ರಕ್ತಹೀನತೆಗೆ ಕಾರಣವಾಗುವ ತಲಸ್ಸೇಮಿಯಾ


Team Udayavani, May 7, 2019, 7:30 AM IST

31

ತಲ್ಸೇಮಿಯಾ ಆನುವಂಶಿಕವಾಗಿ ಬರುವ ಕಾಯಿಲೆಗಳಲ್ಲಿ ಒಂದು. ತಲಸ್ಸೇಮಿಯಾದಿಂದ ಬಳಲುತ್ತಿರುವವರಿಗೆ ರೋಗದ ವಿರುದ್ಧ ಹೋರಾಡಲು ಪ್ರೋತ್ಸಾಹ ನೀಡಲು ಹಾಗೂ ಇದರ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮೇ 8ರಂದು ವಿಶ್ವಾದ್ಯಂತ ತಲಸ್ಸೇಮಿಯಾ ದಿನವನ್ನು ಆಚರಿಸಲಾಗುತ್ತದೆ.

ಏನಿದು ತಲಸ್ಸೇಮಿಯಾ?
ಆನುವಂಶಿಕವಾಗಿ ಹರಡುವ ರಕ್ತದ ಕಾಯಿಲೆ ತಲಸ್ಸೇಮಿಯಾ. ಇದು ದೇಹದ ಅಸಹಜ ರೂಪಕ್ಕೆ ಕಾರಣವಾಗುತ್ತದೆ ಅಥವಾ ಅಸಮರ್ಪಕ ಪ್ರಮಾಣದ ಹಿಮೋಗ್ಲೋಬಿನ್‌ ಅನ್ನು ಉಂಟು ಮಾಡುತ್ತದೆ. ಹಿಮೋಗ್ಲೋಬಿನ್‌ ಕೆಂಪು ರಕ್ತ ಕಣದಲ್ಲಿ ಆಮ್ಲಜನಕವನ್ನು ಹೊಂದಿರುವ ಪ್ರೊಟೀನ್‌ ಆಗಿದೆ. ಇದು ಕೆಂಪು ರಕ್ತ ಕಣಗಳನ್ನು ನಾಶಗೊಳಿಸಿ ರಕ್ತಹೀನತೆಗೆ ಕಾರಣವಾಗುತ್ತದೆ. ತಲಸ್ಸೇಮಿಯಾದಿಂದ ಬಳಲುತ್ತಿರುವವರು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು ಮತ್ತು ಶಿಫಾರಸು ಮಾಡಿರುವ ವ್ಯಾಕ್ಸಿನೇಷನ್‌ಗಳನ್ನು ಪಡೆಯುವುದು ಅಗತ್ಯ.

ಕಾರಣ
ಹಿಮೋಗ್ಲೋಬಿನ್‌ ಅಲ್ಫಾ ಮತ್ತು ಬೀಟಾ ಗ್ಲೋಬಿನ್‌ ಎಂಬ ಎರಡು ಪ್ರೊಟೀನ್‌ಗಳಿಂದ ರಚಿಸಲ್ಪಟ್ಟಿದೆ. ಇದರಲ್ಲಿ ಯಾವುದಾದರೊಂದು ಪ್ರೊಟೀನ್‌ ಉತ್ಪಾದನೆ ನಿಯಂತ್ರಿಸುವ ಜೀನ್‌ನಲ್ಲಿ ದೋಷ ಕಂಡುಬಂದಾಗ ತಲಸ್ಸೇಮಿಯಾ ಕಂಡುಬರುತ್ತದೆ. ಇದು ಹಿಮೋಗ್ಲೋಬಿನ್‌ ಮತ್ತು ಆರೋಗ್ಯಕರ ಕೆಂಪು ರಕ್ತ ಕಣಗಳ ಉತ್ಪಾದನೆಗೆ ಅಡ್ಡಿಯಾಗುತ್ತದೆ.

ಎರಡು ವಿಧಗಳು
ಅಲ್ಫಾ ಮತ್ತು ಬೀಟಾ ತಲಸ್ಸೇಮಿಯಾದಲ್ಲಿ ಎರಡು ವಿಧಗಳಿದ್ದು ತಲಸ್ಸೇಮಿಯಾ ಮೇಜರ್‌ ಮತ್ತು ತಲ್ಸೇಮಿಯಾ ಮೈನರ್‌. ತಲಸ್ಸೇಮಿಯಾ ಮೇಜರ್‌ ತಂದೆ, ತಾಯಿಯಿಂದ ದೋಷಯುಕ್ತ ಜಿನ್‌ ಸ್ವೀಕರಿಸಿದರೆ ಬರುವಂಥದ್ದು.

ರೋಗಲಕ್ಷಣಗಳು
ಆಯಾಸ, ದುರ್ಬಲತೆ, ತೆಳು ಅಥವಾ ಹಳದಿ ಚರ್ಮ, ಮುಖದ ಮೂಳೆ ವಿರೂಪಗಳು, ನಿಧಾನ ಬೆಳವಣಿಗೆ, ಕಿಬ್ಬೊಟ್ಟೆಯ ಊತ, ಕಡು ಮೂತ್ರ.

ತಡೆಗಟ್ಟುವಿಕೆ
ಹೆತ್ತವರು ತಲಸ್ಸೇಮಿಯಾ ಹೊಂದಿದ್ದರೆ ಮಗು ಪಡೆಯುವ ಮೊದಲು ಅನುವಂಶಿಕ ಸಲಹೆಗಾರರನ್ನು ಭೇಟಿ ಅವರ ಸಲಹೆ ಪಡೆಯುವುದು ಮುಖ್ಯ.

ರಮ್ಯಾ ಕೆದಿಲಾಯ

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.