ಹಬ್ಬಕ್ಕೆ ಹೊಸದೂಟ


Team Udayavani, May 18, 2019, 3:05 PM IST

chandrakala-sweet

ಹಬ್ಬ ಬಂತೆಂದರೆ ಸಾಕು,ಏನು ಮಾಡುವುದು ಎಂಬ ಚಿಂತೆ ಯಾವಾಗಲೂ ಇರುವ ಸಮಸ್ಯೆ.ಮಾಡಿದ್ದೇ ಮಾಡಿದರೆ ಮನೆಯಲ್ಲಿ ತಿನ್ನುವವರು ಯಾರೂ ಇಲ್ಲ. ಎಲ್ಲರೂ ಏನಾದರೂ ಹೊಸ ಬಗೆಯನ್ನು ತಿನ್ನಲು ಬಯಸುವುದು ಸಹಜ ಅದಕ್ಕಾಗಿ ಹೊಸ ರುಚಿ.

ಬೇಕಾಗುವ ಸಾಮಗ್ರಿ
ಮೈದಾ ಹಿಟ್ಟು -1ಕಪ್‌
ಸಕ್ಕರೆ -1ಕಪ್‌
ಖೋವಾ – ಕಾಲು ಕಪ್‌
ಸಕ್ಕರೆ ಪುಡಿ -2 ಚಮಚ
ತುರಿದ ಒಣ ಕೊಬ್ಬರಿ – ಅರ್ಧ ಕಪ್‌
ಗೋಡಂಬಿ, ಬಾದಾಮಿ, ಪಿಸ್ತಾ ಸ್ವಲ್ಪ
ಏಲಕ್ಕಿ ಹುಡಿ-ಚಿಟಿಕೆಯಷ್ಟು
ಸೋಡಾ- ಚಿಟಿಕೆಯಷ್ಟು
ಉಪ್ಪು : ರುಚಿಗೆ ತಕ್ಕಷ್ಟು
ತುಪ್ಪ -2 ಚಮಚ
ಎಣ್ಣೆ: ಕರಿಯಲು ಬೇಕಾದಷ್ಟು

ಚಂದ್ರಕಲಾ ಸ್ವೀಟ್‌
ಒಂದು ಕಪ್‌ನಲ್ಲಿ ಮೈದಾಹಿಟ್ಟನ್ನು ಹಾಕಿ ಅದಕ್ಕೆ 2 ಚಮಚ ತುಪ್ಪ , ಸೋಡಾ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಮಿಕ್ಸ್‌ ಮಾಡಿಕೊಳ್ಳಬೇಕು. ಅನಂತರ ಅದಕ್ಕೆ ಸ್ವಲ್ಪ ಸ್ವಲ್ಪ ನೀರನ್ನು ಹಾಕುತ್ತಾ ಚಪಾತಿ ಹಿಟ್ಟಿನ ಹದಕ್ಕೆ‌ ಬರುವ ತನಕ ಮೃದುವಾಗಿ ಕಲಸಿಕೊಂಡು 5 ರಿಂದ 10 ನಿಮಿಷಗಳ ಕಾಲ ನೆನೆಯಲು ಬಿಡಿ. ಅನಂತರ ಒಂದು ಪಾತ್ರೆಗೆ 1 ಕಪ್‌ ಸಕ್ಕರೆ ಮತ್ತು 1 ಕಪ್‌ ನೀರನ್ನು ಹಾಕಿ ಸಕ್ಕರೆ ಕರಗುವವರೆಗೆ ಕುದಿ ಸಿ. ಒಂದು ವೇಳೆ ಪಾಕ ಬಂದ ಅನಂತರ ಚಿಟಿಕೆಯಷ್ಟು ಏಲಕ್ಕಿ ಹುಡಿ ಹಾಕಿ ಆರಲು ಬಿಡಿ. ಬಳಿಕ ಒಂದು ಬಾಣಲೆಗೆ ಖೋವಾ ಹಾಕಿ ಹುರಿದುಕೊಳ್ಳಬೇಕು. ಖೋವಾ ಕರಗುತ್ತಾ ಬರುವಾಗ ಬಾದಾಮಿ, ಗೋಡಂಬಿ, ಪಿಸ್ತಾ, ಒಣಕೊಬ್ಬರಿ ಹಾಕಿ ಸ್ವಲ್ಪ ಸಕ್ಕರೆ ಪುಡಿ, ಏಲಕ್ಕಿ ಪುಡಿಯನ್ನು ಸೇರಿಸಿ ಎಲ್ಲ ವನ್ನೂ ಚೆನ್ನಾಗಿ ಮಿಕ್ಸ್‌ ಮಾಡಿ ತಣಿಯಲು ಬಿಟ್ಟರೆ ಹೂರಣ ಸಿದ್ಧವಾಗುತ್ತದೆ.

ಮುಂಚೆ ನೆನೆಯಲು ಇಟ್ಟ ಹಿಟ್ಟನ್ನು ತೆಗೆದುಕೊಂಡು ಚೆನ್ನಾಗಿ ಇನ್ನೊಮ್ಮೆ ಕಲಸಿ ಅದನ್ನು ಸಣ್ಣ ಸಣ್ಣ ಉಂಡೆಗಳಾಗಿ ಮಾಡಿ ಕೊಂಡು ಒಣ ಹಿಟ್ಟಿನಲ್ಲಿ ಅದ್ದಿ ಅದನ್ನು ಚಿಕ್ಕ ಪೂರಿಯಾಕೃತಿಯಲ್ಲಿಲಟ್ಟಿಸಿಕೊಂಡು ಹೂರಣವನ್ನು ಒಂದರ ಮೇಲೆ ಹಾಕಿ ಸವ ರಿಕೊಂಡು ಇನ್ನೊಂದನ್ನು ಅದರ ಮೇಲೆ ಇಟ್ಟು ಸುತ್ತಲು ಮಡಚಿಕೊಳ್ಳಬೇಕು. ಬಳಿಕ ಒಂದು ಪಾತ್ರೆಯಲ್ಲಿ ಕರಿಯಲು ಬೇಕಾಗುವಷ್ಟು ಎಣ್ಣೆಯನ್ನು ತೆಗೆದುಕೊಂಡು ಬಿಸಿ ಮಾಡಿಕೊಂಡು ಅದರಲ್ಲಿ ಸಿದ್ಧಪಡಿಸಿಕೊಂಡಿರುವ ಹೂರಣವನ್ನು ಕೆಂಪಗಾಗುವ ತನಕ ಎರಡೂ ಬದಿ ಕರಿಯಬೇಕು. ಅನಂತರ ಅದನ್ನು ಸಕ್ಕರೆ ಪಾಕಕ್ಕೆ ಹಾಕಿ 2 ರಿಂದ 5 ನಿಮಿಷಗಳ ಕಾಲ ನೆನೆಯಲು ಬಿಟ್ಟರೆ ರುಚಿ ರುಚಿಯಾದ ಚಂದ್ರಕಲಾ ಸ್ವೀಟ್‌ ಸವಿ ಯಲು ಸಿದ್ಧ.

-ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.