World Cancer Day: ಕ್ಯಾನ್ಸರ್ ನಿಂದ ದೂರವಿರಲು ಮಾಡಬೇಕಿರುವುದಿಷ್ಟು


Team Udayavani, Feb 4, 2024, 8:09 AM IST

World Cancer Day

ವಿಶ್ವಾದ್ಯಂತ ಜನರಲ್ಲಿ ಜಾಗ್ರತಿ ಮೂಡಿಸಲು ಫೆಬ್ರವರಿ 04 ರಂದು ಯೂನಿಯನ್ ಫಾರ್ ಇಂಟರ್ನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ (UICC) ಕ್ಯಾನ್ಸರ್ ದಿನ ಆಚರಿಸುತ್ತೇವೆ. ಕ್ಯಾನ್ಸರ್ ಬರಲು ಕಾರಣ ಹಾಗೂ ಅದರ ಪರಿಣಾಮ ಮತ್ತು ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಜಾಗ್ರತಿ ಕಾರ್ಯಕ್ರಮಗಳು ಆಚರಿಸಲಾಗುತ್ತದೆ.

ಕ್ಯಾನ್ಸರ್ ಬರಲು ಕಾರಣಗಳು:

ಹಾರ್ಮೋನ್ ಗಳಲ್ಲಿ ಅಸಮತೋಲನ.

ಧೂಮಪಾನ, ಮಧ್ಯಪಾನ, ತಂಬಾಕನ್ನು ಸೇವಿಸುವುದು.

ಸುತ್ತಲಿನ ಪರಿಸರ ಹಾನಿಕಾರಕ ರಾಸಾಯನಿಕಗಳನ್ನು ಹೊಂದಿರುವುದು ಕ್ಯಾನ್ಸರ್ ನ ಅಪಾಯವನ್ನು ಹೆಚ್ಚಿಸುತ್ತದೆ.

ನಾವು ಧೂಮಪಾನ ಮಾಡದ್ದಿದ್ದರೂ, ಧೂಮಪಾನ ಮಾಡುವವರ ಜೊತೆ ಇದ್ದರೆ ಅಥವಾ ಧೂಮಪಾನದ ಹೊಗೆಯನ್ನು ಉಸಿರಾಡುತ್ತಿದರೆ ಅದು ಕ್ಯಾನ್ಸರ್ ಗೆ ಕಾರಣವಾಗುತ್ತದೆ.

ಕ್ಯಾನ್ಸರ್ ಲಕ್ಷಣಗಳು:

ಆಯಾಸವಗುವುದು

ದೇಹದ ತೂಕದಲ್ಲಿ ಬದಲಾವಣೆ

ನುಂಗಲು ತೊಂದರೆ

ಸ್ನಾಯು ಮತ್ತು ಕೀಲು ನೋವು

ವಿವರಿಸಲಾಗದ ಜ್ವರ ಮತ್ತು ರಾತ್ರಿ ಬೆವರುವಿಕೆ

ಕೂದಲು ಉದುರುವಿಕೆ

ನಿರಂತರ ಕೆಮ್ಮು ಅಥವಾ ಉಸಿರಾಟದ ತೊಂದರೆ

 ಕ್ಯಾನ್ಸರ್ ತಡೆಗಟ್ಟಲು ಕ್ರಮಗಳು:

ಧೂಮಪಾನ ಮಾಡದಿರುವುದು

ಆರೊಗ್ಯಕರ ಆಹಾರವನ್ನು ಸೇವಿಸುವುದು

ವ್ಯಾಯಮ ಮಾಡುವುದು

ಮದ್ಯಪಾನ, ತಂಬಾಕು ಸೇವಿಸದಿರುವುದು

ಅತಿಯಾದ ಬೊಜ್ಜು ಪದಾರ್ಥ, ಮಾಂಸವನ್ನು ಮಿತಿಯಾಗಿ ಸೇವಿಸುವುದು

ಕ್ಯಾನ್ಸರ್ ಗೆ ಚಿಕಿತ್ಸೆಗಳು:

ಕೀಮೊಥೆರಪಿ, ಇದು ಕ್ಯಾನ್ಸರ್ ಕೋಶಗಳನ್ನು ಕೊಲ್ಲುತ್ತದೆ

ಹಾರ್ಮೊನ್ ಥೆರಪಿ

ಹೈಪರ್ಥರ್ಮಿಯಾ, ಇದರಲ್ಲಿ ದೇಹದ ಅಂಗಾಂಶವನ್ನು 113°F ವರೆಗೆ ಬಿಸಿಮಾಡಲಾಗುತ್ತದೆ. ಇದರಿಂದ ಕಾನ್ಸರ್ ಕೋಶಗಳು ಕೊಲ್ಲಲ್ಪಡುತ್ತದೆ.

ಇಮ್ಯುನೋಥೆರಪಿ, ಇದೊಂದು ರೋಗನಿರೋಧಕ ವ್ಯವಸ್ಥೆಯ ಚಿಕಿತ್ಸೆ.

ಫೋಟೋ ಡೈನಾಮಿಕ್ ಥೆರಪಿ, ಇದರಲ್ಲಿ ಬೆಳಕಿನ ಸಹಾಯದಿಂದ ಕ್ಯಾನ್ಸರ್ ಕೋಶಗಳನ್ನು ಕೊಲ್ಲುತ್ತಾರೆ.

ಶಸ್ತ್ರಚಿಕಿತ್ಸೆ.

 

“ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಇದೆ”

ಹಾಗೆ ಕ್ಯಾನ್ಸರ್ ಕಾಯಿಲೆಯನ್ನು ತಡೆಗಟ್ಟಲು ಆದಷ್ಟು ಪ್ರಯತ್ನ ಪಡೋಣ.

 

ಬಿ.ಶರಣ್ಯ ಜೈನ್

ಎಸ್.ಡಿ. ಎಂ.ಕಾಲೇಜು ಉಜಿರೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮಣಿಪಾಲ

Muniyal Institute: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮಣಿಪಾಲ

10-health

Monsoon Diseases:ಮಳೆಗಾಲದಲ್ಲಿ ಸಾಮಾನ್ಯ; ಮಾನ್ಸೂನ್‌ ರೋಗಗಳು,ತಡೆಗಟ್ಟುವಿಕೆಗಾಗಿ ಸಲಹೆಗಳು

2-health

Scleroderma: ಸ್ಕ್ಲೆರೋಡರ್ಮಾ ಜತೆಗೆ ಜೀವಿಸುವುದು

Manipal ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್‌.ವಲಿಯತ್ತಾನ್‌ ಇನ್ನಿಲ್ಲ

Updated ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್‌.ವಲಿಯತ್ತಾನ್‌ ಇನ್ನಿಲ್ಲ

6-health

Hemorrhoids: ಮಲದಲ್ಲಿ ರಕ್ತಸ್ರಾವವಾದಾಗಲೆಲ್ಲ ಮೂಲವ್ಯಾಧಿ ಕಾರಣವಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.