ರುಚಿಯಾದ ಕರಿಬೇವು ಚಟ್ನಿ ತಯಾರಿಸುವುದು ಹೇಗೆ    


Team Udayavani, Mar 14, 2021, 10:00 AM IST

Karibevu

ಸ್ವಾದಿಷ್ಟ ಆಹಾರ ತಯಾರಿಕೆಯಲ್ಲಿ ಕರಿಬೇವು ಬಹುಮುಖ್ಯ ಪಾತ್ರ ವಹಿಸುತ್ತದೆ. ಒಗ್ಗರಣೆಯಲ್ಲಿ ಕರಿಬೇವು ಎಸಳು ಹಾಕದಿದ್ದರೆ ರುಚಿ ತಪ್ಪುತ್ತದೆ. ಸಾರು, ಪಲ್ಯೆ, ಉಪ್ಪಿಟ್ಟು, ಅವಲಕ್ಕಿ ಹೀಗೆ ಸಸ್ಯಾಹಾರಿ ಹಾಗೂ ಮಾಂಸಾಹಾರಿ ಅಡುಗೆಗೆ ಕರಿಬೇವು ಬೇಕೇ ಬೇಕು. ನಾವು ಹೆಚ್ಚಾಗಿ ಒಗ್ಗರಣೆಯಲ್ಲಿ ಕರಿಬೇವು ಬಳಸುತ್ತೇವೆ. ಆದರೆ, ಕರಿಬೇವು ಸೊಪ್ಪಿನಿಂದ ರುಚಿಕರ, ಸ್ವಾದಿಷ್ಟವಾದ ಚಟ್ನಿಯನ್ನು ತಯಾರಿಸಬಹುದು.

ಬೇಕಾಗುವ ಪದಾರ್ಥ :

ಒಣ ಅಥವಾ ಹುರಿದ ಕರಿಬೇವು ಸೊಪ್ಪು

ಒಂದು ಚಮಚ ಕೆಂಪು ಮೆಣಸಿನ ಪೌಡರ್ ಅಥವಾ ಒಂದೆರಡು ಹಸೆ ಮೆಣಸಿನ ಕಾಯಿ

ಶುಂಠಿ ಚೂರು

ಒಂದೆರಡು ಚಮಚ ಕಡಲೆ ಬೇಳೆ

ಅರ್ಧ ಚಮಚ ಜೀರಿಗೆ

ರುಚಿಗೆ ತಕ್ಕಷ್ಟು ಉಪ್ಪು

ಒಂದು ಚಮಚ ಅಡುಗೆ ಎಣ್ಣೆ

ಹುಣಸೆ ಹಣ್ಣಿನ ಹುಳಿ ಅಥವಾ ಲಿಂಬೆ ರಸ

ಮಾಡುವ ವಿಧಾನ

ಎಣ್ಣೆಯಲ್ಲಿ ಹುರಿದ ಅಥವಾ ಒಣ ಕರಿಬೇವು ಸೊಪ್ಪನ್ನು ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಬೇಕು. ಪಾತ್ರೆಯಲ್ಲಿ ಎಣ್ಣೆ ಹಾಕಿ ಜೀರಿಗೆ ಹಾಕಬೇಕು. ಒಂದು ವೇಳೆ ಹಸೆ ಮೆಣಸಿನ ಕಾಯಿ ಹಾಗೂ ತುರಿದ ಕೊಬ್ಬರೆ ಬಳಸುತ್ತಿದ್ದರೆ ಮೊದಲಿಗೆ ಎಣ್ಣೆಯಲ್ಲಿ ಮೆಣಸಿನ ಕಾಯಿ ಹಾಗೂ ಕಡಲೆ ಬೇಳೆಯನ್ನು ಹುರಿದುಕೊಳ್ಳಬೇಕು. ನಂತರ ಕರಿಬೇವು ಪೇಸ್ಟ್, ಜೀರಿಗೆ, ಶುಂಠಿ, ಹುಣಸೆ ಹುಳಿ, ಸ್ವಲ್ಪ ನೀರು , ರುಚಿಗೆ ತಕ್ಕಷ್ಟು ಉಪ್ಪು ಹಾಕಬೇಕು.

ಹೀಗೆ ತಯಾರಿಸಿದ ಕರಿಬೇವು ಚಟ್ನಿಯನ್ನು ಇಡ್ಲಿ, ದೋಸೆ, ಪೊಂಗಲ್ ಜತೆ ಸೇವಿಸಬಹುದು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.