀಗಾಗಿ ಮಧುಮೇಹಿಗಳು ಕುಂಬಳಕಾಯಿ ಬೀಜವನ್ನು ಸೇವಿಸಬಹುದು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.