ಹಿರಿಯರ ಆರೈಕೆ ಇರಲಿ ಎಚ್ಚರ


Team Udayavani, May 19, 2019, 9:31 AM IST

yoga-3

ಮನುಷ್ಯ ಮಗುವಾಗುವುದು ಎರಡೇ ಬಾರಿ ಒಂದು ಬಾಲ್ಯಾವಸ್ಥೆಯಲ್ಲಿ ಮತ್ತೂಂದು ವೃದ್ಧಾವಸ್ಥೆಯಲ್ಲಿ . ನಮ್ಮ ಬಾಲ್ಯದ ಆರಂಭದ ಹಂತಗಳು ಹೇಗಿರುತ್ತದೋ ಅದೇ ರೀತಿಯಲ್ಲಿಯೇ ವೃದ್ಧಾಪ್ಯ ಕೂಡ. ತನ್ನಲ್ಲಿರುವ ಎಲ್ಲ ದೈಹಿಕ ಶಕ್ತಿಗಳು ಹಂತ ಹಂತವಾಗಿ ಕಳೆದು ಶರೀರದ ಜತೆಗೆ ಎಲ್ಲವೂ ಕುಬ್ಜವಾಗತೊಡಗುತ್ತದೆ. ಅದೊಂದು ಸಹಜ ಪ್ರಕ್ರಿಯೆ. ಈ ವೇಳೆ ಹಿರಿಜೀವದ ಆರೈಕ ಅತೀ ಅಗತ್ಯ.

ಆರೈಕೆ ಹೀಗಿರಲಿ

ಆರೋಗ್ಯದ ಕಾಳಜಿ ವಹಿಸಿ

ಒಂದು ಸಣ್ಣ ಗಾಯವಾದರೂ ಸಾಕು ಹಿರಿ ಜೀವದ ಮನಸ್ಸು ಆತಂಕದಿಂದ ಕುಗ್ಗಿ ಹೋಗುತ್ತದೆ. ಹೀಗಾಗಿ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಮನೆಮಂದಿಯೇ ವಹಿಸಿದರೆ ಅವರಲ್ಲಿರುವ ಆತಂಕವನ್ನು ದೂರ ಮಾಡಬಹುದು.

ಔಷಧಗಳ ಬಗ್ಗೆ ಎಚ್ಚರ

ಹಿರಿಯರುಗೊಂದಲದಿಂದಾಗಿ ತಪ್ಪಾದ ಔಷಧಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇರುತ್ತದೆ. ಅಲ್ಲದೇ ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಮರೆತುಬಿಡಬಹುದು. ಹೀಗಾಗಿ ಮನೆ ಮಂದಿಯೇ ಇದನ್ನು ನೋಡಿಕೊಂಡರೆ ಉತ್ತಮ.

ಏಕಾಂತದಲ್ಲಿರಲು ಅವಕಾಶ ನೀಡದಿರಿ

ಮನೆಯಲ್ಲಿರುವ ಹಿರಿಯರಿಗಾಗಿ ನಿತ್ಯದ ಬದುಕಿನಲ್ಲಿ ಸ್ವಲ್ಪವಾದರೂ ಸಮಯ ಕೊಡಿ. ಅವರ ಆಸಕ್ತಿಯನ್ನು ಕೇಳಿಕೊಳ್ಳಿ. ಅವರಲ್ಲಿ ಜೀವನೋತ್ಸಾಹ ತುಂಬಲು ಪ್ರಯತ್ನಿಸಿ.

ಆಹಾರದ ಬಗ್ಗೆ ಕಾಳಜಿ ವಹಿಸಿ

ವೃದ್ಧಾಪ್ಯದಲ್ಲಿ ಜೀರ್ಣಕ್ರಿಯೆ ಸಂಬಂಧಿ ಸಮಸ್ಯೆಗಳು ಕಾಡುವುದರಿಂದ ಅವರ ಆಹಾರದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಸುಲಭವಾಗಿ ಜೀರ್ಣವಾಗಬಲ್ಲ, ಅಗಿಯಲು ಸಾಧ್ಯವಾಗುವಂಥ ಆಹಾರವನ್ನೇ ನೀಡಬೇಕು. ಹಣ್ಣು, ತರಕಾರಿ ಹೆಚ್ಚು ಸೇವನೆಗೆ ಆದ್ಯತೆ ಕೊಡಬೇಕು.

ಹಿರಿ ಜೀವಕ್ಕೆ ಮುಖ್ಯವಾಗಿ ಬೇಕಿರುವುದು ಮನೆಮಂದಿಯ ಪ್ರೀತಿ, ಆರೈಕೆ. ಅವರು ತಮ್ಮ ಬದುಕಿನ ಕೊನೆಯ ತನಕ ಸಂತೋಷವಾಗಿ ಕಳೆಯಬೇಕೆಂದು ಬಯಸುತ್ತಾರೆ. ಅದಕ್ಕೆ ಅವಕಾಶ ಕಲ್ಪಿಸಿಕೊಡುವುದು ಮನೆಮಂದಿಯ ಕರ್ತವ್ಯವೂ ಹೌದು.

ಹೆಲ್ತ್ ಅಪ್‌ಡೇಟ್ಸ್‌ಮಶ್ರೂಮ್‌ ಸೇವಿಸಿ ಅಲಿlೕಮರ್‌ ದೂರವಿರಿಸಿ
ಮಶ್ರೂಮ್‌ ಸೇವನೆಯಿಂದ ಅಲಿlೕಮರ್‌ ಕಾಯಿಲೆ ಬರುವ ಅಪಾಯ ಕಡಿಮೆ ಎಂಬುದು ಹೊಸ ಸಂಶೋಧನೆಯಿಂದ ತಿಳಿದು ಬಂದಿದೆ. ಸಿಂಗಾಪುರದ ಸಂಶೋಧಕರು ಈ ಸಂಶೋಧನೆಗಾಗಿ 60 ವರ್ಷಕ್ಕಿಂತ ಮೇಲ್ಪಟ್ಟ ಚೀನದ 663 ಪುರುಷರು ಮತ್ತು ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಜನರಲ್ಲಿ ಮಾಂಸ, ಹಸುರು ತರಕಾರಿ, ಹಣ್ಣು ಮತ್ತು ಬೀಜಗಳ ಸೇವನೆ ಸೇರಿದಂತೆ ಅನೇಕ ಆರೋಗ್ಯ, ನಡವಳಿಕೆ ಮತ್ತು ಸಾಮಾಜಿಕ ಆರ್ಥಿಕ ಅಂಶಗಳನ್ನು ನಿಯಂತ್ರಿಸಿದ ಅನಂತರ ವಾರದಲ್ಲಿ ಐದು ಔನ್ಸ್‌ಗಿಂತಲೂ ಕಡಿಮೆ ಮಶ್ರೂಮ್‌ ಸೇವಿಸುವವರಲ್ಲಿ ನಿತ್ಯ ಒಂದರಿಂದ ಎರಡು ಬಾರಿ ಮಶ್ರೂಮ್‌ ತಿನ್ನುವವರಲ್ಲಿ ಶೇ. 43ರಷ್ಟು ‘ಎಂ.ಸಿ.ಐ’ ಯ ಅಪಾಯ ಕಡಿಮೆ ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.