ಚಳಿಗಾಲದಲ್ಲಿ ಮುಖದ ಕಾಂತಿಗಾಗಿ ಹೀಗೆ ಮಾಡಿ


Team Udayavani, Feb 1, 2021, 9:30 PM IST

tips-for-taking-care-of-your-skin-in-winter

ನವದೆಹಲಿ: ಸಾಮಾನ್ಯವಾಗಿ ಎಲ್ಲರೂ ಕೂಡಾ ತಾವು ಅಂದವಾಗಿ ಕಾಣಿಸಬೇಕು ಎಂದು ಬಯಸುತ್ತಾರೆ.  ಅದರಲ್ಲೂ ಹುಡುಗಿಯರಂತೂ  ತಮ್ಮ ಮುಖದ ಕುರಿತಾಗಿ ಹೆಚ್ಚಿನ ಕಾಳಜಿಯನ್ನು ಹೊಂದಿರುತ್ತಾರೆ. ಆದರೆ ಚಳಿಗಾಲದಲ್ಲಿ ತಮ್ಮ ಅಂದವನ್ನು ಕಾಪಾಡಿಕೊಳ್ಳುವುದು ಎಲ್ಲರಿಗೂ ಒಂದು ದೊಡ್ಡ ಸವಾಲೇ ಸರಿ.

ಚಳಿಗಾಲದಲ್ಲಿ ಮನೆಯಲ್ಲಿಯೇ ಸಿಗುವ ವಸ್ತುಗಳಿಂದ  ಮುಖದ ಅಂದವನ್ನು ಕಾಪಾಡಿಕೊಳ್ಳುವುದು ಹೇಗೆ ಇಲ್ಲಿದೆ ಕೆಲವು ಮಾಹಿತಿ

ಹಾಲಿನ ಕೆನೆ ಬಳಸಿ

ಚಳಿಗಾಲದಲ್ಲಿ ಚರ್ಮ, ತೇವ ಕಳೆದುಕೊಂಡು ಚರ್ಮದಲ್ಲಿ ಒಡಕು ಕಂಡುಬರುತ್ತದೆ, ಹೀಗಾಗಿ ಒಣ ಚರ್ಮವಿರುವವರು ಪ್ರತಿನಿತ್ಯ ಹಾಲಿನ ಕೆನೆಯನ್ನು  ಮುಖಕ್ಕೆ ಹಚ್ಚುವುದರಿಂದ ಮುಖದ ಹೊಳಪನ್ನು ಉಳಿಸಿಕೊಳ್ಳಬಹುದಾಗಿದೆ.

ತೆಂಗಿನ ಎಣ್ಣೆ ಬಳಸಿ

ಪ್ರತಿ ನಿತ್ಯ ರಾತ್ರಿ ಮಲಗುವಾಗ ಚೆನ್ನಾಗಿ ಮುಖವನ್ನು ತೊಳೆದು ನೈಸರ್ಗಿಕವಾದ ತೆಂಗಿನ ಎಣ್ಣೆಯಿಂದ ಮೂಖಕ್ಕೆ ಮಸಾಜ್ ಮಾಡುವುದರಿಂದ ಚಳಿಗಾಲದಲ್ಲಿ ಮುಖ ಒಡೆಯುವುದನ್ನು ತಡೆಯಬಹುದಾಗಿದೆ ಮತ್ತು ಮುಖದ ಕಾಂತಿಯನ್ನೂ ಕೂಡಾ ಹೆಚ್ಚಿಸುತ್ತದೆ. ಇದು ಅಂಗಡಿಗಳಲ್ಲಿ ದೊರಕುವ ಬಾಡಿ ಲೋಷನ್ ನ ರೀತಿ ಕಾರ್ಯ ನಿರ್ವಹಿಸುತ್ತದೆ.

ಇದನ್ನೂ ಓದಿ:ಬಜೆಟ್ 2021: ಸೆನ್ಸೆಕ್ಸ್ ಸುಮಾರು 2,300 ಪಾಯಿಂಟ್, NSE ನಿಫ್ಟಿ 13,900 ಮಟ್ಟದಲ್ಲಿ ಏರಿಕೆ

ಸಾಕಷ್ಟು ನೀರು ಸೇವನೆ

ನೀರಿನ ಸೇವನೆ ದೇಹದ ಪ್ರತಿಯೊಂದು ಭಾಗದ ಆರೋಗ್ಯಕ್ಕೂ ಪೂರಕವಾಗಿದ್ದು, ಮುಖದ ಕಾಂತಿಗೂ ಇದು ಅತೀ ಮುಖ್ಯವಾದದ್ದು. ಚಳಿಗಾಲದಲ್ಲಿ ದಿನಕ್ಕೆ ಎರಡರಿಂದ ಮೂರು ಲೀಟರ್ ನೀರು ಕುಡಿಯುವುದರಿಂದ ಮುಖದ ಚರ್ಮ ಒಣಗದಂತೆ ನೋಡಿಕೊಳ್ಳಬಹುದಾಗಿದೆ.

ಆಹಾರ ಕ್ರಮ

ಚಳಿಗಾಲದಲ್ಲಿ ಆದಷ್ಟು ಸೊಪ್ಪು,ಹಸಿರು ತರಕಾರಿಗಳು ಮತ್ತು  ಮೀನನ್ನು ಸೇವಿಸುವುದು ಉತ್ತಮ. ಚಳಿಗಾಲದಲ್ಲಿ ನೈಸರ್ಗಿಕವಾಗಿ ದೊರಕುವ ಹಣ್ಣುಗಳ ಸೇವನೆಯೂ ಮೂಖದ ಕಾಂತಿ ಕಳೆಗುಂದದಂತೆ ನೋಡಿಕೊಳ್ಳುತ್ತದೆ.

ಇದನ್ನೂ ಓದಿಬಜೆಟ್-21:ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಏರಿಕೆ

 

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.