World Cancer Day: ಕ್ಯಾನ್ಸರ್ ನಿಂದ ದೂರವಿರಲು ಮಾಡಬೇಕಿರುವುದಿಷ್ಟು


Team Udayavani, Feb 4, 2024, 8:09 AM IST

World Cancer Day

ವಿಶ್ವಾದ್ಯಂತ ಜನರಲ್ಲಿ ಜಾಗ್ರತಿ ಮೂಡಿಸಲು ಫೆಬ್ರವರಿ 04 ರಂದು ಯೂನಿಯನ್ ಫಾರ್ ಇಂಟರ್ನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ (UICC) ಕ್ಯಾನ್ಸರ್ ದಿನ ಆಚರಿಸುತ್ತೇವೆ. ಕ್ಯಾನ್ಸರ್ ಬರಲು ಕಾರಣ ಹಾಗೂ ಅದರ ಪರಿಣಾಮ ಮತ್ತು ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಜಾಗ್ರತಿ ಕಾರ್ಯಕ್ರಮಗಳು ಆಚರಿಸಲಾಗುತ್ತದೆ.

ಕ್ಯಾನ್ಸರ್ ಬರಲು ಕಾರಣಗಳು:

ಹಾರ್ಮೋನ್ ಗಳಲ್ಲಿ ಅಸಮತೋಲನ.

ಧೂಮಪಾನ, ಮಧ್ಯಪಾನ, ತಂಬಾಕನ್ನು ಸೇವಿಸುವುದು.

ಸುತ್ತಲಿನ ಪರಿಸರ ಹಾನಿಕಾರಕ ರಾಸಾಯನಿಕಗಳನ್ನು ಹೊಂದಿರುವುದು ಕ್ಯಾನ್ಸರ್ ನ ಅಪಾಯವನ್ನು ಹೆಚ್ಚಿಸುತ್ತದೆ.

ನಾವು ಧೂಮಪಾನ ಮಾಡದ್ದಿದ್ದರೂ, ಧೂಮಪಾನ ಮಾಡುವವರ ಜೊತೆ ಇದ್ದರೆ ಅಥವಾ ಧೂಮಪಾನದ ಹೊಗೆಯನ್ನು ಉಸಿರಾಡುತ್ತಿದರೆ ಅದು ಕ್ಯಾನ್ಸರ್ ಗೆ ಕಾರಣವಾಗುತ್ತದೆ.

ಕ್ಯಾನ್ಸರ್ ಲಕ್ಷಣಗಳು:

ಆಯಾಸವಗುವುದು

ದೇಹದ ತೂಕದಲ್ಲಿ ಬದಲಾವಣೆ

ನುಂಗಲು ತೊಂದರೆ

ಸ್ನಾಯು ಮತ್ತು ಕೀಲು ನೋವು

ವಿವರಿಸಲಾಗದ ಜ್ವರ ಮತ್ತು ರಾತ್ರಿ ಬೆವರುವಿಕೆ

ಕೂದಲು ಉದುರುವಿಕೆ

ನಿರಂತರ ಕೆಮ್ಮು ಅಥವಾ ಉಸಿರಾಟದ ತೊಂದರೆ

 ಕ್ಯಾನ್ಸರ್ ತಡೆಗಟ್ಟಲು ಕ್ರಮಗಳು:

ಧೂಮಪಾನ ಮಾಡದಿರುವುದು

ಆರೊಗ್ಯಕರ ಆಹಾರವನ್ನು ಸೇವಿಸುವುದು

ವ್ಯಾಯಮ ಮಾಡುವುದು

ಮದ್ಯಪಾನ, ತಂಬಾಕು ಸೇವಿಸದಿರುವುದು

ಅತಿಯಾದ ಬೊಜ್ಜು ಪದಾರ್ಥ, ಮಾಂಸವನ್ನು ಮಿತಿಯಾಗಿ ಸೇವಿಸುವುದು

ಕ್ಯಾನ್ಸರ್ ಗೆ ಚಿಕಿತ್ಸೆಗಳು:

ಕೀಮೊಥೆರಪಿ, ಇದು ಕ್ಯಾನ್ಸರ್ ಕೋಶಗಳನ್ನು ಕೊಲ್ಲುತ್ತದೆ

ಹಾರ್ಮೊನ್ ಥೆರಪಿ

ಹೈಪರ್ಥರ್ಮಿಯಾ, ಇದರಲ್ಲಿ ದೇಹದ ಅಂಗಾಂಶವನ್ನು 113°F ವರೆಗೆ ಬಿಸಿಮಾಡಲಾಗುತ್ತದೆ. ಇದರಿಂದ ಕಾನ್ಸರ್ ಕೋಶಗಳು ಕೊಲ್ಲಲ್ಪಡುತ್ತದೆ.

ಇಮ್ಯುನೋಥೆರಪಿ, ಇದೊಂದು ರೋಗನಿರೋಧಕ ವ್ಯವಸ್ಥೆಯ ಚಿಕಿತ್ಸೆ.

ಫೋಟೋ ಡೈನಾಮಿಕ್ ಥೆರಪಿ, ಇದರಲ್ಲಿ ಬೆಳಕಿನ ಸಹಾಯದಿಂದ ಕ್ಯಾನ್ಸರ್ ಕೋಶಗಳನ್ನು ಕೊಲ್ಲುತ್ತಾರೆ.

ಶಸ್ತ್ರಚಿಕಿತ್ಸೆ.

 

“ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಇದೆ”

ಹಾಗೆ ಕ್ಯಾನ್ಸರ್ ಕಾಯಿಲೆಯನ್ನು ತಡೆಗಟ್ಟಲು ಆದಷ್ಟು ಪ್ರಯತ್ನ ಪಡೋಣ.

 

ಬಿ.ಶರಣ್ಯ ಜೈನ್

ಎಸ್.ಡಿ. ಎಂ.ಕಾಲೇಜು ಉಜಿರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.