ಆಚಾರ್ ಕಾ ಪರೋಟ ಮಾಡುವ ವಿಧಾನ

ಸಿಂಪಲ್ ಆಗಿರುವ ಪರೋಟವನ್ನು ಕೇವಲ 15 ನಿಮಿಷದಲ್ಲಿ ಮಾಡಿ ಹೊಟ್ಟೆ ತಣಿಸಿಕೊಳ್ಳಬಹುದಾಗಿದೆ

Team Udayavani, Feb 11, 2021, 3:14 PM IST

Achaar ka Paratha Recipe

ಆಚಾರ್ ಕಾ ಪರೋಟ ಮಾಡುವುದು ಬಹಳ ಸುಲಭ ಮತ್ತು ಸರಳ. ನಾವು ಮನೆಯಲ್ಲಿಯೇ ಸುಲಭವಾಗಿ ಮಾಡಿಕೊಂಡು ಸವಿಯಬಹುದಾಗಿದೆ. ಮಾವಿನ ಉಪ್ಪಿನ ಕಾಯಿಯ ಮಸಾಲೆಯನ್ನು ಹಿಟ್ಟಿನೊಂದಿಗೆ ಬೆರೆಸಿ ಮಾಡುವ ಸರಳ ಮತ್ತು ರುಚಿಕರವಾದ ಪರೋಟವಿದು.

ಓದಿ : ಅನರ್ಹ ಪಡಿತರ ಚೀಟಿ ರದ್ದತಿಗೆ  ಕ್ರಮ ಕೈಗೊಳ್ಳಿ

ಬೇಕಾಗುವ ಪದಾರ್ಥಗಳು

  • ಮಾವಿನ ಉಪ್ಪಿನ ಕಾಯಿಯ ಮಸಾಲೆ
  • ಹಸಿ ಮೆಣಸಿನ ಕಾಯಿ ಅಥವಾ ಒಣ ಮೆಣಸಿನ ಕಾಯಿ
  • ಹಿಟ್ಟು
  • ತುಪ್ಪ ಅಥವಾ ಅಡುಗೆ ಎಣ್ಣೆ

 

ಆಚಾರ್ ಕಾ ಪರೋಟ ಮಾಡುವ ವಿಧಾನ

  • ಹಿಟ್ಟಿಗೆ ಮಸಲಾ ಪದಾರ್ಥಗಳನ್ನು ಬೆರೆಸಿಕೊಂಡು ಚಪಾತಿ ಲಟ್ಟಿಸಿದ ಹಾಗೆ ಲಟ್ಟಿಸಿಕೊಳ್ಳುವುದು.
  • ಎರಡು ಕಡೆ ಕಾವಲೆ/ತವಾದ ಮೇಲೆ ಕಾಯಿಸಿಕೊಳ್ಳಿ.
  • ತುಪ್ಪ ಅಥವಾ ಎಣ್ಣೆಯನ್ನು ಪರೋಟದ ಮೇಲೆ ಹಚ್ಚಿಕೊಳ್ಳಿ.

ಇಷ್ಟು ಸಿಂಪಲ್ ಆಗಿರುವ ಪರೋಟವನ್ನು ಕೇವಲ 15 ನಿಮಿಷದಲ್ಲಿ ಮಾಡಿ ಹೊಟ್ಟೆ ತಣಿಸಿಕೊಳ್ಳಬಹುದಾಗಿದೆ.

ಓದಿ : ಸಿಎಂಗೆ ಯಾವ ಸಮಾಜಕ್ಕೂ ನ್ಯಾಯ ಕೊಡಿಸಲಾಗದು

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.