ಖಾದ್ಯ ವೈವಿಧ್ಯ; ಅನನಾಸ್‌ ಬರ್ಫಿ


Team Udayavani, Apr 29, 2019, 10:09 AM IST

9-march-11.jpg

ಊಟದ ಜತೆಗೊಂದು  ಸೈಡ್‌ ಡಿಶ್‌,ಬಳಿಕ ಒಂದು ಸಿಹಿ ಬೇಕೇ ಬೇಕು. ಆಗಲೇ ಊಟದ ಸವಿ ಹೆಚ್ಚಾ ಗೋದು ಎನ್ನುವ ಮಾತಿದೆ. ಅದಕ್ಕಾಗಿ ಇಲ್ಲಿದೆ ವಿಶೇಷ ಸಿಹಿ ಮತ್ತು ಖಾರ ಮಾಡುವ ವಿಧಗಳು.

ಪುದೀನಾ, ಹೀರೆಕಾಯಿ ಸಿಪ್ಪೆ ಚಟ್ನಿ
ಬೇಕಾಗುವ ಸಾಮಗ್ರಿಗಳು
· ಪುದೀನಾ ಎಲೆ
· ಹೀರೇಕಾಯಿ ಸಿಪ್ಪೆ
· ಕಡಲೆಬೇಳೆ
· ಒಣ ಮೆಣಸಿನಕಾಯಿ
· ಹುಣಸೆಹಣ್ಣು
· ರುಚಿಗೆ ತಕ್ಕಷ್ಟು ಉಪ್ಪು
· ಇಂಗು

ಮಾಡುವ ವಿಧಾನ
ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಬಿಸಿ ಮಾಡಿ, ಒಂದು ಚಮಚ ಕಡಲೆಬೇಳೆ, ನಾಲ್ಕೈದು ಒಣ ಮೆಣಸು, ಸಣ್ಣ ಗಾತ್ರದ ಹುಣಸೆ ಹಾಕಿ, ಹೊಂಬಣ್ಣ ಬರುವವರೆಗೆ ಚೆನ್ನಾಗಿ ಬಾಡಿಸಿ. ಅನಂತರ ಎಲ್ಲವನ್ನೂ ಒಂದು ತಟ್ಟೆಗೆ ವರ್ಗಾಯಿಸಿ, ಆರಲು ಬಿಡಿ. ಬಿಸಿಯಿರುವ ಬಾಣಲೆಯಲ್ಲಿ ಎಣ್ಣೆ ಹಾಕದೆ ಪುದೀನಾ ಮತ್ತು ಹೀರೆಕಾಯಿ ಸಿಪ್ಪೆಗಳನ್ನು ಹುರಿದುಕೊಳ್ಳಿ. ತಟ್ಟೆಯಲ್ಲಿತಣ್ಣಗಾದ ಬೇಳೆ ಮತ್ತು ಇತರ ಪದಾರ್ಥಗಳೊಂದಿಗೆ ಹುರಿದ ಪುದೀನಾ ಸೊಪ್ಪು, ಹೀರೇಕಾಯಿ ಸಿಪ್ಪೆ, ಕಲ್ಲುಪ್ಪು ಸೇರಿಸಿ ಅರೆದರೆ ಚಟ್ನಿ ಸಿದ್ಧ. ಇದಕ್ಕೆ ಸಾಸಿವೆ ಒಗ್ಗರಣೆ ಕೊಟ್ಟರೆ ರುಚಿ ಹೆಚ್ಚುತ್ತದೆ.

ಅನನಾಸ್‌ ಬರ್ಫಿ 
ಬೇಕಾಗುವ ಸಾಮಗ್ರಿಗಳು
· ಅನಾನಸ್‌ ಹೋಳು – 5
· ತೆಂಗಿನ ತುರಿ- 2 ಕಪ್‌
· ತುಪ್ಪ- 2 ಚಮಚ
· ಸಕ್ಕರೆ- 1 ಕಪ್‌
· ಏಲಕ್ಕಿ ಪುಡಿ- ಅರ್ಧ ಚಮಚ

ಮಾಡುವ ವಿಧಾನ
ದಪ್ಪ ತಳದ ಪಾತ್ರೆಗೆ ತುಪ್ಪ ಹಾಗೂ ತೆಂಗಿನತುರಿ ಹಾಕಿ ಸಣ್ಣ ಉರಿಯಲ್ಲಿ ಹುರಿಯಿರಿ. ಅನಾನಸ್‌ ಹೋಳುಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು, ಹುರಿದ ತೆಂಗಿನತುರಿಗೆ ಹಾಕಿ. ಇದಕ್ಕೆ ಸಕ್ಕರೆ, ಏಲಕ್ಕಿ ಪುಡಿ ಬೆರೆಸಿ, ಈ ಮಿಶ್ರಣವನ್ನು ಕರಗುವವರೆಗೆ ಕುದಿಸಿ. ಗಟ್ಟಿಯಾಗುವವರೆಗೆ ಕುದಿಸಿದ ಅನಂತರ ತುಪ್ಪ ಹಾಕಿ ತಳ ಹತ್ತದಂತೆ ಕೈಯಾಡಿಸಿ. ಅದನ್ನು ತುಪ್ಪ ಸವರಿದ ತಟ್ಟೆಗೆ ಹಾಕಿ, ತಣ್ಣಗಾದ ಅನಂತರ ಬೇಕಾದ ಆಕಾರಕ್ಕೆ ಕತ್ತರಿಸಿ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.