ಸಾಮಾನ್ಯ ಜ್ವರಕ್ಕೆ ಸರಳ ಮನೆಮದ್ದು


Team Udayavani, Feb 21, 2021, 4:19 PM IST

solution for fever and cold

ವಾತಾವರಣದ ಬದಲಾವಣೆಯಿಂದ ನಮ್ಮ ಆರೋಗ್ಯದಲ್ಲಿ ಏರು ಪೇರಾಗುವುದು ಸಹಜ ಪ್ರಕ್ರಿಯೆಯಾಗಿದೆ. ಚಳಿಗಾಲ, ಮಳೆಗಾಲ, ಬೇಸಿಗೆ ಕಾಲಕ್ಕೆ ತಕ್ಕಂತೆ ಹಲವು ಆರೋಗ್ಯದ ಸಮಸ್ಯೆಗಳು ಎಲ್ಲರನ್ನೂ ಬಾಧಿಸುತ್ತದೆ. ಅವುಗಳಲ್ಲಿ ಸಾಮಾನ್ಯ ಶೀತ- ಜ್ವರವೂ ಒಂದು.

ಸಾಮಾನ್ಯ ಶೀತ ಜ್ವರದ ಸಮಸ್ಯೆಗೆ ಮನೆಯಲ್ಲಿ ಅತ್ಯಂತ ಸರಳವಾದ ಕ್ರಮಗಳಿಂದ ಪರಹಾರವನ್ನು ಕಂಡುಕೊಳ್ಳಬಹುದಾಗಿದೆ. ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಸಹಜ ಜ್ವರದಿಂದ ಮುಕ್ತವಾಗಬಹುದಾಗಿದೆ.

ಸಹಜ ಜ್ವರದ ಪರಿಹಾರಕ್ಕೆ ಸರಳ ಪರಿಹಾರ

ಸಾಮಾನ್ಯ ಜ್ವರದ ಸಮಯದಲ್ಲಿ ಉಪವಾಸವನ್ನು ಕೈಗೊಳ್ಳುವುದು ಉತ್ತಮ. ಆದರೆ ಸಂಪೂರ್ಣ ಉಪವಾಸವನ್ನು ಮಾಡುವುದರಿಂದ ದೇಹ ಶಕ್ತಿ ಹೀನವಾಗುವ ಸಾಧ್ಯತೆಗಳಿರುವುದರಿಂದ ಮೃದು ಆಹಾರವನ್ನು ಸ್ಪಲ್ಪ ಪ್ರಮಾಣದಲ್ಲಿ ಸೇವಿಸಬಹುದಾಗಿದೆ.

ಅಧಿಕವಾಗಿ ನೀರನ್ನು ಕುಡಿಯುವುದು , ಆದಷ್ಟು ದ್ರವರೂಪದ ಆಹಾರವನ್ನು ಸೇವಿಸುವುದು ಉತ್ತಮ. ಹುರಿದ ಅಕ್ಕಿಯನ್ನು ಗಂಜಿಮಾಡಿ ಸೇವಿಸುವುದು ಸರಳ ಜ್ವರಕ್ಕೆ ಉತ್ತಮ ಆಹಾರವಾಗಿದೆ.

ಇದನ್ನೂ ಓದಿ:ಬಿಸಿನೀರು ಹಾಗೂ ತಣ್ಣೀರನ್ನು ದೈನಂದಿನ ಬದುಕಿನಲ್ಲಿ ಹೇಗೆ ಬಳಸಬೇಕು?

ಸಾಮಾನ್ಯ ಜ್ವರದ ಪರಿಹಾರಕ್ಕೆ ಬೇವಿನ ಚೂರ್ಣವನ್ನು ಕಾದಾರಿಸಿ, ಹಾಲಿನ ಜೊತೆ ಸೇವಿಸುವುದು ಉತ್ತಮವಾದ ಪರಿಹಾರವಾಗಿದೆ. ಅಲ್ಲದೆ ಅಮೃತ ಬಳ್ಳಿಯ ಚೂರ್ಣವನ್ನು ಜೇನಿನೊಂದಿಗೆ ಸೇವನೆ ಮಾಡುವುದರಿಂದಲೂ ಜ್ವರ ಶಮನವಾಗುತ್ತದೆ.

ವಾತ ಹಾಗೂ ಕಫ ಜ್ವರಕ್ಕೆ ಹಿಪ್ಪಲಿ ಕಷಾಯವನ್ನು ಸೇವನೆ ಮಾಡುವುದರಿಂದ ಸಮಸ್ಯೆ ಪರಿಹಾರವಾಗುತ್ತದೆ. 9 ಗ್ರಾಂ. ಹಿಪ್ಪಲಿಯನ್ನು ಕುಟ್ಟಿ ಪುಡಿ ಮಾಡಿ 800 ಎಂ. ಎಲ್  ನೀರಿನಲ್ಲಿ ಕುದಿಸಿ, ಅದನ್ನು 200 ಎಂ. ಎಲ್ ಆಗುವಷ್ಡು ಮಾಡಿ ಬೆಳಿಗ್ಗೆ ಮತ್ತು ರಾತ್ರಿ ವೇಳೆ ಬರಿ ಹೊಟ್ಟೆಯಲ್ಲಿ ಸೇವನೆ ಮಾಡುವುದು ಉತ್ತಮ.

ಕೋವಿಡ್ ಆರಂಭವಾಗುವ ಮುನ್ನ ಶೀತ ಮತ್ತು ಜ್ವರದ ಸಮಸ್ಯೆಗಳು ಸಹಜವಾಗಿದ್ದು, ಪ್ರಸ್ತುತ ಶೀತ ಅಥವಾ ಜ್ವರದಂತಹ ಸಮಸ್ಯೆಗಳು ಕಂಡು ಬಂದರೆ ಬಹಳ ಸಮಯ  ಆಸ್ಪತ್ರೆಗೆ ತೆರಳದೆ ಇರುವುದು ನಮ್ಮ  ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹೀಗಾಗಿ ಜ್ವರದಂತಹ ಸಮಸ್ಯೆಗಳು ಕಂಡು ಬಂದರೆ ಒಂದೆರಡು ದಿನ ಮನೆಗಳಲ್ಲಿ ಮಾಡಬಹುದಾದ ಸರಳ ಮನೆಮದ್ದುಗಳನ್ನು ಮಾಡಿ ನೋಡಿ, ಆ ಬಳಕವೂ ಜ್ವರ ಕಡಿಮೆಯಾಗದಿದ್ದರೆ ನೇರವಾಗಿ ವೈದ್ಯರ ಸಲಹೆ ಪಡೆಯುವುದು ಉತ್ತಮ.

 

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.