ದೇಹದ ತೂಕ ನಿರ್ವಹಣೆಯಲ್ಲಿ ಬಾಳೆಹಣ್ಣಿನ ಪಾತ್ರ

ಪ್ರತಿ ನಿತ್ಯ ವ್ಯಾಯಾಮ ಮಾಡಿದ ಬಳಿಕ ಬಾಳೆಹಣ್ಣು ತಿನ್ನುವುದರಿಂದ ದೇಹದ  ತೂಕ ನಿಯತ್ರಣಕ್ಕೆ ಬರುತ್ತದೆ

Team Udayavani, Jan 29, 2021, 3:29 PM IST

The role of banana in body weight management

ನವದೆಹಲಿ: ನಮ್ಮ ಸುತ್ತ ಮುತ್ತಲು ದೊರಕುವ ಹಾಗೂ ಎಲ್ಲರಿಗೂ ಕೈಗೆಟಕುವ ದರದಲ್ಲಿ ಸಿಗುವ ಬಾಳೆ ಹಣ್ಣು ತನ್ನಲ್ಲಿ ಹಲವಾರು ಉತ್ತಮ ಆರೋಗ್ಯದಾಯಕ ಅಂಶಗಳನ್ನು ಒಳಗೊಂಡಿದೆ.  ಈ ಮೂಲಕ ಹೇರಳ ಪೋಷಕಾಂಶಗಳನ್ನು ಒಳಗೊಂಡಿರುವ ಹಳದಿ ಹಣ್ಣು ಎಂದು ಕರೆಸಿಕೊಂಡಿದೆ.

ಸಾಮಾನ್ಯವಾಗಿ ತೆಳ್ಳಗಿರುವವರು ಬಾಳೆಹಣ್ಣನ್ನು ಸೇವನೆ ಮಾಡುವುದರಿಂದ ದಪ್ಪ ಆಗುತ್ತಾರೆ ಎನ್ನಲಾಗುತ್ತದೆ. ಆದರೆ ಈ ಬಾಳೆಹಣ್ಣನ್ನು ತಿನ್ನುವ ಮೂಲಕ ದೇಹದ ತೂಕವನ್ನೂ ಇಳಿಸಿಕೊಳ್ಳಬಹುದಂತೆ.

ದಿನನಿತ್ಯದ ವಿವಿಧ ಆಹಾರಗಳ ಜೊತೆ ಬಾಳೆಹಣ್ಣನ್ನು ಸೇವನೆ ಮಾಡುವುದರಿಂದ ದೇಹದ ತೂಕ ಕಡಿಮೆ ಆಗುತ್ತದೆ.ಈ ಬಾಳೆಹಣ್ಣಿನಲ್ಲಿ ನಾರಿನ ಅಂಶ ಹಾಗೂ ಖನಿಜಾಂಶಗಳು ಹೇರಳವಾಗಿರುವುದರೊಂದಿಗೆ ಇದು ಅತೀ ಕಡಿಮೆ ಕೊಬ್ಬಿನ  ಅಂಶವನ್ನು ಒಳಗೊಂಡಿದೆ. ಹೀಗಾಗಿ ಪ್ರತಿ ನಿತ್ಯ ವ್ಯಾಯಾಮ ಮಾಡಿದ ಬಳಿಕ ಬಾಳೆಹಣ್ಣು ತಿನ್ನುವುದರಿಂದ ದೇಹದ  ತೂಕ ನಿಯತ್ರಣಕ್ಕೆ ಬರುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಬಾಳೆ ಹಣ್ಣಿನಲ್ಲಿ ಹೇರಳವಾದ ಕಾರ್ಬೋಹೈಡ್ರೇಟ್ ಅಂಶಗಳನ್ನು ಕಾಣಬಹುದಾಗಿದೆ. ಅಲ್ಲದೆ ಇದರಲ್ಲಿ ಕಡಿಮೆ ಪ್ರಮಾಣದ ಪ್ರೋಟೀನ್ ಅಂಶ ಇರುವುದರಿಂದ ವ್ಯಾಯಾಮದ ಬಳಿಕ ಬಾಳೆ ಹಣ್ಣಿನ ಸೇವನೆ ದೇಹದ ತೂಕ ನಿರ್ವಹಣೆಯಲ್ಲಿ ಸಹಕಾರಿಯಾಗುತ್ತದೆ.

ಇದನ್ನೂ ಓದಿ:ಹಿಂಸಾಚಾರ ಒಪ್ಪಲು ಸಾಧ್ಯವಿಲ್ಲ,ರೈತರ ಏಳಿಗೆಗೆ ಬದ್ಧ; ಕೃಷಿ ನೀತಿ ಸಮರ್ಥಿಸಿಕೊಂಡ ರಾಷ್ಟ್ರಪತಿ

ಈ ಹಣ್ಣಿನಲ್ಲಿ ಸ್ಟಾರ್ಚ್ ಮತ್ತು ಪೊಟ್ಯಾಸಿಯಂ ಅಂಶ ಹೆಚ್ಚಾಗಿ ಕಂಡುಬರುತ್ತದೆ. ಹಾಗಾಗಿ ಇದು ನಮ್ಮಲ್ಲಿ ಹೊಟ್ಟೆ ತುಂಬಿದ ಅನುಭವನ್ನು ನೀಡುತ್ತದೆ ಮತ್ತು ದೇಹಕ್ಕೆ ಶಕ್ತಿ ನೀಡುವ ಮೂಲಕ ವ್ಯಾಯಾಮ ಮಾಡಲು ಸಹಕಾರಿಯಾಗುತ್ತದೆ. ಇದಿಷ್ಟೇ ಅಲ್ಲದೆ ಇದು ಹಚ್ಚಿನ ಪ್ರಮಾಣದಲ್ಲಿ ಗ್ಲೂಕೋಸ್ ಅಂಶವನ್ನು ಒದಗಿಸುವುದರಿಂದ ವ್ಯಾಯಾಮದ ಮೊದಲು ಹಾಗೂ ವ್ಯಾಯಾಮದ ನಂತರ ಬಾಳೆಹಣ್ಣನ್ನು ಸೇವಿಸುವುದು ಉತ್ತಮ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.