ನುಸುಳುಕೋರರ ದುಃಸ್ವಪ್ನ ಲೇಸರ್‌ ಫೆನ್ಸ್‌


Team Udayavani, Sep 18, 2018, 7:31 AM IST

17.jpg

ಭಾರತ ಮತ್ತು ಪಾಕಿಸ್ಥಾನದ ಗಡಿಯಲ್ಲಿ ಅಕ್ರಮ ಒಳನುಸುಳುವಿಕೆಗಳನ್ನು ತಡೆಯಲು ನಿರ್ಮಿಸಲಾಗುತ್ತಿರುವ ಕಾಂಪ್ರಹೆನ್ಸಿವ್‌ ಇಂಟಗ್ರೇಟೆಡ್‌ ಬಾರ್ಡರ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ (ಸಿಐಬಿಎಂಎಸ್‌) ಅನ್ನು ಪ್ರಾಯೋಗಿಕವಾಗಿ ಜಮ್ಮುವಿನಲ್ಲಿ ಸೋಮವಾರ ಆರಂಭಿಸಲಾಯಿತು. ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಇದರ ಉದ್ಘಾಟನೆ ನೆರವೇರಿಸಿದರು. ಭಾರತ-ಪಾಕಿಸ್ಥಾನ ನಡುವಿನ ಅಂತಾರಾಷ್ಟ್ರೀಯ ಗಡಿಯಲ್ಲಿನ (ಐಬಿ) ಸುಮಾರು 2,016 ಕಿ.ಮೀ. ದೂರದವರೆಗೆ ಹದ್ದಿನ ಕಣ್ಣಿಡಲು ಇದರಿಂದ ನೆರವಾಗಲಿದೆ.

ವೈಶಿಷ್ಟ್ಯವೇನು?
ಇದೊಂದು ಭೌತಿಕವಲ್ಲದ, ಲೇಸರ್‌ ಬೇಲಿ. ನುಸುಳು ಕೋರರ ಅತಿ ಸೂಕ್ಷ್ಮ ಪ್ರಯತ್ನಗಳನ್ನೂ ಪತ್ತೆ ಹಚ್ಚುವ ಸಾಮರ್ಥ್ಯವಿರುವುದರಿಂದ ಗಡಿ ಮತ್ತಷ್ಟು ಸುರಕ್ಷಿತ. 

ಕಾರ್ಯವೈಖರಿ ಹೇಗೆ?
ಇದರಲ್ಲಿ ಉಷ್ಣಾಂಶ ಆಧಾರಿತ ಇಮೇಜಿಂಗ್‌ ವ್ಯವಸ್ಥೆ, ಇನ್‌ಫ್ರಾ ರೆಡ್‌ ಮತ್ತು ಲೇಸರ್‌ ಆಧಾರಿತ ಸೈರನ್‌ ವ್ಯವಸ್ಥೆಗಳಿವೆ. ಇದರಿಂದ ದೂರದಿಂದಲೇ ನುಸುಳು ಕೋರರನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತದೆ. ಜತೆಗೆ, ಏರೋಸ್ಟಾಟ್ಸ್‌, ಗ್ರೌಂಡ್‌ ಸೆನ್ಸರ್‌ಗಳಿದ್ದು ಇದರಿಂದ ಸೂಕ್ಷ್ಮಾತಿಸೂಕ್ಷ್ಮ ಒಳ ನುಸುಳುವಿಕೆಯನ್ನೂ ಗ್ರಹಿಸ ಬಹುದು.ಯಾವುದೇ ಅನುಮಾನಾಸ್ಪದ ನಡೆಗಳನ್ನು ಕ್ಷಣಾರ್ಧದಲ್ಲಿ ನಿಯಂತ್ರಣ ಕೊಠಡಿಗೆ ರವಾನಿಸುತ್ತದೆ. 

ಪ್ರಯೋಜನಗಳೇನು?
ಗಡಿಯಲ್ಲಿ ಮಾನವ ಆಧಾರಿತ ಗಸ್ತು ಅವಶ್ಯಕತೆ ಗಣನೀಯ ಇಳಿಕೆ.  
ಮೋಸಗೊಳಿಸಲಾಗದ ತಂತ್ರಜ್ಞಾನದಿಂದ ನುಸುಳುಕೋರರ ಕಳ್ಳಾಟಗಳಿಗೆ ಇತಿಶ್ರೀ. 
ಗಡಿ ಭದ್ರತೆ ಹಿಂದೆಂದಿಗಿಂತಲೂ ಬಲಿಷ್ಠ ಹಾಗೂ ಪರಿಣಾಮಕಾರಿ.
ಗಡಿಗಳಲ್ಲಿ ಸೈನಿಕರ ಪ್ರಾಣಹಾನಿಗೆ ತಡೆ

ಇಸ್ರೇಲ್‌ಗೆ ಭೇಟಿ ನೀಡಿದ್ದಾಗ ಇಲ್ಲಿ ಇಂಥದ್ದೊಂದು ವ್ಯವಸ್ಥೆ ಇರುವುದನ್ನು ನೋಡಿದ್ದೆ. ಅಂಥದ್ದೇ ವ್ಯವಸ್ಥೆಯನ್ನು ಭಾರತ-ಪಾಕ್‌ ಗಡಿಯಲ್ಲಿ ಅಳವಡಿಸಬೇಕೆಂದು ಇಚ್ಛಿಸಿದ್ದೆ. ಅದು ಈಗ ನೆರವೇರುತ್ತಿದೆ. 
ರಾಜನಾಥ್‌ ಸಿಂಗ್‌, ಕೇಂದ್ರ ಗೃಹ ಸಚಿವ

ಭಾರತ, ಪಾಕ್‌ ಗಡಿಯಲ್ಲಿ ತಲೆ ಎತ್ತಲಿರುವ ವರ್ಚುವಲ್‌ ಬೇಲಿ
2,016 ಕಿ.ಮೀ ಗಡಿಗೆ ಸದ್ಯದಲ್ಲೇ ಹೊಸ ವ್ಯವಸ್ಥೆ ವಿಸ್ತರಣೆ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.