ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ


Team Udayavani, Apr 13, 2021, 4:18 PM IST

holige

ಇಂದು ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ. ಇದು ಹಿಂದೂಗಳಿಗೆ ಹೊಸ ವರ್ಷ. ಬೇವು-ಬೆಲ್ಲ ಸವಿದು ಸಂಭ್ರಮಿಸುವ ಈ ಹಬ್ಬದಂದು ವಿಶೇಷವಾಗಿ ಒಂದು ಸಿಹಿ ಖಾದ್ಯವನ್ನು ತಯಾರಿಸಲಾಗುತ್ತದೆ. ಅದುವೇ ಹೂರಣದ ಹೋಳಿಗೆ.

ಇದೊಂದು ವಿಶೇಷ ಮಹಾರಾಷ್ಟ್ರಿಯನ್ ಆಹಾರವಾಗಿದ್ದು,ಯುಗಾದಿಯಂದು ಸಿದ್ಧಪಡಿಸಲಾಗುತ್ತದೆ. ಹೂರಣದ ಹೋಳಿಗೆ ಅಥವಾ ಒಬ್ಬಟ್ಟು ಎಂದೂ ಕೂಡ ಈ ಸಿಹಿಯನ್ನು ಕರೆಯುತ್ತಾರೆ. ಇಂದು ನಾವು ಹೂರಣದ ಹೋಳಿಗೆ ತಯಾರಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

ಬೇಕಾಗುವ ಪದಾರ್ಥಗಳು :

ಮೈದಾ – 2 ಕಪ್‌ಗಳು

ರವೆ – 2 ಸ್ಪೂನ್

ಅರಶಿನ ಹುಡಿ – ಸ್ವಲ್ಪ

ಬೆಲ್ಲ – 11/2 ಕಪ್

ತೆಂಗಿನ ತುರಿ – 2 ಕಪ್ (ತುರಿದದ್ದು)

ಏಲಕ್ಕಿ – 2-3 (ಹುಡಿಮಾಡಿದ್ದು)

ತುಪ್ಪ – 2ಸ್ಫೂನ್

ನೀರು – 1 ಕಪ್

ಮಾಡುವ ವಿಧಾನ:

ಬೆಲ್ಲ ಹಾಗೂ ಕಡಲೆಬೇಳೆಯನ್ನು ಬಳಸಿ ಹೂರಣ ಸಿದ್ಧಪಡಿಸಿಕೊಳ್ಳಬೇಕಾಗುತ್ತದೆ. ಕೆಲವು ಕಡೆಗಳಲ್ಲಿ, ಹೂರಣದ ಹೋಳಿಗೆ ತಯಾರಿಸಲು ತೆಂಗಿನ ಕಾಯಿಯನ್ನು ಬಳಸುತ್ತಾರೆ.

ತುರಿದ ತೆಂಗಿನ ಕಾಯೊಯೊಂದಿಗೆ ಬೆಲ್ಲವನ್ನು ಮಿಶ್ರಣ ಮಾಡಿ ಹೋಳಿಗೆಯನ್ನು ಸಿದ್ಧಪಡಿಸುತ್ತಾರೆ. ತೆಂಗಿನ ಕಾಯಿಯ ಸುವಾಸನೆ ಮತ್ತು ಅಸಾಮಾನ್ಯ ರುಚಿ ಹೋಳಿಗೆಗೆ ವಿಶೇಷ ಸ್ವಾದವನ್ನು ನೀಡುತ್ತದೆ.

ಒಂದು ಪಾತ್ರೆಯಲ್ಲಿ, ಮೈದಾ, ರವೆ, ಅರಶಿನ ಹುಡಿಯನ್ನು ಸೇರಿಸಿ ಮತ್ತು ಸ್ವಲ್ಪ ನೀರು ಬಳಸಿ ಮೃದುವಾದ ಹಿಟ್ಟು ತಯಾರಿಸಿ. 30 ನಿಮಿಷಗಳವರೆಗೆ ಹಿಟ್ಟನ್ನು ತೆಗೆದಿರಿಸಿ.

ಮತ್ತೊಂದು ಪಾತ್ರೆಯಲ್ಲಿ  1/2 ಕಪ್ ನೀರು ಹಾಕಿ ಬೆಲ್ಲವನ್ನು ಕರಗಿಸಿ. ಅದಕ್ಕೆ ತೆಂಗಿನ ತುರಿಯನ್ನು ಹಾಕಿ ಚೆನ್ನಾಗಿ ಮಿಶ್ರ ಮಾಡಿ. ಬೆಲ್ಲ ದಪ್ಪಗಾಗುವವರೆಗೆ ಬೇಯಿಸಿ.

ಗ್ಯಾಸ್ ಆಫ್ ಮಾಡಿ ತಣಿಯಲು ಬಿಡಿ.

ಹಿಟ್ಟನ್ನು ತೆಗೆದುಕೊಂಡು ಸಣ್ಣ ಉಂಡೆಗಳನ್ನು ತಯಾರಿಸಿ. ಹೂರಣವನ್ನು ಸ್ಟಫ್ ಮಾಡಿ. ಉಂಡೆಯ ಬದಿಗಳನ್ನು ಬೆಲ್ಲದ ಪಾಕದಲ್ಲಿ ಕವರ್ ಮಾಡಿ.

ತುಪ್ಪದಿಂದ ಸವರಿದ ಪ್ಲಾಸ್ಟಿಕ್ ಹಾಳೆಯನ್ನು ಹಾಸಿ ಅದರ ಮೇಲೆ ಈ ಉಂಡೆಯನ್ನಿಡಿ. ನಂತರ ಉಂಡೆಯನ್ನು ಚಪಾತಿ ಆಕಾರದಲ್ಲಿ ಲಟ್ಟಿಸಿ.

ತವಾ ಬಿಸಿ ಮಾಡಿ ಹಾಗೂ ಬೆಲ್ಲ ಬಳಸಿಕೊಂಡು ಹೂರಣದ ಹೋಳಿಗೆಯನ್ನು ಬೇಯಿಸಿ.

ಹೂರಣದ ಹೋಳಿಗೆ ಸವಿಯಲು ಸಿದ್ಧವಾಗಿದೆ. ಬಿಸಿ ಬಿಸಿಯಾದ ಹೋಳಿಗೆಯನ್ನು ಸವಿಯಲು ನೀಡಿ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

tometo-gojju

ಬಾಯಿ ಚಪ್ಪರಿಸಿ ತಿನ್ನುವ ಟೊಮೆಟೊ ಗೊಜ್ಜು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.