ಯೋಗ ಮಾಡಲು ಯಾವ ಸಮಯ ಸೂಕ್ತ?

ತಿಂಡಿ ತಿನ್ನುವ 2 ಗಂಟೆ ಮೊದಲು ಯೋಗಾಭ್ಯಾಸ ಮುಗಿಸಿ ವಿಶ್ರಾಂತಿ ಪಡೆದಿರಬೇಕು.

Team Udayavani, Jul 26, 2021, 3:39 PM IST

ಯೋಗ ಮಾಡಲು ಯಾವ ಸಮಯ ಸೂಕ್ತ?

ಇತ್ತೀಚಿನ ದಿನಗಳಲ್ಲಿ ಯೋಗ ಮಾಡುವುದು ಅತೀ ಮುಖ್ಯವಾಗಿದೆ. ಓಡುತ್ತಿರುವ ನಮ್ಮ ಜೀವನ ಶೈಲಿಯ ಜತೆ ನಮ್ಮನ್ನು ನಾವು ನೆಮ್ಮದಿ ಮತ್ತು ಬಲಿಷ್ಠವಾಗಿರಿಸಲು ಯೋಗ ಬೇಕಾಗಿದೆ. ಅಲ್ಲದೇ ಜೀವನದಲ್ಲಿ ಸರಿಯಾದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಯೋಗ ಕ್ಷೇಮಕ್ಕೆ ಯೋಗ ಒಳ್ಳೆಯದು.

ಆದಾಗ್ಯೂ ಯೋಗದಿಂದ ಗರಿಷ್ಠ ಪ್ರಯೋಜನ ಪಡೆಯಲು ಸರಿಯಾದ ಸಮಯದಲ್ಲಿ ಅಭ್ಯಾಸ ಮಾಡುವುದು ಎಂದಿಗೂ ಒಳ್ಳೆಯದು. ಈಗ ಚಾಲ್ತಿಯಲ್ಲಿರುವ ಹೆಚ್ಚಿನ ಯೋಗ ಶಾಲೆಗಳು ಯೋಗಾಭ್ಯಾಸ ಮಾಡಲು ಉತ್ತಮ ಸಮಯವಾದ ಸೂರ್ಯೋದಯವನ್ನು ಆರಿಸಿಕೊಂಡಿವೆ. ಆದರೆ ಇದು ತಡವಾಗಿ ಮಲಗುವ ಅಥವಾ ಬೆಳಗ್ಗೆ ಬೇಗ ಇರುವ ಕೆಲಸದವರಿಗೆ ಇದು ಯೋಗ್ಯವಾಗುವುದಿಲ್ಲ.

ಉತ್ತಮ ಸಮಯ
ಯೋಗಾಭ್ಯಾಸಕ್ಕೆ ತಪ್ಪು ಸಮಯವೆಂದಿಲ್ಲ. ಪ್ರತಿಯೊಬ್ಬರು ವಿಭಿನ್ನ ಜೀವನ ಶೈಲಿಯಲ್ಲಿ ಬದುಕುತ್ತಾರೆ. ನೀವು ನಿಮ್ಮ ಸಮಯವನ್ನು ಸರಿಯಾಗಿ ಹೊಂದಿಸಿಕೊಂಡು ಬೆಳಗ್ಗೆ ಅಥವಾ ಸಂಜೆ ಅಭ್ಯಾಸ ಮಾಡಬಹುದು. ಇವೆರಡೂ ಅದರದ್ದೇ ಆದ ಸಾಧಕ- ಬಾಧಕಗಳನ್ನು ಹೊಂದಿ ರುತ್ತದೆ.

ಬೆಳಗ್ಗೆ ಯೋಗದ ಅನುಕೂಲ
ಬೆಳಗ್ಗೆ ಯೋಗ ಮಾಡುವುದರಿಂದ ದೇಹದಲ್ಲಿರುವ ನೋವುಗಳಿಗೆ ಮುಕ್ತಿ ಸಿಗುವುದಲ್ಲದೆ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಸಕ್ಕರೆ‌ ಪ್ರಮಾಣವನ್ನು ನಿಯಂತ್ರಿಸಲು ಇಚ್ಛಿಸು ವವರು ಬೆಳಗ್ಗೆ ಯೋಗ ಮಾಡುವುದು ಉತ್ತಮ. ಬೆಳಗ್ಗಿನ ಯೋಗ ಮಾನಸಿಕ ತೀಕ್ಷ್ಣತೆಯನ್ನು ಖಾತ್ರಿಗೊಳಿಸುತ್ತದೆ. ಆತಂಕ ಮತ್ತು ಒತ್ತಡವನ್ನುಕಡಿಮೆ ಮಾಡುತ್ತದೆ. ಮನಸ್ಸು, ದೇಹವನ್ನು ಶಾಂತವಾಗಿರಿಸುತ್ತದೆ.

ಸಂಜೆ ಯೋಗದ ಅನುಕೂಲ
ಸಂಜೆಯ ಹೊತ್ತು ವಿಶ್ರಾಂತ ಸ್ಥಿತಿಯಲ್ಲಿರುತ್ತೀರಿ. ಇದು ನಿಮಗೆ ಯಾವುದೇ ರೀತಿಯ ಭಂಗಿಗ ಳನ್ನು ಅಭ್ಯಾಸ ಮಾಡಲು ಅನುವು  ಮಾಡಿ ಕೊಡುತ್ತದೆ. ಹೆಚ್ಚಿನ ಜನರು ಬೆಳಗ್ಗೆಗೆ ಹೋಲಿಸಿದರೆ ಸಂಜೆಯ ಹೊತ್ತು ಉಲ್ಲಾಸದಾಯಕವಾಗಿರುತ್ತಾರೆ. ಇದರಿಂದ ಯೋಗ ಮಾಡಿ ಆರಾಮವಾಗಿ ನಿದ್ರೆ ಮಾಡಲು ಸುಲಭವಾಗುತ್ತದೆ.

ಯಾವಾಗ ಯೋಗ ಮಾಡಲು ಬಯಸುತ್ತೀರೋ ಆಗ ತಲೆಯಲ್ಲಿರುವ ಆಲೋಚನೆಗಳನ್ನು ಪಕ್ಕಕ್ಕೆ ಇರಿಸಿ ಮನಸ್ಸನ್ನು ಶಾಂತವಾಗಿರಿಸಿ. ಅದಲ್ಲದೆ ಶಾಂತವಾಗಿರುವ, ಯಾವುದೇ ಶಬ್ಧಗ ಳಿಲ್ಲದಲ್ಲಿ ಕುಳಿತು ಯೋಗ ಮಾಡಬೇಕು. ತಿಂಡಿ ತಿನ್ನುವ 2 ಗಂಟೆ ಮೊದಲು ಯೋಗಾಭ್ಯಾಸ ಮುಗಿಸಿ ವಿಶ್ರಾಂತಿ ಪಡೆದಿರಬೇಕು. ಆಗ ಮಾತ್ರ ಯೋಗಾಭ್ಯಾಸಕ್ಕೆ ತಕ್ಕುದಾದ ಪ್ರತಿ ಫ‌ಲ ದೊರೆಯಲು ಸಾಧ್ಯ.

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.