ಸಮಯ ಮತ್ತೆ ಮರಳಿ ಸಿಗಲ್ಲ….ಸಮಯ ಪಾಲನೆಯಿಂದ ನಮಗೇನು ಲಾಭ?

ನಿರ್ಧಾರ ಕೈಗೊಳ್ಳಲು, ನಾಯಕತ್ವ ಬೆಳವಣಿಗೆಗೆ, ಸಮಯ ಹೊಂದಿಸಲು, ಸಮಯ ಪಾಲನೆ ತುಂಬಾ ಮುಖ್ಯ.

ಶ್ರೀರಾಜ್ ವಕ್ವಾಡಿ, Jan 22, 2021, 11:36 AM IST

Time management, Stress

ಪ್ರತಿಯೊಬ್ಬನು ಜೀವನದಲ್ಲಿ ಜಯ ಸಾಧಿಸಬೇಕೆಂದರೇ ಟೈಮ್  ಮ್ಯಾನೇಜ್ ಮೆಂಟ್ ಅನುಸರಿಸಬೇಕು. ಸಮಯವೆಂಬುವುದು ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಕಳೆದು ಹೋಗುತ್ತದೆ. ಮ್ಯಾನೇಜ್ ಮೆಂಟ್ ಅಂದರೆ ಏನು..?

ನಿರ್ಧಾರ ಕೈಗೊಳ್ಳಲು, ನಾಯಕತ್ವ ಬೆಳವಣಿಗೆಗೆ, ಸಮಯ ಹೊಂದಿಸಲು, ಸಮಯ ಪಾಲನೆ ತುಂಬಾ ಮುಖ್ಯ. ಇದು ಎಲ್ಲರೂ ಒಪ್ಪಲೇಬೇಕಾದ ಸತ್ಯ. ಪ್ರತಿ ವ್ಯಕ್ತಿಯನ್ನು ನಿಯಂತ್ರಿಸುವ ಶಕ್ತಿ ಸಮಯಕ್ಕೆ ಮಾತ್ರ ಇದೆ.

ಇದನ್ನೂ ಓದಿ : ದಿನ ಭವಿಷ್ಯ

ಸಮಯವು ಹಣಕ್ಕಿಂತ ಬೆಲೆಯುಳ್ಳದ್ದು. ಹಣ ಹೋದರೆ ಸಂಪಾದಿಸಬಹುದು. ಆದರೇ ಸಮಯದ ವಿಷಯ ಹಾಗಲ್ಲ. ಕಳೆದು ಹೋದ ಸಮಯ ಮತ್ತೆ ಮರಳಿ ಬರಲಾರದು.

ಸರಿಯಾಗಿ ಸಮಯ ಪಾಲನೆ ಮಾಡಿದರೆ ಸ್ಟ್ರೆಸ್(ಒತ್ತಡ) ಇರುವುದಿಲ್ಲ. ಸಮಯದ ಮೇಲೆ ನಮಗೆ ನಿಯಂತ್ರಣ ಇಲ್ಲದಿದ್ದರೇ ಒತ್ತಡ ಸಹಜವಾಗಿ ಉಂಟಾಗುತ್ತದೆ. ಅದು ಮನೆಯಲ್ಲಿ ಆಗಬಹುದು ಅಥವಾ ಹೊರಗಿನ ಕೆಲಸದಲ್ಲಿಯೂ ಆಗಬಹುದು.ನಿತ್ಯ ಜೀವನದಲ್ಲಿ ನಾವು ಒತ್ತಡಕ್ಕೆ ಕಾರಣಗಳನ್ನು ಹುಡುಕಿದರೆ ಅದು ‘ಸಮಯ’ದ ಕಾರಣದಿಂದಲೇ ಎನ್ನುವುದು ಸ್ಪಷ್ಟವಾಗುತ್ತದೆ. ನಮ್ಮ ಬದುಕಿಗೆ ಪ್ರತಿಕೂಲ ವಾತಾವರಣ ಒದಗಿಸಿಕೊಡುವುದೇ ಕಾಲ. ಒತ್ತಡದ ಜೀವನದಿಂದ ಹೊರಬರಲು ಸಮಯ ಪಾಲಿಸುವುದು ಬಹಳ ಮುಖ್ಯ. ಹಾಗಾದರೇ, ಒತ್ತಡದಿಂದ ಹೊರಬರುವುದು ಹೇಗೆ..?

ಇದನ್ನೂ ಓದಿ : ನಿತ್ಯ ಪಂಚಾಂಗ

ಒತ್ತಡದಿಂದ ಹೊರಬರುವುದಕ್ಕೆ ಸುಲಭ ಮಾರ್ಗ ಏನು..?

ಒತ್ತಡವನ್ನು ಎದುರಿಸಲು ನೀವು ಮಾಡಬಹುದಾದ ಪ್ರಮುಖ ಕೆಲಸವೆಂದರೆ ವ್ಯಾಯಾಮ ಮಾಡುವುದು, ದೀರ್ಘವಾದ ಉಸಿರಾಟ ಮಾಡುವುದು. ಉಚ್ವಾಸ, ನಿಚ್ವಾಸ ಮಾಡುವುದು. ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಮಯ ಕಳೆಯುವುದು, ಶಾಂತವಾಗಿ ವರ್ತಿಸುವುದು, ಹಿತಮಿತವಾಗಿ ಮಾತಾಡುವುದು, ನಗುವುದರಿಂದ ನಾವು ಆರಾಮವಾಗಿ ಒತ್ತಡದಿಂದ ಹೊರಬರಲು ಸಾಧ್ಯ.

ಒತ್ತಡದಿಂದ ಹೊರಬಂದ ಮೇಲೆ ನಿಮಗೆ ಸಮಯ ಪಾಲನೆ ಮಾಡಲು ದೊಡ್ಡ ಹೊರೆ ಏನಿಲ್ಲ. ನಿರರ್ಗಳವಾಗಿ ನೀವು ಸಮಯ ಪಾಲನೆಯಿಂದ  ಮಾಡಬಹುದು. ಈ ಸಮಯ ಪಾಲನೆಯಿಂದ ನಿಮ್ಮ ವೈಯಕ್ತಿಕ ಬದುಕಿಗೆ ಏನು ಲಾಭ ಸಿಗಬಹುದು..?

ಸಮಯ ಪಾಲನೆಯಿಂದಾಗುವ ಉಪಯೋಗಗಳೇನು..?

  • ಸಮಯ ಪಾಲನೆ ಮಾಡಿದರೆ ನಿಮ್ಮ ನಿತ್ಯ ಕೆಲಸದ ಜೊತೆಗೆ ಮತ್ತಷ್ಟು ಕೆಲಸಗಳನ್ನು ನಿರಾಯಾಸವಾಗಿ ಮಾಡಬಹುದು.
  • ಸಮತೋಲನ ಜೀವನ ನಡಡೆಸಲು ಸಾಧ್ಯ.
  • ನಿಮ್ಮ ಜೀವನದಲ್ಲಿ ಮಾನಸಿಕ ಒತ್ತಡಗಳು ನಿವಾರಣೆಯಾಗುತ್ತದೆ.
  • ನೀವು ಮತ್ತಷ್ಟು ಶಕ್ತಿವಂತರಾಗುತ್ತೀರಿ.
  • ಶಿಸ್ತು ಕ್ರಮ ಪಾಲನೆ ನಿಮ್ಮ ಜೀವನದಲ್ಲಿ ಮತ್ತಷ್ಟು ಅಧಿಕವಾಗುತ್ತದೆ.
  • ನೀವು ನಿಮ್ಮ ಕೆಲಸಗಳ ಮೇಲೆ ಮತ್ತಷ್ಟು ಕೇಂದ್ರೀಕರಿಸುತ್ತೀರಿ.
  • ನಿಮ್ಮ ಜೀವನದಲ್ಲಿ ಅತ್ಯಂತ ಪ್ರಧಾನವಾದ ಆನಂದಭೂತಿಯನ್ನು ನೀವು ಅನುಭವಿಸುತ್ತೀರಿ.
  • ಸಮಯ ಪಾಲನೆಯಿಂದ ನಿಮ್ಮಲ್ಲಿ ಮತ್ತಷ್ಟು ಆತ್ಮ ವಿಶ್ವಾಸ ಹೆಚ್ಚುತ್ತದೆ.

ಇಷ್ಟೆಲ್ಲಾ ಲಾಭಗಳ ಜೊತೆಗೆ ಜೀವನದಲ್ಲಿ ನೆಮ್ಮದಿಯ ನಾಳೆಗಳನ್ನು ಕಾಣಲು ಅನುಕೂಲವಾಗುತ್ತದೆ ಎನ್ನುವುದರಲ್ಲಿ ಸಂಶಯ ಬೇಕಿಲ್ಲ.

–ಶ್ರೀರಾಜ್ ವಕ್ವಾಡಿ

ಇದನ್ನೂ ಓದಿ : ಇಂದು ತೆರೆಗೆ ಐದು ಚಿತ್ರಗಳು

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.