ಮಧುಮೇಹಕ್ಕೆ ಕಾರಣವಾಗುವ ಜೀವನಶೈಲಿ

ಕೆಲವರು ಕಂಪ್ಯೂಟರ್‌ ಕೆಲಸ ಮಾಡುತ್ತ, ಟಿವಿ ನೋಡುತ್ತ ತಿನ್ನುವ ಅಭ್ಯಾಸ ಹೊಂದಿರುತ್ತಾರೆ.

Team Udayavani, Jan 6, 2021, 11:23 AM IST

ಮಧುಮೇಹಕ್ಕೆ ಕಾರಣವಾಗುವ ಜೀವನಶೈಲಿ

ಮಧುಮೇಹ ಇಂದು ಹೆಚ್ಚಿನವರನ್ನು ಕಾಡುತ್ತಿರುವ ಪ್ರಮುಖ ಕಾಯಿಲೆ. ಇದಕ್ಕೆ ಕಾರಣ ನಮ್ಮ ಜೀವನ ಶೈಲಿ ಮತ್ತು ಆಹಾರ ಕ್ರಮ. ಒಂದು ರೀತಿಯಲ್ಲಿ ಇದನ್ನು ನಾವೇ ಆಹ್ವಾನ ಮಾಡಿಕೊಳ್ಳುತ್ತಿದ್ದೇವೆ ಎಂದರೆ ತಪ್ಪಾಗಲಾರದು. ಹೀಂದೆ 50- 60 ವರ್ಷಗಳ ಅನಂತರ ಕಾಡುತ್ತಿದ್ದ ಈ ಕಾಯಿಲೆ ಈಗ ಸಣ್ಣ ಪ್ರಾಯದ ಮಕ್ಕಳಲ್ಲೂ ವಕ್ಕರಿಸುತ್ತಿದೆ. ಹೀಗಾಗಿ ಈ ಬಗ್ಗೆ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ಮಧುಮೇಹದಲ್ಲಿ ನಾಲ್ಕು ವಿಧಗಳಿವೆ. ಅವುಗಳೆಂದರೆ ಟೈಪ್‌ 1, ಟೈಪ್‌ 2, ಜೆಸ್ಟೇಷನಲ್‌, ಪ್ರೀಡಯಾಬಿಟೀಸ್‌. ಇದರಲ್ಲಿ ಟೈಪ್‌ 2 ಸಾಮಾನ್ಯವಾಗಿ ಎಲ್ಲರನ್ನೂ ಕಾಡುವಂಥದ್ದು.

ಮಧುಮೇಹವನ್ನು ನಿರ್ಲಕ್ಷಿಸಿದರೆ ಮೂತ್ರಪಿಂಡಗಳ ವೈಫ‌ಲ್ಯ,  ಹೃದ್ರೋಹ, ನರವ್ಯೂಹ ಹಾನಿಯುಂಟಾಗಬಹುದು. ಹೀಗಾಗಿ ಎಚ್ಚರಿಕೆಯಿಂದ ಇರುವುದು ಅತ್ಯಗತ್ಯ. ಮಧುಮೇಹಕ್ಕೆ ಮುಖ್ಯವಾಗಿ ಕಾರಣವಾಗುವ ಕೆಲವೊಂದು ಅಂಶಗಳು ಇಲ್ಲಿವೆ.

*ಹೆಚ್ಚಿನ ಪ್ರಮಾಣದಲ್ಲಿ ಕಾಫಿ ಸೇವನೆ ಮಾಡುವುದು ಮಧುಮೇಹಕ್ಕೆ ಮುಖ್ಯ ಕಾರಣವಾಗುತ್ತದೆ. ಇದು ದೇಹದಲ್ಲಿ ಗುಕ್ಲೋಸ್‌ ಮಟ್ಟವನ್ನು ಹೆಚ್ಚಿಸಿ ಸಿಹಿ ಪದಾರ್ಥಗಳ ಕಡೆಗೆ ಒಲವು ಹೆಚ್ಚಿಸುತ್ತದೆ. ಹೀಗಾಗಿ ಕಾಫಿ ಕುಡಿಯಬೇಕು ಎಂದೆನಿಸಿದಾಗ ಗ್ರೀನ್‌ ಟೀ ಸೇವನೆ ಅತ್ಯುತ್ತಮ.

*ಇನ್ನು ನಮ್ಮ ವೃತ್ತಿ ಬದುಕು ಕೂಡ ಮಧುಮೇಹಕ್ಕೆ ಮುಖ್ಯ ಕಾರಣವಾಗುತ್ತದೆ. ಅದರಲ್ಲೂ ಒಂದೇ ಭಂಗಿಯಲ್ಲಿ ಹೆಚ್ಚು ಹೊತ್ತು ಕುಳಿತುಕೊಳ್ಳುವುದು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ.

*ಸ್ತ್ರೀಯರು ಮಧುಮೇಹಕ್ಕೆ ತುತ್ತಾಗುವ ಅಪಾಯ ಹೆಚ್ಚಾಗಿರುತ್ತದೆ. ಕಾರಣ ಅವರಲ್ಲಿ ಉತ್ಪಾದನೆಯಾಗುವ ಹಾರ್ಮೋನ್‌ಗಳು. ಇದು ದೇಹದ ಇನ್ಸುಲಿನ್‌
ಮಟ್ಟದ ಮೇಲೆ ಪ್ರಭಾವ ಬೀರಿ ದೇಹದಲ್ಲಿ ಮಧುಮೇಹ ಉಂಟಾಗಲು ಕಾರಣವಾಗುತ್ತದೆ.

*ಹೆಚ್ಚು ತಿನ್ನುವುದು ಕೂಡ ಮಧುಮೇಹಕ್ಕೆ ಕಾರಣವಾಗುತ್ತದೆ. ಕೆಲವರು ಕಂಪ್ಯೂಟರ್‌ ಕೆಲಸ ಮಾಡುತ್ತ, ಟಿವಿ ನೋಡುತ್ತ ತಿನ್ನುವ ಅಭ್ಯಾಸ ಹೊಂದಿರುತ್ತಾರೆ. ಇದು ಮಧುಮೇಹಕ್ಕೆ ಆಹ್ವಾನ ಕೊಟ್ಟಂತೆ.

*ಸೂರ್ಯನ ಬೆಳಕಿಗೆ ಮೈಯೊಡ್ಡದೇ ಇರುವುದು ಕೂಡ ಮಧುಮೇಹಕ್ಕೆ ಮುಖ್ಯ ಕಾರಣವಾಗುತ್ತದೆ. ಸೂರ್ಯನ ಬಿಸಿಲಿನಲ್ಲಿರುವ ವಿಟಮಿನ್‌ ದೇಹದಲ್ಲಿ ಇನ್ಸುಲಿನ್‌ ಉತ್ಪಾದನೆಗೆ ಸಹಕಾರಿಯಾಗಿದೆ. ವಿಟಮಿನ್‌ ಡಿ ಕೊರತೆಯು ಬೊಜ್ಜು ಬೆಳೆಯಲು ಕಾರಣವಾಗುತ್ತದೆ. ಇದರಿಂದ ಮಧುಮೇಹದ ಅಪಾಯ ಹೆಚ್ಚಾಗುತ್ತದೆ.

*ವ್ಯಾಯಾಮ ಮಾಡದೇ ಇರುವುದು ಕೂಡ ಮಧುಮೇಹಕ್ಕೆ ಕಾರಣವಾಗುತ್ತದೆ. ನಮ್ಮ ವ್ಯಾಯಾಮ ಹೇಗಿರಬೇಕು ಎಂದರೆ ದೇಹದ ಬೆವರು ಇಳಿದುಹೋಗಬೇಕು. ಹಾಗಾದರೆ ಮಾತ್ರ ಮಧುಮೇಹವನ್ನು ದೂರವಿಡಬಹುದು.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.