ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ


Team Udayavani, Apr 13, 2021, 4:18 PM IST

holige

ಇಂದು ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ. ಇದು ಹಿಂದೂಗಳಿಗೆ ಹೊಸ ವರ್ಷ. ಬೇವು-ಬೆಲ್ಲ ಸವಿದು ಸಂಭ್ರಮಿಸುವ ಈ ಹಬ್ಬದಂದು ವಿಶೇಷವಾಗಿ ಒಂದು ಸಿಹಿ ಖಾದ್ಯವನ್ನು ತಯಾರಿಸಲಾಗುತ್ತದೆ. ಅದುವೇ ಹೂರಣದ ಹೋಳಿಗೆ.

ಇದೊಂದು ವಿಶೇಷ ಮಹಾರಾಷ್ಟ್ರಿಯನ್ ಆಹಾರವಾಗಿದ್ದು,ಯುಗಾದಿಯಂದು ಸಿದ್ಧಪಡಿಸಲಾಗುತ್ತದೆ. ಹೂರಣದ ಹೋಳಿಗೆ ಅಥವಾ ಒಬ್ಬಟ್ಟು ಎಂದೂ ಕೂಡ ಈ ಸಿಹಿಯನ್ನು ಕರೆಯುತ್ತಾರೆ. ಇಂದು ನಾವು ಹೂರಣದ ಹೋಳಿಗೆ ತಯಾರಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

ಬೇಕಾಗುವ ಪದಾರ್ಥಗಳು :

ಮೈದಾ – 2 ಕಪ್‌ಗಳು

ರವೆ – 2 ಸ್ಪೂನ್

ಅರಶಿನ ಹುಡಿ – ಸ್ವಲ್ಪ

ಬೆಲ್ಲ – 11/2 ಕಪ್

ತೆಂಗಿನ ತುರಿ – 2 ಕಪ್ (ತುರಿದದ್ದು)

ಏಲಕ್ಕಿ – 2-3 (ಹುಡಿಮಾಡಿದ್ದು)

ತುಪ್ಪ – 2ಸ್ಫೂನ್

ನೀರು – 1 ಕಪ್

ಮಾಡುವ ವಿಧಾನ:

ಬೆಲ್ಲ ಹಾಗೂ ಕಡಲೆಬೇಳೆಯನ್ನು ಬಳಸಿ ಹೂರಣ ಸಿದ್ಧಪಡಿಸಿಕೊಳ್ಳಬೇಕಾಗುತ್ತದೆ. ಕೆಲವು ಕಡೆಗಳಲ್ಲಿ, ಹೂರಣದ ಹೋಳಿಗೆ ತಯಾರಿಸಲು ತೆಂಗಿನ ಕಾಯಿಯನ್ನು ಬಳಸುತ್ತಾರೆ.

ತುರಿದ ತೆಂಗಿನ ಕಾಯೊಯೊಂದಿಗೆ ಬೆಲ್ಲವನ್ನು ಮಿಶ್ರಣ ಮಾಡಿ ಹೋಳಿಗೆಯನ್ನು ಸಿದ್ಧಪಡಿಸುತ್ತಾರೆ. ತೆಂಗಿನ ಕಾಯಿಯ ಸುವಾಸನೆ ಮತ್ತು ಅಸಾಮಾನ್ಯ ರುಚಿ ಹೋಳಿಗೆಗೆ ವಿಶೇಷ ಸ್ವಾದವನ್ನು ನೀಡುತ್ತದೆ.

ಒಂದು ಪಾತ್ರೆಯಲ್ಲಿ, ಮೈದಾ, ರವೆ, ಅರಶಿನ ಹುಡಿಯನ್ನು ಸೇರಿಸಿ ಮತ್ತು ಸ್ವಲ್ಪ ನೀರು ಬಳಸಿ ಮೃದುವಾದ ಹಿಟ್ಟು ತಯಾರಿಸಿ. 30 ನಿಮಿಷಗಳವರೆಗೆ ಹಿಟ್ಟನ್ನು ತೆಗೆದಿರಿಸಿ.

ಮತ್ತೊಂದು ಪಾತ್ರೆಯಲ್ಲಿ  1/2 ಕಪ್ ನೀರು ಹಾಕಿ ಬೆಲ್ಲವನ್ನು ಕರಗಿಸಿ. ಅದಕ್ಕೆ ತೆಂಗಿನ ತುರಿಯನ್ನು ಹಾಕಿ ಚೆನ್ನಾಗಿ ಮಿಶ್ರ ಮಾಡಿ. ಬೆಲ್ಲ ದಪ್ಪಗಾಗುವವರೆಗೆ ಬೇಯಿಸಿ.

ಗ್ಯಾಸ್ ಆಫ್ ಮಾಡಿ ತಣಿಯಲು ಬಿಡಿ.

ಹಿಟ್ಟನ್ನು ತೆಗೆದುಕೊಂಡು ಸಣ್ಣ ಉಂಡೆಗಳನ್ನು ತಯಾರಿಸಿ. ಹೂರಣವನ್ನು ಸ್ಟಫ್ ಮಾಡಿ. ಉಂಡೆಯ ಬದಿಗಳನ್ನು ಬೆಲ್ಲದ ಪಾಕದಲ್ಲಿ ಕವರ್ ಮಾಡಿ.

ತುಪ್ಪದಿಂದ ಸವರಿದ ಪ್ಲಾಸ್ಟಿಕ್ ಹಾಳೆಯನ್ನು ಹಾಸಿ ಅದರ ಮೇಲೆ ಈ ಉಂಡೆಯನ್ನಿಡಿ. ನಂತರ ಉಂಡೆಯನ್ನು ಚಪಾತಿ ಆಕಾರದಲ್ಲಿ ಲಟ್ಟಿಸಿ.

ತವಾ ಬಿಸಿ ಮಾಡಿ ಹಾಗೂ ಬೆಲ್ಲ ಬಳಸಿಕೊಂಡು ಹೂರಣದ ಹೋಳಿಗೆಯನ್ನು ಬೇಯಿಸಿ.

ಹೂರಣದ ಹೋಳಿಗೆ ಸವಿಯಲು ಸಿದ್ಧವಾಗಿದೆ. ಬಿಸಿ ಬಿಸಿಯಾದ ಹೋಳಿಗೆಯನ್ನು ಸವಿಯಲು ನೀಡಿ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

tometo-gojju

ಬಾಯಿ ಚಪ್ಪರಿಸಿ ತಿನ್ನುವ ಟೊಮೆಟೊ ಗೊಜ್ಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.