ದೇಹದ ತೂಕ ಇಳಿಕೆಗೆ ನೀರು


Team Udayavani, May 7, 2019, 7:36 AM IST

32

ದೇಹದ ತೂಕ ಇಳಿಸಲು ನೀರು ಸಾಕಷ್ಟು ಪ್ರಯೋಜನಕಾರಿ. ಇದು ಜೀರ್ಣಕ್ರಿಯೆ, ಸ್ನಾಯುಗಳ ಕಾರ್ಯವೈಖರಿಗೂ ಅಗತ್ಯ. ದೇಹದ ತೂಕ ಇಳಿಸಿಕೊಳ್ಳಬೇಕು ಎಂದು ಬಯಸುತ್ತಿರುವವರು ಹೆಚ್ಚು ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.

ಕೊಬ್ಬು ಕರಗಿಸಲು ನೀರು ಅಗತ್ಯ
ನೀರು ಅಥವಾ ಕ್ಯಾಲೋರಿ ತುಂಬಿದ ಗಿಡಮೂಲಿಕೆಗಳ ಚಹಾವನ್ನು ಪ್ರತಿದಿನ ಹೆಚ್ಚಿನ ಕ್ಯಾಲೋರಿ ಪಾನೀಯಗಳ ಬದಲು ಕುಡಿಯುವುದರಿಂದ ದೀರ್ಘ‌ಕಾಲದ ಪ್ರಯೋಜನವಿದೆ.

ವರ್ಕ್‌ಔಟ್‌ಗೆ ಸಹಕಾರಿ
ನೀರು ಸ್ನಾಯುಗಳು, ಸಂಯೋಜನಕ ಅಂಗಾಂಶಗಳು ಮತ್ತು ಕೀಲುಗಳು ಸರಿಯಾಗಿ ಚಲಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ ವ್ಯಾಯಾಮದ ವೇಳೆ ಶ್ವಾಸಕೋಶ, ಹೃದಯ ಮತ್ತು ಇತರ ಅಂಗಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲು ನೆರವಾಗುತ್ತದೆ. ಹೀಗಾಗಿ ವ್ಯಾಯಾಮದ ಮೊದಲು, ಅನಂತರ ನೀರು ಕುಡಿಯಬೇಕು.

ಕೊಬ್ಬುಕರಗಿಸಲು ನೀರು ಅಗತ್ಯ

ಕೊಬ್ಬು ಅಥವಾ ಕಾರ್ಬೋ ಹೈಡ್ರೇಟ್‌ಗಳಿಂದ ದೇಹದಲ್ಲಿ ಸರಿಯಾಗಿ ಚಯಾಪಚಯಿಸಲು ಸಾಧ್ಯವಿಲ್ಲ. ಆಹಾರ ಮತ್ತು ಪಾನೀಯದಿಂದ ಉಂಟಾದ ಕೊಬ್ಬನ್ನು ಕರಗಿಸಲು ಸಾಕಷ್ಟು ನೀರು ಕುಡಿಯುವುದು ಅತ್ಯಗತ್ಯ.

ಹಸಿವು ಕಡಿಮೆ ಮಾಡುತ್ತದೆ
ನೀರು ಹೊಟ್ಟೆಯಲ್ಲಿರುವ ಖಾಲಿ ಜಾಗವನ್ನು ತುಂಬುತ್ತದೆ. ಇದರಿಂದ ಹೊಟ್ಟೆ ತುಂಬಿದ ಭಾವನೆ ಮೂಡುವುದಲ್ಲದೆ ಹಸಿವನ್ನು ಕಡಿಮೆಗೊಳಿಸುತ್ತದೆ. ಆಹಾರ ಸೇವಿಸುವ ಮುನ್ನ ಒಂದು ಗ್ಲಾಸ್‌ ನೀರು ಕುಡಿಯಬೇಕು. ಇದು ಅನಗತ್ಯ ಕಾಬೊರ್ಹೈಡ್ರೇಟ್‌ಗಳನ್ನು ತಡೆಯುತ್ತದೆ. ಇದು ದೇಹದ ತೂಕಕ್ಕೆ ಇಳಿಕೆಗೆ ಕಾರಣವಾಗುತ್ತದೆ.

ಕ್ಯಾಲೋರಿ ಬರ್ನಿಂಗ್‌ ಹೆಚ್ಚಿಸುತ್ತದೆ

ನೀರು ಕುಡಿಯುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಕ್ಯಾಲೋರಿ ಬರ್ನ್ ಆಗುತ್ತದೆ. ವಿಶ್ರಾಂತಿ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಕ್ಯಾಲೋರಿಯನ್ನು ಕಡಿಮೆಗೊಳಿಸುತ್ತದೆ. ತಣ್ಣೀರು ಕುಡಿಯುವುದು ಮತ್ತಷ್ಟು ಕ್ಯಾಲೋರಿಗಳನ್ನು ಕಡಿಮೆ ಮಾಡಬಹುದು. ಏಕೆಂದರೆ ದೇಹ ಜೀರ್ಣಕ್ರಿಯೆಗಾಗಿ ನೀರನ್ನು ಬಿಸಿ ಮಾಡುವ ಮೂಲಕ ಶಕ್ತಿ ಅಥವಾ ಕ್ಯಾಲೋರಿಗಳನ್ನು ಖರ್ಚು ಮಾಡುತ್ತದೆ.

-ಎಂ.ಕೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.