Health Tips: ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

ತರಕಾರಿ ಜ್ಯೂಸ್ ಸೇವನೆಯಿಂದ ಕಣ್ಣಿನ ಊತ ಕಡಿಮೆ ಮಾಡಿಕೊಳ್ಳಬಹುದು

Team Udayavani, May 20, 2023, 6:22 PM IST

Health Tips: ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

ಮನುಷ್ಯನಿಗೆ ಕಣ್ಣುಗಳು ತುಂಬ ಮುಖ್ಯ. ನೇತ್ರಗಳಿಲ್ಲದ ಬದುಕು ಊಹಿಸಿಕೊಂಡರೆ ಭಯ ಆಗುತ್ತದೆ. ನಮ್ಮ ದೇಹದಲ್ಲಿರುವ ಅತೀ ಸೂಕ್ಷ್ಮ ಭಾಗಗಳಲ್ಲಿ ಕಣ್ಣುಗಳು ಹೌದು. ಇವುಗಳನ್ನು ಎಚ್ಚರಿಕೆಯಿಂದ ಬಹು ಜೋಪಾನವಾಗಿ ಕಾಯ್ದುಕೊಂಡು ಹೋಗುವುದು ಅತೀ ಅಗತ್ಯ.

ನಮ್ಮ ಕಣ್ಣುಗಳು ಆಗಾಗ ಹಲವು ಕಾಯಿಲೆಗಳಿಗೆ ತುತ್ತಾಗುತ್ತಿರುತ್ತವೆ. ‘ಮದ್ರಾಸ್ ಐ’ ಸೋಂಕು, ಕಣ್ಣುಗಳಲ್ಲಿ ನಿರಂತರ ನೀರು ಸುರಿಯುವುದು, ಊದಿಕೊಳ್ಳುವುದು ಹೀಗೆ ಹಲವು ತೊಂದರೆ ಕಾಣಿಸಿಕೊಳ್ಳುತ್ತವೆ. ಇಂದು ನಾವು ಕಣ್ಣುಗಳು ಊದಿಕೊಳ್ಳುಲು ಕಾರಣ ಹಾಗೂ ಅದನ್ನು ಶಮನಗೊಳಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಕೆಲವರ ಕಣ್ಣು ಉಬ್ಬಿಕೊಂಡು ಕೆಂಪಾಗಿರುತ್ತದೆ. ಕೆಲವು ಬಾರಿ ಲಿಂಫಾಟಿಕ್ ಗ್ರಂಥಿಗಳಲ್ಲಿ ನೀರು (ಫ್ಲ್ಯುಯ್ಡ್) ಶೇಖರಗೊಂಡು ಹೀಗಾಗುತ್ತದೆ. ನಿದ್ರಾಹೀನತೆ, ನೀರು ಸಾಕಷ್ಟು ಕುಡಿಯದಿರುವುದು, ಆಗಾಗ ಕಣ್ಣುಗಳನ್ನು ಉಜ್ಜಿಕೊಳ್ಳುವುದು, ಕಣ್ಣುಗಳಿಗೆ ಪೆಟ್ಟು ಬಿದ್ದಾಗ ಹಾಗೂ ಕಣ್ಣೀರಿನ ನಾಳಗಳಿಗೆ ತೊಂದರೆಯಾದಾಗ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

ಕಣ್ಣಿನ ಊತ ಕಡಿಮೆ ಪ್ರಮಾಣದಲ್ಲಿದ್ದರೆ ಅಥವಾ ಯಾವಾಗಲಾದರೂ ಒಮ್ಮೆ ಕಾಣಿಸಿಕೊಂಡರೆ ಭಯ ಪಡುವ ಅಗತ್ಯ ಇಲ್ಲ. ನೀವು ವೈದ್ಯರ ಬಳಿ ಹೋಗುವುದು ಬೇಡ. ಮನೆಯಲ್ಲಿಯೇ ಕೆಲವೊಂದು ಕ್ರಮ ಕೈಗೊಳ್ಳುವುದರಿಂದ ಊದಿಕೊಂಡಿರುವ ಕಣ್ಣಿನ ಊತ ಕಡಿಮೆ ಮಾಡಿಕೊಳ್ಳಬಹುದು.

ಮೊದಲನೇಯದಾಗಿ ಅತೀ ಹೆಚ್ಚು ನೀರಿನ ಪ್ರಮಾಣ ಹೊಂದಿರುವ ತರಕಾರಿ ಹಾಗೂ ಹಣ್ಣುಗಳನ್ನು ಸೇವಿಸಬೇಕು. ಇದರಿಂದ ನಿರ್ಜಲಿಕರಣ ದೂರವಾಗುತ್ತದೆ. ಪರಿಣಾಮ ಕಣ್ಣುಗಳು ಆರಾಮದಾಯಕವಾಗುತ್ತವೆ. ಟೀ, ಕಾಫಿ, ಎನರ್ಜಿ ಡ್ರಿಂಕ್ಸ್ ಹಾಗೂ ಮದ್ಯ ಸೇವನೆ ಕಡಿಮೆ ಮಾಡಬೇಕು.

ಈ ಮೇಲಿನ ಕ್ರಮಗಳನ್ನು ಅನುಸರಿಸುವುದರ ಜತೆಗೆ ತರಕಾರಿ ಜ್ಯೂಸ್ ಸೇವನೆಯಿಂದ ಕಣ್ಣಿನ ಊತ ಕಡಿಮೆ ಮಾಡಿಕೊಳ್ಳಬಹುದು. ಹಾಗಾದರೆ ಜ್ಯೂಸ್ ತಯಾರಿಸುವುದು ಹೇಗೆ  ? ಅದಕ್ಕೆ ಬೇಕಾಗುವ ಪದಾರ್ಥಗಳು ಯಾವುದು ?

  • ಸೌತೆ ಕಾಯಿ
  • ಸೆಲರಿ ಸೊಪ್ಪು
  • ಒಂದು ಟೊಮೆಟೊ
  • ನಿಂಬೆ ರಸ

ಈ ಮೇಲಿನ ಪದಾರ್ಥಗಳನ್ನು ಚೆನ್ನಾಗಿ ತೊಳೆದು ಮಿಕ್ಸರ್ ಸಹಾಯದಿಂದ ಜ್ಯೂಸ್ ತಯಾರಿಸಿ ಸೇವನೆ ಮಾಡುವುದರಿಂದ ಕಣ್ಣಿನ ಊತ ( ಊದಿಕೊಳ್ಳುವುದು) ಕಡಿಮೆ ಮಾಡಿಕೊಳ್ಳಬಹುದು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.