5 ಶತಕೋಟಿ ಆರ್ಥಿಕತೆಯಾಗಿಸುವ ಕಾರ್ಯಕ್ಕೆ ಯಾವ ಕ್ಷೇತ್ರಕ್ಕೆ ಒತ್ತು ನೀಡಬೇಕಾದ ಅಗತ್ಯವಿದೆ?


Team Udayavani, Jan 11, 2020, 4:33 PM IST

modi

ಮಣಿಪಾಲ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ, 2024 ರೊಳಗೆ ದೇಶವನ್ನು ಉದ್ದೇಶಿತ 5 ಶತಕೋಟಿ ಆರ್ಥಿಕತೆಯನ್ನಾಗಿಸುವ ಕಾರ್ಯಕ್ಕೆ, ಯಾವ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಬೇಕಾದ ಅಗತ್ಯವಿದೆ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಅಯ್ದ ಉತ್ತರಗಳು ಇಲ್ಲಿವೆ.

ಮುಂಜುನಾಥ್ ಬೆಳ್ಳಾರಿ: ವಾಣಿಜ್ಯದಲ್ಲಿ ಹೊರ ದೇಶದದಿಂದ ಬರುವದನ್ನ ನಿಲ್ಲಿಸಲು ಭಾರತದಲ್ಲಿ ಉತ್ಪನ್ನಕ್ಕೆ ಮೊದಲು ಆದ್ಯತೇ ಕೊಡಬೇಕು.

ಅಶೋಕ್ ಪೈ: ಹಳೇ ವಾಹನ ಬದಲಾವಣೆ ಮಾಡಿ ಹೊಸ ವಾಹನ ಖರೀದಿಗೆ ಪ್ರೋತ್ಸಾಹಿಸುವುದು, ಕಮರ್ಶಿಯಲ್ ವಾಹನ ಹತ್ತು ವರ್ಷ ನಾನ್ ಕಮರ್ಶಿಯಲ್ ಹದಿನೈದು ವರ್ಷಗಳು, ಇದರಿಂದ ಅಪಘಾತ ಕಡಿಮೆ ಹಾಗೂ ಹೊಸ ವಾಹನ ಖರೀದಿಯಿಂದ ಉತ್ಪಾದನೆ ಹೆಚ್ಚಳವಾಗಲಿದೆ, ಪ್ಲಾಸ್ಟಿಕ್ ರೀಸೈಕ್ಲಿಂಗ್ ಘಟಕ ಸ್ಥಾಪನೆ ಇಪ್ಪತೈದು ರಿಂದ ಮುವತ್ತು ಜನಸಂಖ್ಯೇಗೆ ಒಂದರಂತೆ ಒತ್ತು

ನವೀ ದಾಸ್: ಮೊದಲಿಗೆ ಜಾತಿ ಅನ್ನೋದನ್ನ ನಿಷೇದ ಮಾಡಿದರೆ ಭಾರತ ಮುಂದುವರೆದಂತೆ. ಕೆಲವೊಂದು ಮೇಲೂ ಜಾತಿಯ ಜನರು ಕೆಳಜಾತಿಯ ಜನರನ್ನು ತುಳಿಯುತಿರುವುದು. ಯಾವುದೇ ಉದ್ಯೋಗದಲ್ಲಿ ಸಮಾನತೆ ನೀಡುವುದು. ಇವುಗಳೇ ಪ್ರಮುಖ ಅಂಶ

ಅರವಿಂದ ಶೆಣೈ: ಸ್ವ ಉದ್ಯೋಗವೆಂದು ಒಬ್ಬನಿಗೆ ಸಾಲ ಕೊಟ್ಟು ಅವನನ್ನು ಸಾಲಗಾರನಾಗಿ ಕೊನೆಗೆ ಅವನು ದಿವಾಳಿಯಾಗೂದನ್ನು ನೋಡುವುದಕ್ಕಿಂತ ಸರಕಾರವೇ ಸಣ್ಣ ಸಣ್ಣ ಕೈಗಾರಿಕೆ ಆರಂಬಿಸಿ ಅದರಲ್ಲಿ ಹೆಚ್ಚಿನ ಉದ್ಯೋಗಕ್ಕೆ ಅವಕಾಶ ಮಾಡಿದರೆ ಒಳ್ಳೆದು.

ರಾಜೇಶ್ ಅಂಚನ್ ಎಂ ಬಿ: ಮೊದಲು ವಿಪರೀತ ಏರುತ್ತಿರುವ ಜನಸಂಖ್ಯೆಯ ನಿಯಂತ್ರಣಕ್ಕೆ ಕಠಿಣ ಕ್ರಮ ತೆಗೆದುಕೊಳ್ಳೋದನ್ನು ಮೊದಲ ಆದ್ಯತೆ ನೀಡಬೇಕು. ಹೆಚ್ಚು ಹೆಚ್ಚು ಕೈಗಾರಿಕೆಗಳನ್ನು ಸ್ಥಾಪಿಸಿ ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿ ಮಾಡುವುದಕ್ಕೆ ಆದ್ಯತೆ ನೀಡಬೇಕು. ಮೇಕ್ ಇನ್ ಇಂಡಿಯಾ ಮೂಲಕ ಹೆಚ್ಚು ಹೆಚ್ಚು ಸ್ವದೇಶಿ ಉತ್ಪನ್ನಗಳನ್ನು ಸ್ಥಾಪಿಸಿ ಸ್ವಾವಲಂಬನೆ ಸಾಧಿಸಿ ಭಾರತವನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಬೇಕು.

ರಾಜೇಶ್ ಕುಮಾರ್ ಕಲ್ಯಾ: ಮುಖ್ಯವಾದ ಕೆಲಸ ದಿಲ್ಲಿಯ ಬಿಟ್ಟು ಹಳ್ಳಿಯತ್ತ ಗಮನ ಕೊಡಿ. ನಿಮ್ಮ ಐದು ಶತಕೋಟಿ ಆರ್ಥಿಕತೆಯ ಮೂಲವೇ ಅಲ್ಲಿದೆ! ಧಾರ್ಮಿಕ, ಸೆಂಟಿ ಮೆಂಟಲ್ ವಿಷಯಗಳ ಬಿಟ್ಟು ರಸ್ತೆ, ರೈಲ್ವೇ ಒಟ್ಟಾಗಿ ಸಾರಿಗೆ, ನೀರಾವರಿ, ಕೃಷಿ ಕ್ಷೇತ್ರದತ್ತ ಗಮನಿಸಿ.

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.