ಅಸಿಡಿಟಿ ನಿವಾರಣೆಗಾಗಿ ಕೆಲವು ಸಲಹೆಗಳು

ಅಸಿಡಿಟಿ ನಿವಾರಣೆಗೆ ಅತ್ಯುತಮ ಆಹಾರಗಳು

Team Udayavani, Jan 2, 2022, 5:47 AM IST

ಅಸಿಡಿಟಿ ನಿವಾರಣೆಗಾಗಿ ಕೆಲವು ಸಲಹೆಗಳು

ಬೀಜಗಳು: ಬಾದಾಮಿ, ಒಣ ಅಂಜೂರ ಮತ್ತು ಒಣ ದ್ರಾಕ್ಷಿಗಳು ಹೊಟ್ಟೆಯಲ್ಲಿನ ಉರಿಯುವ ಸಂವೇದನೆಯನ್ನು ತಗ್ಗಿಸಲು ಸಹಾಯ ಮಾಡುತ್ತವೆ.

ಏಲಕ್ಕಿ: ಏಲಕ್ಕಿಯು ಜೀರ್ಣಕ್ರಿಯೆಯನ್ನು ಉತ್ತಮಪಡಿಸುತ್ತದೆ ಮತ್ತು ಹೊಟ್ಟೆಯ ಸೆಡೆತವನ್ನು ಉಪಶಮನಗೊಳಿಸುತ್ತದೆ. ಮಾತ್ರವಲ್ಲದೆ ಇದು ಹೊಟ್ಟೆಯ ಒಳಪದರವನ್ನು ಶಮನಗೊಳಿಸಿ ಅಧಿಕ ಆಮ್ಲವು ಉತ್ಪತ್ತಿಯಾದ ಪರಿಣಾಮವನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ.

ಬೆಲ್ಲ: ನಿಮ್ಮ ಬಾಯಿಯಲ್ಲಿ ಬೆಲ್ಲದ ಸಣ್ಣ ತುಂಡನ್ನು ಇರಿಸಿಕೊಳ್ಳಿ ಮತ್ತು ಅದನ್ನು ನಿಧಾನವಾಗಿ ಚೀಪುತ್ತಾ ಇರಿ. ಬೆಲ್ಲದ ಸಿಹಿ ರಸವು ಅಸಿಡಿಟಿಯನ್ನು ಸಂಪೂರ್ಣವಾಗಿ ಮರೆಮಾಡುತ್ತದೆ.

ತಣ್ಣಗಿನ ಹಾಲು: ಹಾಲಿನಲ್ಲಿ ಕ್ಯಾಲ್ಸಿಯಂ ವಿಶೇಷ ಪ್ರಮಾಣದಲ್ಲಿದ್ದು ಅದು ಆಮ್ಲದ ಹೆಚ್ಚಳವನ್ನು ತಡೆಯುತ್ತದೆ ಮತ್ತು ಉತ್ಪತ್ತಿಯಾದ ಹೆಚ್ಚುವರಿ ಆಮ್ಲವನ್ನು ಹೀರಿಕೊಳ್ಳುತ್ತದೆ ಆ ಮೂಲಕ ಆಸಿಡಿಟಿಯ ಲಕ್ಷಣಗಳನ್ನು ತಗ್ಗಿಸುತ್ತದೆ. ತಣ್ಣಗಿನ ಹಾಲು ಕುಡಿಯುವುದರಿಂದ ಅಸಿಡಿಟಿಯ ಬಹುಮುಖ್ಯ ರೋಗಲಕ್ಷಣವಾಗಿರುವ ಎದೆ ಉರಿಯುವಿಕೆಯು ತತ್‌ಕ್ಷಣ ನಿಲ್ಲುತ್ತದೆ.

ಪುದೀನಾ ಸೊಪ್ಪು : ಪುದೀನಾವು ಹೊಟ್ಟೆಯ ಆಮ್ಲದ ಪ್ರಮಾಣವನ್ನು ತಗ್ಗಿಸಲು ಸಹಾಯ ಮಾಡುತ್ತದೆ ಮತ್ತು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಇದರ ಶೀತಲಕಾರಿ ಗುಣವು ಅಸಿಡಿಯ ನೋವು ಮತ್ತು ಉರಿಯುವಿಕೆಯನ್ನು ತಗ್ಗಿಸಲು ಸಹಾಯ ಮಾಡುತ್ತದೆ.

ಲವಂಗ: ಲವಂಗವನ್ನು ಜಗಿದಾಗ ಅದರ ತೀಕ್ಷ್ಣ ರುಚಿಗೆ ನಿಮ್ಮ ಸ್ವಾದ ಗ್ರಂಥಿಗಳು ಎಚ್ಚೆತ್ತುಕೊಳ್ಳುತ್ತವೆ ಮತ್ತು ಅಧಿಕ ಲಾಲಾರಸವನ್ನು ಉತ್ಪತ್ತಿ ಮಾಡುತ್ತವೆ, ಇದರ ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಆಸಿಡಿಟಿಯ ಲಕ್ಷಣಗಳು ನಿಯಂತ್ರಣಕ್ಕೆ ಬರುತ್ತವೆ.

ಜೀರಿಗೆ: ಜೀರಿಗೆಗೆ ಲಾಲಾರಸವನ್ನು ಉತ್ಪತ್ತಿ ಮಾಡುವ ಲಕ್ಷಣದ್ದು, ಇದು ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆ ಉತ್ತಮಗೊಳ್ಳಲು ಸಹಾಯ ಮಾಡುತ್ತದೆ ಮತ್ತು ವಾಯು ಹಾಗೂ ಇನ್ನಿತರ ಗ್ಯಾಸ್ಟ್ರಿಕ್‌ ತೊಂದರೆಗಳನ್ನು ಉಪಶಮಗೊಳಿಸುತ್ತದೆ.

ಮೊಟ್ಟೆಯ ಬಿಳಿ ಭಾಗ: ಮೊಟ್ಟೆ ಪ್ರೋಟೀನಿನ ಅತ್ಯುತ್ತಮ ಮೂಲ ಮತ್ತು ಅದರಲ್ಲಿ ಆಮ್ಲದ ಅಂಶ ಇರುವುದು ಬಹಳ ಕಡಿಮೆ. ಆದರೆ ಮೊಟ್ಟೆ ಸೇವಿಸುವಾಗ ಅದರ ಹಳದಿ ಯನ್ನು ಸೇವಿಸಬೇಡಿ ಯಾಕೆಂದರೆ ಇದು ಆಸಿಡಿಟಿಯ ರೋಗಲಕ್ಷಣಗಳನ್ನು ಉಂಟು ಮಾಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

4-cholestral

Cholesterol: ಕೊಲೆಸ್ಟರಾಲ್‌ ತಗ್ಗಿಸುವ ಔಷಧ ಸ್ಟಾಟಿನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.