ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ವಿಟಮಿನ್‌ ಸಿ


Team Udayavani, Apr 23, 2019, 7:37 AM IST

29

ನಾವು ಆಹಾರಗಳನ್ನು ಸೇವಿಸುತ್ತೇವೆ. ಆದರೆ ಅದರಲ್ಲಿ ಏನೆಲ್ಲ ಪೋಷಕಾಂಶಗಳಿರುತ್ತವೆ ಎಂಬುದನ್ನು ತಿಳಿದುಕೊಳ್ಳಲು ಹೋಗುವುದಿಲ್ಲ. ಇದರಿಂದ ದೇಹಕ್ಕೆ ಬೇಕಾದ ಪೋಷಕಾಂಶ ಸಿಗದೆ ಹಲವು ರೋಗಗಳಿಗೆ ಆಹ್ವಾನ ನೀಡಿದಂತಾಗುವುದು. ಹೀಗಾಗಿ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಬಲ್ಲ ಪೋಷಕಾಂಶ ಹೊಂದಿರುವ ಆಹಾರದ ಸೇವನೆ ಎಲ್ಲರಿಗೂ ಮುಖ್ಯ. ದೇಹಕ್ಕೆ ಬೇಕಾದ ಪೋಷಕಾಂಶಗಳಲ್ಲಿ ‘ವಿಟಮಿನ್‌ ಸಿ’ ಕೂಡ ಒಂದು. ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇದು ಅತೀ ಅಗತ್ಯ.

ವಿಟಮಿನ್‌ ಸಿ ಯ ಪ್ರಯೋಜನಗಳು
• ವಿಟಮಿನ್‌ ಸಿ ಯು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಪ್ರತಿದಿನ 500 ಮಿ. ಗ್ರಾಂ ನಷ್ಟು ವಿಟಮಿನ್‌ ಸಿ ಸೇವನೆಯಿಂದ ಹೃದಯ ಸಂಬಂಧಿ ಕಾಯಿಲೆ ದೂರವಿಡಬಹುದು.

••ಕೊಲೆಸ್ಟ್ರಾಲ್ ನಿವಾರಣೆಗೂ ಇದು ಸಹಕಾರಿ.

••ಊರಿಯೂತ ಮತ್ತು ಸಂಧಿವಾತ ಕಡಿಮೆ ಮಾಡಲು ವಿಟಮಿನ್‌ ಸಿ ಸಹಾಯಕ.

• ದೇಹಕ್ಕೆ ಬೇಕಾದ ಕೆಂಪು ರಕ್ತ ಕಣಗಳು ವಿಟಮಿನ್‌ ಸಿ ಯಿಂದ ಹೇರಳವಾಗಿ ದೊರೆಯುತ್ತದೆ. ಕುತೂಹಾಲಕಾರಿ ಅಂಶವೆಂದರೆ ವಿಟಮಿನ್‌ ಸಿ ಯೂ ಆಹಾರದಲ್ಲಿರುವ ಕಬ್ಬಿಣಾಂಶ ಹೀರಿಕೊಂಡು ದೇಹಕ್ಕೆ ಬೇಕಾಗುವ ಪೋಷಕಾಂಶವನ್ನು ನೀಡುತ್ತದೆ.

•• ವಯಸ್ಸಾದಂತೆ ನೆನಪು ಶಕ್ತಿ ಕಡಿಮೆಯಾಗುವುದು ಸಹಜ ವಿಟಮಿನ್‌ ಸಿಯಿಂದ ಈ ಕೊರತೆಯನ್ನು ನಿವಾರಿಸಲು ಸಹಕಾರಿಯಾಗಿದೆ.

• ಸಾಮಾನ್ಯ ಶೀತ, ಕಣ್ಣಿನ ಪೊರೆಯಂತಹ ಸಮಸ್ಯೆಗೂ ವಿಟಮಿನ್‌ ಸಿ ಪರಿಹಾರ ನೀಡುತ್ತದೆ.

ವಿಟಮಿನ್‌ ಸಿ ಇರುವ ಪದಾರ್ಥಗಳು
ಹೂಕೋಸು, ಬ್ರೋಕೆಲಿ ಮೊದಲಾದ ಕೋಸುಗಡ್ಡೆಗಳಲ್ಲಿ 51ಮಿ.ಗ್ರಾಂ, ಸೀಬೆಹಣ್ಣಿನಲ್ಲಿ 126 ಮಿ.ಗ್ರಾಂ, ಪಪ್ಪಾಯ (145 ಗ್ರಾಂ) ದಲ್ಲಿ 87 ಮಿ.ಗ್ರಾಂ, ಲಿಂಬೆ ಹಣ್ಣಿನಲ್ಲಿ 83 ಮಿ. ಗ್ರಾಂ, ಕಿತ್ತಳೆ ಹಣ್ಣುನಲ್ಲಿ 96 ಮಿ.ಗ್ರಾಂ, ಟೋಮೆಟೋದಲ್ಲಿ 55 ಮಿ.ಗ್ರಾಂ, ಪಾಲಕ್‌ ಸೊಪ್ಪು 28 ಮಿ.ಗ್ರಾಂ ನಲ್ಲಿ ವಿಟಮಿನ್‌ ಸಿ ಇದೆ. ಎಲೆ ಕೋಸು, ಮೂಲಂಗಿ, ಗೆಣಸು, ಆಲೂಗಡ್ಡೆ , ಹಸಿರು ಮತ್ತು ಕೆಂಪು ಮೆಣಸುಗಳು ನಮ್ಮ ದೇಹಕ್ಕೆ ಬೇಕಾಗಿರುವ ವಿಟಮಿನ್‌ ಸಿ ಒದಗಿಸುತ್ತದೆ. ನಮ್ಮ ದೇಹದ ಎಲ್ಲ ಅಂಗಾಂಶಗಳ ಬೆಳವಣಿಗೆಗೂ ವಿಟಮಿನ್‌ ಸಿ ಅಗತ್ಯವಾಗಿದೆ. ಹೀಗಾಗಿ ಪ್ರತಿದಿನ ನಮ್ಮ ಆಹಾರದಲ್ಲಿ ವಿಟಮಿನ್‌ ಸಿ ಸೇರಿಸಿಕೊಳ್ಳಲೇಬೇಕು.

••ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.