ಬೆವರಿನ ದುರ್ಗಂಧ ನಿವಾರಣೆಗೆ ಟಿಪ್ಸ್‌


Team Udayavani, Mar 12, 2019, 7:05 AM IST

swet.jpg

ಬೇಸಗೆಯಲ್ಲಿ ಮೈ ಬೆವರುವುದು ಸಾಮಾನ್ಯ. ಆದರೆ ಕೆಲವರಿಗೆ ಬೆವರು ಒಂದು ಸಮಸ್ಯೆಯಾಗಿ ಕಾಡುತ್ತದೆ. ಇಂಥ ವರು ಇಲ್ಲಿರುವ ವಿಧಾನಗಳನ್ನು ಅನುಸರಿಸಿ, ಬೆವರು ವಾಸನೆಯ ಸಂಕಷ್ಟದಿಂದ ಪಾರಾಗಬಹುದು. 
  ಬೇಸಗೆಯಲ್ಲಿ ಎರಡು ಬಾರಿ ಸ್ನಾನ ಮಾಡಿ.
  ಹೆಚ್ಚು ನೀರು ಕುಡಿಯಬೇಕು.
  ಸ್ನಾನದ ಅನಂತರ ಸೌತೆಕಾಯಿಯ ತುಣುಕಿ ನಿಂದ ಮೈ ಉಜ್ಜಿ ಕೊಂಡರೆ, ವಾಸನೆ ಕಡಿಮೆ ಯಾಗುತ್ತದೆ. ಕೆಟ್ಟ ವಾಸನೆ ಬೀರುವ ಬ್ಯಾಕ್ಟೀರಿಯಾಗಳ ನಾಶಕ್ಕೆ ಸೌತೆಕಾಯಿ ಸಹಕಾರಿ.
  ಸ್ನಾನದ ಅನಂತರ, ಅಡುಗೆ ಸೋಡಾವನ್ನು ಸ್ವಲ್ಪ ನೀರಿನಲ್ಲಿ ಹಾಕಿ ಕಂಕುಳು, ಇತರ ಭಾಗಗಳಿಗೆ ಸವರಿದರೆ ಬೆವರಿನ ಸಮಸ್ಯೆ  ಕಾಡುವುದಿಲ್ಲ.
  ಅರ್ಧ ಹೋಳು ಲಿಂಬೆಯನ್ನು ಕಂಕುಳಿಗೆ ಹಚ್ಚಿ ಸ್ನಾನ ಮಾಡಿ.
  ಸ್ನಾನದ ನೀರಿರುವ ಬಕೆಟ್‌ಗೆ ಲಿಂಬೆ ಹಣ್ಣು ಹಿಂಡಿದರೂ ಆದೀತು.
  ಮಸಾಲೆ ಮತ್ತು ಹೆಚ್ಚು ಕೆಫಿನ್‌ ಅಂಶವಿರುವ ಆಹಾರ ಸೇವನೆಯಿಂದ ಬೆವರಿನ ದುರ್ಗಂಧ ಹೆಚ್ಚುತ್ತದೆ. ಬೇಸಗೆಯಲ್ಲಿ ಇಂಥ ಆಹಾರಗಳ ಸೇವನೆಯನ್ನು ಕಡಿಮೆ ಮಾಡಿ.
  ಪ್ರತಿದಿನವೂ ಶುಭ್ರವಾದ ಬಟ್ಟೆಗಳನ್ನೇ ಧರಿಸಿ.
  ಬೇವಿನ ಎಲೆಯ ರಸ ಬೆರೆಸಿದ ನೀರಿನಿಂದ ಸ್ನಾನ ಮಾಡಿ.
  ಬಿಗಿಯಾದ ಉಡುಪು ಧರಿಸದೆ, ದೇಹಕ್ಕೆ ಹಿತವೆನಿಸುವ ಹತ್ತಿಯ ಬಟ್ಟೆ ಧರಿಸಿ. 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.