ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸುವ ಯೋಗಾಸನ

ಶೀತಲಿ ಪ್ರಾಣಾಯಾಮವು ದೇಹವನ್ನು ತಂಪಾಗಿರಿಸುತ್ತದೆ.

Team Udayavani, Mar 15, 2021, 1:32 PM IST

ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸುವ ಯೋಗಾಸನ

ಹವಾಮಾನದಲ್ಲಿ ಕೊಂಚ ಏರುಪೇರಾದರೂ ಸಾಕು ಆರಂಭದಲ್ಲಿ ಕಾಣಿಸಿಕೊಳ್ಳುವುದು ಶೀತ, ಜ್ವರ. ದೇಹಕ್ಕೆ ಯಾವುದೇ ರೀತಿಯ ಸೋಂಕು ಉಂಟಾದಾಗ ಅದರ ವಿರುದ್ಧ ಪ್ರತಿರೋಧಕ ಶಕ್ತಿಯು ಹೋರಾಡುತ್ತದೆ. ಇದನ್ನೇ ಜ್ವರ ಎನ್ನಲಾಗುವುದು.

ಸಾಮಾನ್ಯವಾಗಿ ಬ್ಯಾಕ್ಟೀರಿಯಾ, ವೈರಸ್‌ ಸೋಂಕು ಇದಕ್ಕೆ ಕಾರಣವಾಗಿರುತ್ತದೆ. ಜ್ವರದಲ್ಲಿ ದೇಹದ ತಾಪ ಹೆಚ್ಚಾಗುವುದಲ್ಲದೆ ಗಂಟಲು ನೋವು, ಸೆಳೆತ, ತಲೆನೋವು, ಮೂಗು ಸೋರುವಿಕೆಯೂ ಕಾಣಿಸಿಕೊಳ್ಳುತ್ತದೆ. ಇದನ್ನು ತಡೆಗಟ್ಟಲು ನಿಯಮಿತವಾಗಿ ಯೋಗ ಮಾಡಬೇಕು.

ಇದರಿಂದ ದೇಹದಲ್ಲಿ ಪ್ರತಿರೋಧಕ ಶಕ್ತಿ ವೃದ್ಧಿಯಾಗಿ ಸೋಂಕಿನ ವಿರುದ್ಧ ಹೋರಾಡಬಹುದು. ಜ್ವರವನ್ನು ನಿಯಂತ್ರಣದಲ್ಲಿರಿಸಲು, ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸುವ ಯೋಗಾಸನ ಯೋಗಾಸನ ತಲೆ ಕೆಳಗಾಗಿ ಮಾಡುವಂಥ ಸರ್ವಾಂಗಾಸನವು ವಾಯುನಾಳವನ್ನು ಶುದ್ಧೀಕರಿಸಿ, ಉಸಿರಾಟ ಸಮಸ್ಯೆಯನ್ನು ನಿವಾರಿಸುತ್ತದೆ.

ರಕ್ತ ಸಂಚಾರವನ್ನು ಉತ್ತಮಗೊಳಿಸಿ ದೇಹದಲ್ಲಿ ಚೈತನ್ಯ ತುಂಬುವುದು. ಎದೆ ಮತ್ತು ಶ್ವಾಸಕೋಶವನ್ನು ಉಬ್ಬಿಸಿ ಉಸಿರಾಟದ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ಸ್ಯಾಸನವು ದೇಹದ ನೋವು, ಬಳಲಿಕೆಯನ್ನು ನಿವಾರಿಸುತ್ತದೆ. ಇದರಿಂದ ಜ್ವರದ ರೋಗ ಲಕ್ಷಣಗಳು ಕಡಿಮೆಯಾಗಿ ದೇಹದಲ್ಲಿ ಶಕ್ತಿ ವೃದ್ಧಿಯಾಗುವುದು. ವೃದ್ಧಿ ಸಲು ಸಹಾಯ ಮಾಡುವ ಕೆಲವೊಂದು ಯೋಗ ಭಂಗಿಗಳು ಇಲ್ಲಿವೆ.

ಪ್ರಾಣಾಯಾಮ
ಪ್ರಾಣಾಯಾಮದ ಪ್ರತಿಯೊಂದು ಭಂಗಿಯೂ ದೇಹಕ್ಕೆ ಚೈತನ್ಯ ತುಂಬುತ್ತದೆ. ಅದರಲ್ಲಿ ನಾಡಿ ಶೋಧನ ಪ್ರಾಣಾಯಾಮವು ನರ ವ್ಯವಸ್ಥೆಗೆ ಆರಾಮ ಒದಗಿಸುವುದು ಮಾತ್ರವಲ್ಲದೆ ದೇಹದ ತಾಪಮಾನ ಇಳಿಸಲು ನೆರವಾಗುತ್ತದೆ.

ಇದರಿಂದ ಸರಳವಾದ ಉಸಿರಾಟ ಸಾಧ್ಯವಾಗುವುದಲ್ಲದೆ ಉಸಿರಾಟದ ವ್ಯವಸ್ಥೆ, ಶ್ವಾಸಕೋಶವನ್ನು ಶುದ್ಧೀಕರಿಸಬ ಹುದು. ತಲೆನೋವು ನಿವಾರಿಸಲು ಇದು ಅತ್ಯುತ್ತಮ. ಜ್ವರವಿದ್ದಾಗ ಒಂದು ಬಾರಿಗೆ 9ರಂತೆ ದಿನದಲ್ಲಿ ಮೂರು ಬಾರಿ ಈ ಪ್ರಾಣಾಯಾಮ ಮಾಡಬಹುದು.

ಶೀತಲಿ ಪ್ರಾಣಾಯಾಮವು ದೇಹವನ್ನು ತಂಪಾಗಿರಿಸುತ್ತದೆ. ಈ ಭಂಗಿಯಲ್ಲಿ ಉಸಿರಾಟದಿಂದ ಬಾಯಿಯ ಮೂಲಕ ಗಾಳಿಯನ್ನು ತೆಗೆದುಕೊಂಡು ಮೂಗಿನಲ್ಲಿ ಹೊರಬಿಡಲಾಗುತ್ತದೆ. ಇದರಿಂದ ದೇಹ ಸಂಪೂರ್ಣ ತಂಪಾಗುವುದಲ್ಲದೆ ನರ ವ್ಯವಸ್ಥೆಗೂ ಚೈತನ್ಯ ದೊರೆಯುವುದು.

ಅನುಲೋಮಾ ವಿಲೋಮಾ ಪ್ರಾಣಾಯಾಮವು ದೇಹವನ್ನು ಸಂಪೂರ್ಣ ಶುದ್ಧೀಕರಿಸುತ್ತದೆ. ಇದು ಶೀತ, ಜ್ವರದ ಲಕ್ಷಣಗಳನ್ನು ಶೀಘ್ರದಲ್ಲಿ ಕಡಿಮೆ ಮಾಡುತ್ತದೆ. ಉಸಿರನ್ನು ಎಳೆದು ಒತ್ತಡ ಪೂರ್ವಕವಾಗಿ ಹೊರಬಿಡುವ ಕಪಾಲಭಾತಿ ಪ್ರಾಣಾಯಾಮದಿಂದ ಮೂಗಿನ ಹೊಳ್ಳೆಗಳು ಶುದ್ಧವಾಗುವುದು. ಇದು ದೇಹದಲ್ಲಿರುವ ಶೇ. 80ರಷ್ಟು ವಿಷಕಾರಿ ಅಂಶಗಳನ್ನು ಹೊರ ಹಾಕುತ್ತದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.