ಮಕ್ಕಳ ಲಸಿಕೆ ನಾಳೆ ಬಿಡುಗಡೆ?

"ಫಾರ್ಮಾಜೆಟ್‌' ಅಪ್ಲಿಕೇಟರ್‌ ಮೂಲಕ 10 ಸಾವಿರ ಮಕ್ಕಳಿಗೆ ಲಸಿಕೆ ನೀಡಬಹುದಾಗಿದೆ.

Team Udayavani, Oct 1, 2021, 8:10 AM IST

ಮಕ್ಕಳ ಲಸಿಕೆ ನಾಳೆ ಬಿಡುಗಡೆ?

ಹೊಸದಿಲ್ಲಿ: ಕೊರೊನಾ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಕೇಂದ್ರ ಸರಕಾರ ಸಮರೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿದೆ. 12 ವರ್ಷ ಮೇಲ್ಪಟ್ಟ ಮಕ್ಕಳಿಗಾಗಿ 3 ಡೋಸ್‌ಗಳ ಝೈಕೋವ್‌-ಡಿ ಲಸಿಕೆಯನ್ನು ಶನಿವಾರ ಸರಕಾರ ಬಿಡುಗಡೆಗೊಳಿಸಲಿದೆ ಎನ್ನಲಾಗಿದೆ.

12 ವರ್ಷ ಮೇಲ್ಪಟ್ಟ ಮಕ್ಕಳಿಗಾಗಿ ಝೈಕೋವ್‌-ಡಿ ಲಸಿಕೆ ಅಭಿವೃದ್ಧಿಪಡಿ ಸಲಾಗಿದೆ. ಇದು ಭಾರತದಲ್ಲಿ ಅನುಮತಿ ಪಡೆದ ಮೊದಲ “ಮಕ್ಕಳ ಲಸಿಕೆ’. ಇದು 3 ಡೋಸ್‌ಗಳ ಲಸಿಕೆಯಾಗಿದ್ದು, ಇದನ್ನು ನೀಡಲು ಸೂಜಿಯ ಆವಶ್ಯಕತೆ ಇರುವುದಿಲ್ಲ. ಈ ಲಸಿಕೆಯನ್ನು ನೀಡಲು ವಿಶೇಷ ಅಪ್ಲಿಕೇಟರ್‌ “ಫಾರ್ಮಾಜೆಟ್‌’ ಬಳಸಲಾಗುತ್ತದೆ. ಒಂದು ಡೋಸ್‌ ಝೈಕೋವ್‌-ಡಿ ಲಸಿಕೆ ನೀಡಿ 28 ದಿನಗಳಲ್ಲಿ 2ನೇ ಡೋಸ್‌ ಮತ್ತು 56ನೇ ದಿನದಲ್ಲಿ 3ನೇ ಡೋಸ್‌ ನೀಡಲಾಗುತ್ತದೆ. ಫಾರ್ಮಾಸುಟಿಕಲ್‌ ಕಂಪೆನಿ ಝೈಡಸ್‌ ಕ್ಯಾಡಿಲಾ ಮತ್ತು ಕೇಂದ್ರ ಸರಕಾರ ಲಸಿಕೆಯ ದರ ನಿಗದಿ ಕುರಿತು ಚರ್ಚಿಸು ತ್ತಿವೆ ಎಂದು ಮೂಲಗಳು ತಿಳಿಸಿವೆ.

ಒಂದು “ಫಾರ್ಮಾಜೆಟ್‌’ ಅಪ್ಲಿಕೇಟರ್‌ ಮೂಲಕ 10 ಸಾವಿರ ಮಕ್ಕಳಿಗೆ ಲಸಿಕೆ ನೀಡಬಹುದಾಗಿದೆ. ಇದನ್ನೂ ಝೈಡಸ್‌ ಪೂರೈಸಲಿದ್ದು, ಲಸಿಕೆಯ ದರ ಕೊಂಚ ಹೆಚ್ಚಿರಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.