ಯೋಗ ಮಾಡಲು ಯಾವ ಸಮಯ ಬೆಸ್ಟ್‌?

ಬೆಳಗ್ಗೆಯ ಸಮಯ ಸಾಕಾಗದು. ಅಂತಹವರು ಸಂಜೆ ಯೋಗ ಅಭ್ಯಾಸ ಮಾಡಬಹುದು.

Team Udayavani, Dec 3, 2020, 1:25 PM IST

ಯೋಗ ಮಾಡಲು ಯಾವ ಸಮಯ ಬೆಸ್ಟ್‌?

ಬೆಳಗ್ಗೆದ್ದು ಕಚೇರಿಗೆ ಓಡುವ ಧಾವಂತ, ರಾತ್ರಿ ಬಂದು ಸುಸ್ತಾಗಿ ಮಲಗುವ ಆತುರ ಹೀಗಾಗಿ ವಾಕಿಂಗ್‌, ಜಾಗಿಂಗ್‌ ಗೆ ಸಮಯವಿಲ್ಲ. ಇರುವ ಸಮಯದಲ್ಲೇ ಹೊಂದಿಕೊಂಡು ಒಂದಷ್ಟು ಹೊತ್ತು ಯೋಗ ಮಾಡೋಣ ಎಂದು ಮನಸ್ಸು ನೂರು ಬಾರಿ ಹೇಳಿದ ಮೇಲೆ ಕಾರ್ಯಸಾಧನೆಗೆ ಇಳಿಯುತ್ತೇವೆ.

ಯೋಗ ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಆದರೆ ಯಾವ ಸಮಯದಲ್ಲಿ ಮಾಡಿದರೆ ಉತ್ತಮ ಎಂಬ ಪ್ರಶ್ನೆ ಇದ್ದೇ ಇದೆ. ಬೆಳಗ್ಗೆ ಹಾಗೂ ಸಂಜೆ ಯೋಗ ಮಾಡುವುದರಿಂದ ಬೇರೆ-ಬೇರೆ ರೀತಿಯ ಅನುಕೂಲಗಳಿವೆ.

ಹೀಗಾಗಿ ಇದನ್ನು ತಿಳಿದು ನಮ್ಮ ಅನುಕೂಲಕ್ಕೆ ತಕ್ಕಂತೆ ಯೋಗ ಮಾಡಿದರೆ ಉತ್ತಮ. ಯೋಗ ಪರಿಣಿತರು ಸೂರ್ಯ ಉದಯಿಸುವ ಸಮಯದಲ್ಲಿ ಯೋಗ ಮಾಡಿದರೆ ಒಳ್ಳೆಯದು ಎನ್ನುತ್ತಾರೆ. ಆದರೆ ಬೆಳಗಿನ ಶಿಫ್ಟ್ ಕೆಲಸಕ್ಕೆ ಹೋಗುವವರೆಗೆ, ಬೆಳಗ್ಗೆ ಗಂಡ- ಮಕ್ಕಳನ್ನು ಆಸ್‌- ಶಾಲೆಗೆ ಕಳುಹಿಸುವ ಗೃಹಿಣಿಯರಿಗೆ ಬೆಳಗ್ಗೆಯ ಸಮಯ ಸಾಕಾಗದು. ಅಂತಹವರು ಸಂಜೆ ಯೋಗ ಅಭ್ಯಾಸ ಮಾಡಬಹುದು. ಇನ್ನು ಬೆಳಗ್ಗೆ ಸಮಯವಿದ್ದರೆ ಸಮಸ್ಯೆ ಇಲ್ಲ.

ಬೆಳಗ್ಗಿನ ಯೋಗದ ಪ್ರಯೋಜನಗಳು
*ಬೆಳಗ್ಗೆದ್ದು ಯೋಗ ಮಾಡುವುದರಿಂದ ಶರೀರಕ್ಕೆ ಉಲ್ಲಾಸ ದೊರೆಯುವುದು, ಯಾವುದೇ ದೈಹಿಕ, ಮಾನಸಿಕ ನೋವಿದ್ದರೆ ದೂರವಾಗುವುದು. ಕಚೇರಿ, ಮನೆ ಕೆಲಸದಲ್ಲಿ ದಿನಪೂರ್ತಿ ಲವಲವಿಕೆಯಿಂದ ಇರಬಹುದು.

*ಜೀರ್ಣಕ್ರಿಯೆ ಸರಿಯಾಗಿ ನಡೆಯುವಂತೆ ಮಾಡಿ ನಿಮ್ಮ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಬೆಳಗ್ಗೆದ್ದು ಯೋಗ ಮಾಡುವುದು ಸಹಕಾರಿ.

*ಬೆಳಗ್ಗೆ ಯೋಗ ಮಾಡುವುದರಿಂದ ಪಾಸಿಟಿವ್‌ ಎನರ್ಜಿ ದೊರೆಯುವುದು, ಆದ್ದರಿಂದ ಖುಷಿ ಖುಷಿಯಾಗಿ ದಿನವನ್ನು ಕಳೆಯಲು ಸಾಧ್ಯವಿದೆ.

ಸಂಜೆ ಯೋಗದ ಅನುಕೂಲಗಳು
*ಆಫೀಸ್‌, ಮನೆ ಕೆಲಸ ಅಂತ ಯಾವುದೇ ಒತ್ತಡವಿಲ್ಲದೆ ಆರಾಮದಾಯಕವಾಗಿ ಯೋಗ ಮಾಡಬಹುದು.

*ಬೆಳಗ್ಗೆಯಿಂದ ಸಂಜೆ ವರೆಗೆ ಕೆಲಸ ಮಾಡಿ ಬಂದ ಸುಸ್ತು ಯೋಗ ಅಭ್ಯಾಸ ಮಾಡುವುದರಿಂದ ಮಾಯವಾಗುವುದು.

*ದಿನಪೂರ್ತಿ ತಿಂದಿದ್ದು ಸಂಜೆ ಯೋಗ ಮಾಡುವುದರಿಂದ ಅರಗಿಸಿಕೊಳ್ಳಬಹುದು.

*ಸಂಜೆ ಯೋಗ ಮಾಡುವುದರಿಂದ ಮಾನಸಿಕ ಒತ್ತಡಗಳು ದೂರವಾಗುವುದು, ಜತೆಗೆ ರಾತ್ರಿ ನಿದ್ದೆಯೂ ಚೆನ್ನಾಗಿ ಬರುವಂತೆ ಮಾಡುವುದು.

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.