ಕ್ಯಾರೆಟ್‌, ರೈಸ್‌ ಬಾಲ್‌ ಪಾಯಸ


Team Udayavani, Jun 23, 2019, 6:00 AM IST

q-10

ಬೇಕಾಗುವ ಸಾಮಗ್ರಿಗಳು
ಕ್ಯಾರೆಟ್‌: 2
ಸಕ್ಕರೆ: 2 ಕಪ್‌
ಹಾಲು: 2 ಕಪ್‌
ಅಕ್ಕಿ ಹುಡಿ: ಅರ್ಧ ಕಪ್‌
ತುಪ್ಪ: ಸ್ವಲ್ಪ
ಗೋಡಂಬಿ ದ್ರಾಕ್ಷಿ: ಸ್ವಲ್ಪ
ಏಲಕ್ಕಿ : ಸ್ವಲ್ಪ

ಮಾಡುವ ವಿಧಾನ
ಮೊದಲು ಕ್ಯಾರೆಟ್‌ನ್ನು ಸಿಪ್ಪೆ ತೆಗೆದು ಬೇಯಿಸಿಕೊಳ್ಳಬೇಕು. ಅನಂತರ ಅದನ್ನು ಕೈಯಲ್ಲಿ ಚೆನ್ನಾಗಿ ಹಿಚುಕಿ ಅದರ ರಸವನ್ನು ತೆಗೆಯಬೇಕು. ಒಂದು ಸೋಸುವ ಪಾತ್ರೆಯಲ್ಲಿ ಸೋಸಿ ರಸವನ್ನು ತೆಗೆದಿಡಬೇಕು. ಒಂದು ಪಾತ್ರೆಗೆ ಸ್ವಲ್ಪ ಅಕ್ಕಿ ಹಿಟ್ಟು ಹಾಕಿ ಅದಕ್ಕೆ ಬಿಸಿ ನೀರು, ಸಕ್ಕರೆ ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ನಾದಿಕೊಳ್ಳಬೇಕು. ಹಿಟ್ಟು ಚೆನ್ನಾಗಿ ಆಗಿ ಮೃದುವಾದ ಮೇಲೆ ಅದನ್ನು ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಬೇಕು. ಅನಂತರ ಒಂದು ಪಾತ್ರೆಗೆ 1ಕಪ್‌ ಹಾಲು ಮತ್ತು 1 ಕಪ್‌ ನೀರು ಹಾಕಿ ಚೆನ್ನಾಗಿ ಕುದಿಸಬೇಕು. ಅದಕ್ಕೆ ಏಲಕ್ಕಿ ಹಾಗೂ ಸಕ್ಕರೆಯನ್ನು ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು. ಅದು ಚೆನ್ನಾಗಿ ಕುದಿಯುವಾಗ ಅಕ್ಕಿ ಹಿಟ್ಟಿನ ಸಣ್ಣ ಸಣ್ಣ ಉಂಡೆಗಳನ್ನು ಅದಕ್ಕೆ ಸೇರಿಸಬೇಕು. ಅದು ಬೇಯುವಾಗ ಕ್ಯಾರೆಟ್‌ ರಸವನ್ನು ಸೇರಿಸಬೇಕು. ಅಲ್ಪ ನೀರು ಸೇರಿಸಿ ಚೆನ್ನಾಗಿ ಕುದಿಸಿ ಸಿಹಿ ಬೇಕಿದ್ದರೆ ಸ್ವಲ್ಪ ಸಕ್ಕರೆ ಹಾಕಬೇಕು. ರುಚಿಗೆ ಸ್ವಲ್ಪ ಉಪ್ಪು ಸೇರಿಸಿ ಕುದಿಸಿದರೆ ಕ್ಯಾರೆಟ್‌ ಪಾಯಸ ಸಿದ್ಧವಾಗುತ್ತದೆ.

ಕ್ಯಾರೆಟ್‌ ನಾರಿನಾಂಶಯುಕ್ತ ಇರುವ ಒಂದು ತರಕಾರಿಯಾಗಿದ್ದು ಆರೋಗ್ಯಕ್ಕೆ ಉತ್ತಮವಾಗಿರುತ್ತದೆ. ಇದರಲ್ಲಿ ಬೆಟಾ ಕೆರೊಟಿನ್‌ ಫೈಬರ್‌, ವಿಟಮಿನ್‌ ಕೆ, ಪೊಟಾಶಿಯಂ ಮತ್ತು ಆ್ಯಂಟೊಕ್ಸಿಡೆನ್ಸ್‌ ಇದ್ದು ದೇಹಕ್ಕೆ ಉತ್ತಮವಾಗಿದೆ. ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿಯೂ ಇದು ಮಹತ್ತರ ಪಾತ್ರವನ್ನು ವಹಿಸುತ್ತದೆ.

 ಸುಶ್ಮಿತಾ ಶೆಟ್ಟಿ. ಸಿರಿಬಾಗಿಲು

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.