5 ಶತಕೋಟಿ ಆರ್ಥಿಕತೆಯಾಗಿಸುವ ಕಾರ್ಯಕ್ಕೆ ಯಾವ ಕ್ಷೇತ್ರಕ್ಕೆ ಒತ್ತು ನೀಡಬೇಕಾದ ಅಗತ್ಯವಿದೆ?


Team Udayavani, Jan 11, 2020, 4:33 PM IST

modi

ಮಣಿಪಾಲ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ, 2024 ರೊಳಗೆ ದೇಶವನ್ನು ಉದ್ದೇಶಿತ 5 ಶತಕೋಟಿ ಆರ್ಥಿಕತೆಯನ್ನಾಗಿಸುವ ಕಾರ್ಯಕ್ಕೆ, ಯಾವ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಬೇಕಾದ ಅಗತ್ಯವಿದೆ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಅಯ್ದ ಉತ್ತರಗಳು ಇಲ್ಲಿವೆ.

ಮುಂಜುನಾಥ್ ಬೆಳ್ಳಾರಿ: ವಾಣಿಜ್ಯದಲ್ಲಿ ಹೊರ ದೇಶದದಿಂದ ಬರುವದನ್ನ ನಿಲ್ಲಿಸಲು ಭಾರತದಲ್ಲಿ ಉತ್ಪನ್ನಕ್ಕೆ ಮೊದಲು ಆದ್ಯತೇ ಕೊಡಬೇಕು.

ಅಶೋಕ್ ಪೈ: ಹಳೇ ವಾಹನ ಬದಲಾವಣೆ ಮಾಡಿ ಹೊಸ ವಾಹನ ಖರೀದಿಗೆ ಪ್ರೋತ್ಸಾಹಿಸುವುದು, ಕಮರ್ಶಿಯಲ್ ವಾಹನ ಹತ್ತು ವರ್ಷ ನಾನ್ ಕಮರ್ಶಿಯಲ್ ಹದಿನೈದು ವರ್ಷಗಳು, ಇದರಿಂದ ಅಪಘಾತ ಕಡಿಮೆ ಹಾಗೂ ಹೊಸ ವಾಹನ ಖರೀದಿಯಿಂದ ಉತ್ಪಾದನೆ ಹೆಚ್ಚಳವಾಗಲಿದೆ, ಪ್ಲಾಸ್ಟಿಕ್ ರೀಸೈಕ್ಲಿಂಗ್ ಘಟಕ ಸ್ಥಾಪನೆ ಇಪ್ಪತೈದು ರಿಂದ ಮುವತ್ತು ಜನಸಂಖ್ಯೇಗೆ ಒಂದರಂತೆ ಒತ್ತು

ನವೀ ದಾಸ್: ಮೊದಲಿಗೆ ಜಾತಿ ಅನ್ನೋದನ್ನ ನಿಷೇದ ಮಾಡಿದರೆ ಭಾರತ ಮುಂದುವರೆದಂತೆ. ಕೆಲವೊಂದು ಮೇಲೂ ಜಾತಿಯ ಜನರು ಕೆಳಜಾತಿಯ ಜನರನ್ನು ತುಳಿಯುತಿರುವುದು. ಯಾವುದೇ ಉದ್ಯೋಗದಲ್ಲಿ ಸಮಾನತೆ ನೀಡುವುದು. ಇವುಗಳೇ ಪ್ರಮುಖ ಅಂಶ

ಅರವಿಂದ ಶೆಣೈ: ಸ್ವ ಉದ್ಯೋಗವೆಂದು ಒಬ್ಬನಿಗೆ ಸಾಲ ಕೊಟ್ಟು ಅವನನ್ನು ಸಾಲಗಾರನಾಗಿ ಕೊನೆಗೆ ಅವನು ದಿವಾಳಿಯಾಗೂದನ್ನು ನೋಡುವುದಕ್ಕಿಂತ ಸರಕಾರವೇ ಸಣ್ಣ ಸಣ್ಣ ಕೈಗಾರಿಕೆ ಆರಂಬಿಸಿ ಅದರಲ್ಲಿ ಹೆಚ್ಚಿನ ಉದ್ಯೋಗಕ್ಕೆ ಅವಕಾಶ ಮಾಡಿದರೆ ಒಳ್ಳೆದು.

ರಾಜೇಶ್ ಅಂಚನ್ ಎಂ ಬಿ: ಮೊದಲು ವಿಪರೀತ ಏರುತ್ತಿರುವ ಜನಸಂಖ್ಯೆಯ ನಿಯಂತ್ರಣಕ್ಕೆ ಕಠಿಣ ಕ್ರಮ ತೆಗೆದುಕೊಳ್ಳೋದನ್ನು ಮೊದಲ ಆದ್ಯತೆ ನೀಡಬೇಕು. ಹೆಚ್ಚು ಹೆಚ್ಚು ಕೈಗಾರಿಕೆಗಳನ್ನು ಸ್ಥಾಪಿಸಿ ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿ ಮಾಡುವುದಕ್ಕೆ ಆದ್ಯತೆ ನೀಡಬೇಕು. ಮೇಕ್ ಇನ್ ಇಂಡಿಯಾ ಮೂಲಕ ಹೆಚ್ಚು ಹೆಚ್ಚು ಸ್ವದೇಶಿ ಉತ್ಪನ್ನಗಳನ್ನು ಸ್ಥಾಪಿಸಿ ಸ್ವಾವಲಂಬನೆ ಸಾಧಿಸಿ ಭಾರತವನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಬೇಕು.

ರಾಜೇಶ್ ಕುಮಾರ್ ಕಲ್ಯಾ: ಮುಖ್ಯವಾದ ಕೆಲಸ ದಿಲ್ಲಿಯ ಬಿಟ್ಟು ಹಳ್ಳಿಯತ್ತ ಗಮನ ಕೊಡಿ. ನಿಮ್ಮ ಐದು ಶತಕೋಟಿ ಆರ್ಥಿಕತೆಯ ಮೂಲವೇ ಅಲ್ಲಿದೆ! ಧಾರ್ಮಿಕ, ಸೆಂಟಿ ಮೆಂಟಲ್ ವಿಷಯಗಳ ಬಿಟ್ಟು ರಸ್ತೆ, ರೈಲ್ವೇ ಒಟ್ಟಾಗಿ ಸಾರಿಗೆ, ನೀರಾವರಿ, ಕೃಷಿ ಕ್ಷೇತ್ರದತ್ತ ಗಮನಿಸಿ.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.