ಚರ್ಮ ರೋಗದ ಸಮಸ್ಯೆಯೇ…? ಇಲ್ಲಿದೆ ಸರಳ ಪರಿಹಾರ

ಬೇವಿನ ಬೀಜವನ್ನು ಗೋಮೂತ್ರದ ಜೊತೆ ಸೇರಿಸಿ ಅರೆದು ದೇಹಕ್ಕೆ ಲೇಪಿಸಿ ಸ್ನಾನ ಮಾಡುವುದರಿಂದ ಚರ್ಮದ ಸಮಸ್ಯೆ ಶಮನ

Team Udayavani, Feb 20, 2021, 12:00 PM IST

skin disease solution

ಚರ್ಮ ರೋಗಗಳು  ಎಲ್ಲರನ್ನೂ ಗಾಢವಾಗಿ ಕಾಡುವ ಸಮಸ್ಯೆಗಳಲ್ಲಿ ಒಂದು. ಕೆಲವು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಸ್ಪಲ್ಪ ಪ್ರಮಾಣದಲ್ಲಿ ದೇಹವನ್ನು ಬಾಧಿಸಿದರೆ ಇನ್ನೂ ಕೆಲವು ಚರ್ಮರೋಗಗಳು ದೇಹದ ಮೇಲೆ ಭಾರಿ ಪರಿಣಾಮವನ್ನು ಬೀರುತ್ತದೆ.

ಚರ್ಮ ರೋಗಳನ್ನು ನಮ್ಮ ಸುತ್ತಮುತ್ತಲಿನ ಪ್ರಕೃತಿಯಲ್ಲಿ ದೊರಕುವ ಹಲವು ಗಿಡಮೂಲಿಕೆಗಳು ಮತ್ತು ನೈಸರ್ಗಿಕ ವಸ್ತುಗಳಿಂದ ಪರಿಣಾಮಕಾರಿಯಾಗಿ ಗುಣಪಡಿಸಿಕೊಳ್ಳಬಹುದಾಗಿದೆ.

ಚರ್ಮರೋಗದ ನಿವಾರಣೆಗೆ ಹೀಗೆ ಮಾಡಬಹುದು

1.ನಮ್ಮ ಸುತ್ತಮತ್ತಲು ಒದಗುವ ಬೇವಿನ ಎಲೆಯನ್ನು ಹುರಿದು ಅದನ್ನು ಸ್ಪಲ್ಪ ಹೊಂಗೆ ಎಣ್ಣೆಯೊಂದಿಗೆ ಬೆರಸಿ ದೇಹಕ್ಕೆ ಹಚ್ಚಿ ಸ್ನಾನ ಮಾಡುವುದರಿಂದ ಕಜ್ಜಿಯಂತಹ ಸಮಸ್ಯೆಗಳು ದೂರವಾಗುತ್ತದೆ.

2.ಬೇವಿನಲ್ಲಿ ರೋಗನಿರೋಧಕ ಶಕ್ತಿ ಹೇರಳವಾಗಿ ಇರುವುದರಿಂದ ಬೇವಿನ ತೊಗಟೆಯನ್ನು ನೀರಿನಲ್ಲಿ ಬೆರೆಸಿ ಚೆನ್ನಾಗಿ ಅರೆದು ಇದನ್ನು ಹಚ್ಚಿ ಸ್ನಾನ ಮಾಡುವುದರಿಂದ ಚರ್ಮ ರೋಗಗಳು ದೂರವಾಗುತ್ತದೆ. ಇನ್ನು ಬೇವಿನ ಬೀಜವನ್ನು ಗೋಮೂತ್ರದ ಜೊತೆ ಸೇರಿಸಿ ಅರೆದು ದೇಹಕ್ಕೆ ಲೇಪಿಸಿ ಸ್ನಾನ ಮಾಡುವುದರಿಂದ ಚರ್ಮದ ಸಮಸ್ಯೆಗಳು ಶಮನವಾಗುತ್ತದೆ.

3. ಸೌತೆಕಾಯಿಯನ್ನು ಚೆನ್ನಾಗಿ ಅರೆದು ರಸ ತೆಗೆದು ನಂತರ ಅದನ್ನು ಹಚ್ಚಿ ಸ್ನಾನ ಮಾಡುವುದರಿಂದ, ಸೌತೆಕಾಯಿ ರಸವನ್ನು ಸೇವಿಸುವುದರಿಂದ ಚರ್ಮ ರೋಗದಿಂದ ಪರಿಹಾರ ಪಡೆಯಬಹುದಾಗಿದೆ.

ಇದನ್ನೂ ಓದಿ:ಪಶ್ಚಿಮಬಂಗಾಳ: 100 ಗ್ರಾಂ ಕೊಕೇನ್ ಸಹಿತ ಬಿಜೆಪಿ ಯುವಮೋರ್ಚಾ ನಾಯಕಿ ಬಂಧನ

4.ಅರಶಿನದ ಬೇರನ್ನು ಗೋಮೂತ್ರ  ಅಥವಾ ಲಿಂಬೆ ರಸದೊಂದಿಗೆ ಅರೆದು ಅದನ್ನು ಹಚ್ಚಿ ಸ್ನಾನ ಮಾಡುವುದರಿಂದ ತುರಿಕೆ ಸೇರಿದಂತೆ ಹಲವು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದಾಗಿದೆ.

ಇದಿಷ್ಟೇ ಅಲ್ಲದೆ ಶ್ರೀಗಂಧವನ್ನು ಅರೆದು ಚೂರ್ಣ ಮಾಡಿಕೊಂಡು ಸ್ನಾನ ಮಾಡುವಾಗ ಈ ಚೂರ್ಣವನ್ನು ಹಚ್ಚಿ ಸ್ನಾನ ಮಾಡುವುದರಿಂದ ಮತ್ತು ಗರಿಕೆ ಹಾಗೂ ಅರಶಿನವನ್ನು ಬೆರೆಸಿ ಚೂರ್ಣ ಮಾಡಿಕೊಂಡು ಸ್ನಾನದ ಸಮಯದಲ್ಲಿ ಲೇಪಿಸುವುದರಿಂದ ಚರ್ಮ ರೋಗಗಳಿಂದ ಪರಿಣಾಮಕಾರಿ ಪರಿಹಾರವನ್ನು ಕಾಣಬಹುದಾಗಿದೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.