![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ದೇಶದ ಅಭಿವೃದ್ಧಿ ದರ ಕುಸಿಯುತ್ತಿದ್ದರೂ, ಪಕ್ಷಗಳ ಆದಾಯ ಏರುತ್ತಿರುವ ಕುರಿತು ಅಭಿಪ್ರಾಯವೇನು
Team Udayavani, Jan 12, 2020, 4:48 PM IST
![funf](https://www.udayavani.com/wp-content/uploads/2020/01/funf-620x368.jpg)
ಮಣಿಪಾಲ: ದೇಶದ ಅಭಿವೃದ್ಧಿ ದರ ಕುಸಿಯುತ್ತಿದ್ದರೂ, ರಾಷ್ಟ್ರೀಯ ಪಕ್ಷಗಳ ಆದಾಯ ಗಣನೀಯವಾಗಿ ಏರುತ್ತಿರುವುದರ ಕುರಿತು ನಿಮ್ಮ ಅಭಿಪ್ರಾಯವೇನು? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿವೆ.
ಸುರೇಶ್ ಡಿ ಸಿ ಸುರೇಶ್: ಉಳ್ಳವರು ದಂದೆ ಮಾಡಲು ರಾಜಕಾರಣವನ್ನ ಬಳಸಿಕೊಳ್ಳುತ್ತಿದ್ದಾರೆ. ಆಡಳಿತದ ದುರುಪಯೋಗ ಮಾಡಿಕೊಂಡು ಲಾಭ ಮಾಡುತ್ತಿದ್ದಾರೆ .ಬಂದ ಲಾಭದಲ್ಲಿ ಪಕ್ಷಗಳಿಗೆ ದೇಣಿಗೆ ರೂಪದಲ್ಲಿ, ಪ್ರಚಾರಕ್ಕೆ, ಚುನಾವಣೆಗೆ,ಹಾಗೂ ಇನ್ನಿತರ ರೂಪಗಳಲ್ಲಿ ಹಣ, ಆಸ್ತಿ, ಬೆಲೆಬಾಳುವ ವಸ್ತುಗಳು ರಾಜಕಾರಣಿಗಳ,ಅವರ ಸಂಬಂದಿಕರ ಅಥವಾ ಪಕ್ಷಗಳ ಆದಾಯಗಳಾಗಿ ಪರಿವರ್ತನೆ ಆಗುತ್ತಿದೆ. ಬಡವರು ದುಡಿದ ಹಣ ಹೆಂಡಕ್ಕೆ, ಆಸ್ಪತ್ರೆಗೆ, ಆಹಾರಕ್ಕೆ, ಅಧಿಕಾರಿಗಳ ಲಂಚಕ್ಕೆ ಹೀಗೆ ಅಗತ್ಯ ಅಥವಾ ಲಂಚದ ರೀತಿ ಮತ್ತೆ ಉಳ್ಳವರ ಕೈಸೇರಿ ಬಡವರಾಗೇ ಇರುತ್ತಾರೆ. ಎಲ್ಲ ಹಣ ಉಳ್ಳವರ ಕೈಸೇರಿ ಸ್ಟೋರೇಜ್ ನಲ್ಲಿ ಉಳಿದು ಚಲಾವಣೆಗೆ ಬಾರದೆ ದೇಶ ಬಡವಾಗುತ್ತಾ ಹೋಗುತ್ತದೆ.
ಪ್ರದೀಪ್ ಕುಮಾರ್: ಪಕ್ಷಗಳು ತಮ್ಮ ವರ್ಚಸ್ಸು ತಮ್ಮ ಆದಾಯ ಮತ್ತು ಪಕ್ಷದವರ ಆದಾಯ ಎಲ್ಲವೂ ಗಣನೀಯವಾಗಿ ಏರಿಕೆ ಆಗುತ್ತೆ. ಯಾಕೆಂದರೆ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎನ್ನುವುದನ್ನು ಮರೆತ ಸರ್ಕಾರಗಳು. ನಮ್ಮ ಸಂವಿಧಾನವನ್ನು ಯಥಾವತ್ತಾಗಿ ಜಾರಿ ಮಾಡಿದ್ದಲ್ಲಿ ದೇಶದ ಆರ್ಥಿಕ ಪ್ರಗತಿಯು ಮತ್ತು ದೇಶದ ಅಭಿವೃದ್ಧಿ ಆಗುತ್ತದೆ ಆದರೆ ಈ ರಾಜಕೀಯ ಪಕ್ಷಗಳಿಗೆ ದೇಶದ ಅಭಿವೃದ್ಧಿ ಕುರಿತು ಚಿಂತೆಯಿಲ್ಲ.
ಗಾಯತ್ರಿ ರಮೇಶ್: ಪಾರ್ಟಿ ಫಂಡ್ ವಿವರಗಳು ರಾಜಕೀಯ ಪಕ್ಷಗಳಿಗೆ ಗೊತ್ತಿರುತ್ತದೆ. ಅದನ್ನು ಜನಸಾಮಾನ್ಯರಿಗೆ ಬಹಿರಂಗ ಪಡಿಸುವುದಿಲ್ಲ. ಪಾರದರ್ಶಕವಾಗಿ ಎಲ್ಲಾ ಪಕ್ಷಗಳೂ ದೇಣಿಗೆ ನೀಡಿದವರ ವಿವರ ದೇಣಿಗೆ ಮೊತ್ತವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲಿ.
ಶಾಮಂ ಸಾ: ಟ್ಯಾಕ್ಸ್, ಜಿ ಎಸ್ ಟಿ. ಇತರೆ ಎಲ್ಲಾ ವರ್ಗದ ಹಣ ಕೊಳ್ಳೇ ಹೊಡೆಯೊದು ಈ ರಾಜಕೀಯ ಜನರೇ. ರಸ್ತೆ. ನಿರುದ್ಯೋಗ. ಬಡವರಿಗೆ ವಸತಿ. ಸರ್ಕಾರಿ ಶಾಲೆಗಳಲ್ಲಿ ಅಭಿವೃದ್ಧಿ ಇವುಗಳಲ್ಲಿ ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ . ಎಲ್ಲವೂ ಇವರ ಜೇಬಿಗೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್](https://www.udayavani.com/wp-content/uploads/2022/06/electric-vehicle-150x100.jpg)
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
![ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?](https://www.udayavani.com/wp-content/uploads/2020/10/talk-150x86.jpg)
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
![ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b](https://www.udayavani.com/wp-content/uploads/2020/09/sb-150x84.jpg)
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
![ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?](https://www.udayavani.com/wp-content/uploads/2020/09/vishnu-2-150x84.jpg)
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
![ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?](https://www.udayavani.com/wp-content/uploads/2020/09/lipi-150x84.jpg)
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.