ಚಳಿಗಾಲದ ಆಹಾರ; ಇರಲಿ ಹೆಚ್ಚಿನ ಕಾಳಜಿ

ತಂಪು ಬೀಜ ಎಂದೇ ಕರೆಯಲ್ಪಡುವ ಕಾಮಕಸ್ತೂರಿ ಬೀಜ ದೇಹಕ್ಕೆ ಚೈತನ್ಯ ಒದಗಿಸುವಲ್ಲಿ ಸಹಕಾರಿಯಾಗಿದೆ.

Team Udayavani, Jan 6, 2021, 6:19 PM IST

ಚಳಿಗಾಲದ ಆಹಾರ; ಇರಲಿ ಹೆಚ್ಚಿನ ಕಾಳಜಿ

ಚಳಿಗಾಲದಲ್ಲಿ ವ್ಯಾಯಾಮ ಎಷ್ಟು ಮುಖ್ಯ ನಾವು ಸೇವಿಸುವ ಆಹಾರದ ಬಗ್ಗೆ ಕಾಳಜಿ ವಹಿಸುವುದು ಕೂಡ ಅಷ್ಟೇ ಮುಖ್ಯ. ಮುಖ್ಯವಾಗಿ ಹೆಚ್ಚು ಖಾರ, ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ಸೇವಿಸದೇ ಇರುವುದು ಒಳ್ಳೆಯದು. ಅದರಲ್ಲೂ ಹೆಚ್ಚಾಗಿ ಆರೋಗ್ಯದ ಬಗ್ಗೆ ಕಾಳಜಿಯಿಟ್ಟು ದೇಹ ದಂಡನೆ ಮಾಡುವವರು ಕೆಲವೊಂದು ಆಹಾರಗಳನ್ನು ಸೇವಿಸಲೇಬೇಕು. ಅವುಗಳೆಂದರೆ

ಸೂಪ್‌
ಕಡಿಮೆ ಕೊಬ್ಬಿನಾಂಶವಿರುವ ಸೂಪ್‌ನಲ್ಲಿ ಪೋಷಕಾಂಶಗಳು ಸಮೃದ್ಧವಾಗಿರುತ್ತವೆ. ಇದು ದೇಹಕ್ಕೆ ಅಗತ್ಯವಿರುವ ಎಲ್ಲ ಪೋಷಕಾಂಶಗಳನ್ನು ಒದಗಿಸುವುದು ಮಾತ್ರವಲ್ಲ ಚಳಿಗಾಲದಲ್ಲಿ ಸಾಮಾನ್ಯವಾಗಿ ಹೆಚ್ಚು ತಿನ್ನುವ  ಬಯಕೆಯನ್ನು ನಿಯಂತ್ರಿಸಿ ದೇಹದ ತೂಕ ಸಮತೋಲನದಲ್ಲಿರಿಸಲು ನೆರವಾಗುತ್ತದೆ.

ಚಾಕೊಲೇಟ್‌
ಬಿಸಿ ಚಾಕೊಲೇಟ್‌ ಸೇವನೆ ಚಳಿಗಾಲದಲ್ಲಿ ಅತ್ಯುತ್ತಮ. ಅಂದರೆ ಚಾಕೊಲೇಟ್‌ ಬೆರೆಸಿದ ಹಾಲು ಸೇವಿಸುವುದರಿಂದ ಕಠಿನ ವ್ಯಾಯಾಮದ ಬಳಿಕ ದೇಹಕ್ಕೆ ಬೇಕಾದ ಕಾರ್ಬೋಹೈಡ್ರೇಟ್‌ ಅನ್ನು ಇದು ಒದಗಿಸುತ್ತದೆ. ಇದರಿಂದ ದೇಹ ಮತ್ತು ಮಾನಸಿಕ ಒತ್ತಡವೂ ನಿವಾರಣೆಯಾಗುತ್ತದೆ. ಆದರೆ ಇದು ಸಂಪೂರ್ಣ ಆಹಾರವಲ್ಲ. ಹೀಗಾಗಿ ವ್ಯಾಯಾಮದ ಬಳಿಕ ಒಂದು ಗ್ಲಾಸ್‌ ಬಿಸಿ ಚಾಕೊಲೇಟ್‌ ಹಾಲನ್ನು ಸೇವಿಸಬಹುದು.

ತಂಪುಬೀಜ
ತಂಪು ಬೀಜ ಎಂದೇ ಕರೆಯಲ್ಪಡುವ ಕಾಮಕಸ್ತೂರಿ ಬೀಜ ದೇಹಕ್ಕೆ ಚೈತನ್ಯ ಒದಗಿಸುವಲ್ಲಿ ಸಹಕಾರಿಯಾಗಿದೆ. ಇದರಲ್ಲಿ ಪ್ರೋಟೀನ್‌, ನಾರಿನಾಂಶ, ಮ್ಯಾಂಗನೀಸ್‌, ರಂಜಕ ಹಾಗೂ ಕ್ಯಾಲ್ಸಿಯಂ ಅಧಿಕವಾಗಿದೆ.

ನವಣೆ
ನವಣೆಯನ್ನು ಅನ್ನ ಅಥವಾ ಉಪ್ಪಿಟ್ಟು ಮಾಡಿ ತಿನ್ನುವುದರಿಂದ ದೇಹಕ್ಕೆ ಅಗತ್ಯವಾಗಿ ಬೇಕಾದ ಪೋಷಕಾಂಶಗಳು ದೊರೆಯುತ್ತವೆ. ಇದು ಗ್ಲುಟೆನ್‌ ಮುಕ್ತವಾಗಿದ್ದು, ಅತ್ಯಧಿಕ ಪ್ರಮಾಣದ ಪ್ರೋಟೀನ್‌ ಹೊಂದಿದೆ. ದೇಹಕ್ಕೆ ಸಕ್ಕರೆ ಪ್ರಮಾಣವನ್ನು ಸ್ಥಿರತೆಯಲ್ಲಿಟ್ಟು, ದೀರ್ಘ‌ಕಾಲದವರೆಗೆ ಹೊಟ್ಟೆ ತುಂಬಿದ ಅನುಭವವನ್ನು ಕೊಡುತ್ತದೆ. ಹೀಗಾಗಿ ದೇಹದ ತೂಕ ಸಮತೋಲನದಲ್ಲಿರಿಸಬಹುದು.

ಶುಂಠಿ
ಅತ್ಯಧಿಕ ಪ್ರಮಾಣದಲ್ಲಿ ರೋಗ ನಿರೋಧಕ ಶಕ್ತಿ ಹೊಂದಿರುವ ಶುಂಠಿ ದಿನವಿಡೀ ಉಲ್ಲಾಸದಿಂದರಲು ಸಹಕಾರಿಯಾಗುತ್ತದೆ. ಚಳಿಗಾಲದಲ್ಲಿ ಉಂಟಾಗುವ ಶೀತ,
ಕಫ‌, ಕೆಮ್ಮಿನ ಸಮಸ್ಯೆಯಿಂದ ಆರೋಗ್ಯವನ್ನು ಕಾಪಾಡುತ್ತದೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.