ಸುದ್ದಿ ಕೋಶ: ವಿಶ್ವದ ಪ್ರಥಮ ತೇಲುವ ಅಣು ವಿದ್ಯುದಾಗಾರ


Team Udayavani, May 20, 2018, 6:00 AM IST

o-6.jpg

ವಿಶ್ವದಲ್ಲೇ ಪ್ರಥಮ ತೇಲುವ ಅಣು ವಿದ್ಯುತ್‌ ಘಟಕ ರಷ್ಯಾದಲ್ಲಿ ಲೋಕಾರ್ಪಣೆಗೊಂಡಿದೆ. ಇದನ್ನು ಮರ್ಮನ್‌ಸ್ಕ್ನಲ್ಲಿ ಅನಾವರಣಗೊಳಿಸಲಾಗಿದ್ದು, ಇಲ್ಲಿಂದ ಸೈಬೀರಿಯಾ ಕಡೆಗೆ ಸಮುದ್ರದಲ್ಲಿ ಸಾಗಲಿದೆ. ಸೇಂಟ್‌ ಪೀಟರ್ಸ್‌ಬರ್ಗ್‌ನಲ್ಲಿ ನಿರ್ಮಿಸ ಲಾಗಿರುವ ಅಕಾಡೆಮಿಕ್‌ ಲೊಮೊನೊಸೊವ್‌ ಘಟಕವು ಸಮುದ್ರದಲ್ಲಿ ತೇಲುತ್ತಲೇ ವಿದ್ಯುತ್‌ ಉತ್ಪಾದನೆ ಮಾಡುವುದು ವಿಶೇಷ.

ಪರಿಸರ ಸ್ನೇಹಿ
5,00,000 ಟನ್‌ಗಳಷ್ಟು ಕಾರ್ಬನ್‌ ಡೈಆಕ್ಸೆ„ಡ್‌ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಅನುಕೂಲ
ಸೇಂಟ್‌ಪೀಟರ್ಸ್‌ಬರ್ಗ್‌ನಲ್ಲಿ ಇದನ್ನು ಬಳಸಲು ನಿರ್ಧರಿ ಸಲಾಗಿತ್ತಾದರೂ ಸುರಕ್ಷತೆ ದೃಷ್ಟಿಯಿಂದ ಸ್ಥಳ ಬದಲಾವಣೆ
ಬಾಲ್ಟಿಕ್‌ ಸಮುದ್ರದ ಗಡಿ ಹಂಚಿಕೊಂಡಿರುವ ದೇಶಗಳಿಂದ ಭದ್ರತಾ ಆತಂಕ
15ಕ್ಕೂ ಹೆಚ್ಚು ದೇಶಗಳಿಂದ ತೇಲುವ ಅಣುವಿದ್ಯುತ್‌ ಘಟಕ ಸ್ಥಾಪನೆಗೆ ಪ್ರಸ್ತಾವನೆ

ಬಳಕೆ ಎಲ್ಲಿ?
ರಷ್ಯಾದ ಈಶಾನ್ಯಭಾಗದಲ್ಲಿರುವ ಪೆವೆಕ್‌ ಪ್ರಾಂತ್ಯದಲ್ಲಿ ವಿದ್ಯುತ್‌ ಬಳಕೆ
5,000 ನಾಗರಿಕರಿಗೆ ಈ ಹಡಗಿನಿಂದ ವಿದ್ಯುತ್‌ನ ಉಪಯೋಗ
2019ರಲ್ಲಿ ಪೆವೆಕ್‌ಗೆ ಹಡಗು ಪ್ರಯಾಣ ಸಾಧ್ಯತೆ
2 ಲಕ್ಷ ಕುಟುಂಬಗಳಿಗೆ ವಿದ್ಯುತ್‌ ಒದಗಿಸುವ ಸಾಮರ್ಥ್ಯ
ತೈಲ ಮತ್ತು ನೈಸರ್ಗಿಕ ಅನಿಲ ನಿಕ್ಷೇಪದಲ್ಲಿ ಹೊರತೆಗೆಯಲೂ ಬಳಕೆ

21,000 ಟನ್‌ ತೂಕದ ಹಡಗು
35 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡುವ ಸಾಮರ್ಥ್ಯ
ರೊಸಟೋಮ್‌ ಅಣುವಿದ್ಯುತ್‌ ತಯಾರಿಕೆ ಕಂಪನಿಯಿಂದ ನಿರ್ಮಾಣ
144/30 ಮೀಟರ್‌  ಹಡಗಿನಲ್ಲಿ ಎರಡು ರಿಯಾಕ್ಟರುಗಳ ಅಳವಡಿಕೆ

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.