ಯೋಗ ಮಾಡಲು ಯಾವ ಸಮಯ ಸೂಕ್ತ?

ತಿಂಡಿ ತಿನ್ನುವ 2 ಗಂಟೆ ಮೊದಲು ಯೋಗಾಭ್ಯಾಸ ಮುಗಿಸಿ ವಿಶ್ರಾಂತಿ ಪಡೆದಿರಬೇಕು.

Team Udayavani, Jul 26, 2021, 3:39 PM IST

ಯೋಗ ಮಾಡಲು ಯಾವ ಸಮಯ ಸೂಕ್ತ?

ಇತ್ತೀಚಿನ ದಿನಗಳಲ್ಲಿ ಯೋಗ ಮಾಡುವುದು ಅತೀ ಮುಖ್ಯವಾಗಿದೆ. ಓಡುತ್ತಿರುವ ನಮ್ಮ ಜೀವನ ಶೈಲಿಯ ಜತೆ ನಮ್ಮನ್ನು ನಾವು ನೆಮ್ಮದಿ ಮತ್ತು ಬಲಿಷ್ಠವಾಗಿರಿಸಲು ಯೋಗ ಬೇಕಾಗಿದೆ. ಅಲ್ಲದೇ ಜೀವನದಲ್ಲಿ ಸರಿಯಾದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಯೋಗ ಕ್ಷೇಮಕ್ಕೆ ಯೋಗ ಒಳ್ಳೆಯದು.

ಆದಾಗ್ಯೂ ಯೋಗದಿಂದ ಗರಿಷ್ಠ ಪ್ರಯೋಜನ ಪಡೆಯಲು ಸರಿಯಾದ ಸಮಯದಲ್ಲಿ ಅಭ್ಯಾಸ ಮಾಡುವುದು ಎಂದಿಗೂ ಒಳ್ಳೆಯದು. ಈಗ ಚಾಲ್ತಿಯಲ್ಲಿರುವ ಹೆಚ್ಚಿನ ಯೋಗ ಶಾಲೆಗಳು ಯೋಗಾಭ್ಯಾಸ ಮಾಡಲು ಉತ್ತಮ ಸಮಯವಾದ ಸೂರ್ಯೋದಯವನ್ನು ಆರಿಸಿಕೊಂಡಿವೆ. ಆದರೆ ಇದು ತಡವಾಗಿ ಮಲಗುವ ಅಥವಾ ಬೆಳಗ್ಗೆ ಬೇಗ ಇರುವ ಕೆಲಸದವರಿಗೆ ಇದು ಯೋಗ್ಯವಾಗುವುದಿಲ್ಲ.

ಉತ್ತಮ ಸಮಯ
ಯೋಗಾಭ್ಯಾಸಕ್ಕೆ ತಪ್ಪು ಸಮಯವೆಂದಿಲ್ಲ. ಪ್ರತಿಯೊಬ್ಬರು ವಿಭಿನ್ನ ಜೀವನ ಶೈಲಿಯಲ್ಲಿ ಬದುಕುತ್ತಾರೆ. ನೀವು ನಿಮ್ಮ ಸಮಯವನ್ನು ಸರಿಯಾಗಿ ಹೊಂದಿಸಿಕೊಂಡು ಬೆಳಗ್ಗೆ ಅಥವಾ ಸಂಜೆ ಅಭ್ಯಾಸ ಮಾಡಬಹುದು. ಇವೆರಡೂ ಅದರದ್ದೇ ಆದ ಸಾಧಕ- ಬಾಧಕಗಳನ್ನು ಹೊಂದಿ ರುತ್ತದೆ.

ಬೆಳಗ್ಗೆ ಯೋಗದ ಅನುಕೂಲ
ಬೆಳಗ್ಗೆ ಯೋಗ ಮಾಡುವುದರಿಂದ ದೇಹದಲ್ಲಿರುವ ನೋವುಗಳಿಗೆ ಮುಕ್ತಿ ಸಿಗುವುದಲ್ಲದೆ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಸಕ್ಕರೆ‌ ಪ್ರಮಾಣವನ್ನು ನಿಯಂತ್ರಿಸಲು ಇಚ್ಛಿಸು ವವರು ಬೆಳಗ್ಗೆ ಯೋಗ ಮಾಡುವುದು ಉತ್ತಮ. ಬೆಳಗ್ಗಿನ ಯೋಗ ಮಾನಸಿಕ ತೀಕ್ಷ್ಣತೆಯನ್ನು ಖಾತ್ರಿಗೊಳಿಸುತ್ತದೆ. ಆತಂಕ ಮತ್ತು ಒತ್ತಡವನ್ನುಕಡಿಮೆ ಮಾಡುತ್ತದೆ. ಮನಸ್ಸು, ದೇಹವನ್ನು ಶಾಂತವಾಗಿರಿಸುತ್ತದೆ.

ಸಂಜೆ ಯೋಗದ ಅನುಕೂಲ
ಸಂಜೆಯ ಹೊತ್ತು ವಿಶ್ರಾಂತ ಸ್ಥಿತಿಯಲ್ಲಿರುತ್ತೀರಿ. ಇದು ನಿಮಗೆ ಯಾವುದೇ ರೀತಿಯ ಭಂಗಿಗ ಳನ್ನು ಅಭ್ಯಾಸ ಮಾಡಲು ಅನುವು  ಮಾಡಿ ಕೊಡುತ್ತದೆ. ಹೆಚ್ಚಿನ ಜನರು ಬೆಳಗ್ಗೆಗೆ ಹೋಲಿಸಿದರೆ ಸಂಜೆಯ ಹೊತ್ತು ಉಲ್ಲಾಸದಾಯಕವಾಗಿರುತ್ತಾರೆ. ಇದರಿಂದ ಯೋಗ ಮಾಡಿ ಆರಾಮವಾಗಿ ನಿದ್ರೆ ಮಾಡಲು ಸುಲಭವಾಗುತ್ತದೆ.

ಯಾವಾಗ ಯೋಗ ಮಾಡಲು ಬಯಸುತ್ತೀರೋ ಆಗ ತಲೆಯಲ್ಲಿರುವ ಆಲೋಚನೆಗಳನ್ನು ಪಕ್ಕಕ್ಕೆ ಇರಿಸಿ ಮನಸ್ಸನ್ನು ಶಾಂತವಾಗಿರಿಸಿ. ಅದಲ್ಲದೆ ಶಾಂತವಾಗಿರುವ, ಯಾವುದೇ ಶಬ್ಧಗ ಳಿಲ್ಲದಲ್ಲಿ ಕುಳಿತು ಯೋಗ ಮಾಡಬೇಕು. ತಿಂಡಿ ತಿನ್ನುವ 2 ಗಂಟೆ ಮೊದಲು ಯೋಗಾಭ್ಯಾಸ ಮುಗಿಸಿ ವಿಶ್ರಾಂತಿ ಪಡೆದಿರಬೇಕು. ಆಗ ಮಾತ್ರ ಯೋಗಾಭ್ಯಾಸಕ್ಕೆ ತಕ್ಕುದಾದ ಪ್ರತಿ ಫ‌ಲ ದೊರೆಯಲು ಸಾಧ್ಯ.

ಟಾಪ್ ನ್ಯೂಸ್

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

PRAMOD SAWANTH

ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

arrest

ಮನೆ ಕಳ್ಳತನದ ಆರೋಪಿ ಬಂಧನ : 11.18 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಸ‌ವಿಲೇವಾರಿಗೆ ವಾರ್ ರೂಂ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಸ‌ವಿಲೇವಾರಿಗೆ ವಾರ್ ರೂಂ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

mental-health-of-children

ಸ್ವಲೀನತೆಯಿರುವ ಮಕ್ಕಳಲ್ಲಿ ಕಂಡು ಬರುವ ಮಾನಸಿಕ ಲಕ್ಷಣಗಳು

large-intestine–health

ಆರೋಗ್ಯ: ದೊಡ್ಡ ಕರುಳಿನ ಕ್ಯಾನ್ಸರ್‌ ಬಗ್ಗೆ ಅರಿಯಿರಿ

ತಲೆ ಹೊಟ್ಟಿನ ಸಮಸ್ಯೆ ಕಾಡುತ್ತಿದೆಯಾ? ಈ ಸಮಸ್ಯೆ ನಿವಾರಣೆಗೆ ಸುಲಭ ಮನೆಮದ್ದು

ತಲೆ ಹೊಟ್ಟಿನ ಸಮಸ್ಯೆ ಕಾಡುತ್ತಿದೆಯಾ? ಈ ಸಮಸ್ಯೆ ನಿವಾರಣೆಗೆ ಸುಲಭ ಮನೆಮದ್ದು

ಅಧಿಕ ರಕ್ತದೊತ್ತಡ ಕಾಯಿಲೆಯಿಂದ ಮೂತ್ರಪಿಂಡ ವೈಫಲ್ಯ ಸಮಸ್ಯೆ ಹೇಗೆ ಉಂಟಾಗಲಿದೆ?

ಅಧಿಕ ರಕ್ತದೊತ್ತಡ ಕಾಯಿಲೆಯಿಂದ ಮೂತ್ರಪಿಂಡ ವೈಫಲ್ಯ ಸಮಸ್ಯೆ ಹೇಗೆ ಉಂಟಾಗಲಿದೆ?

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

PRAMOD SAWANTH

ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.