ವಿಧಾನಸಭೆ ಕಲಾಪಗಳ ವರದಿ ಪ್ರಸಾರಕ್ಕೆ ಟಿವಿ ಚಾನೆಲ್ ಕ್ಯಾಮಾರ ನಿಷೇಧ ಮುಂದುವರಿಸುವುದು ಸರಿಯೇ?


Team Udayavani, Feb 16, 2020, 5:04 PM IST

t

ಮಣಿಪಾಲ: ವಿಧಾನಸಭೆ ಕಲಾಪಗಳ ವರದಿ ಪ್ರಸಾರಕ್ಕೆ ಟಿವಿ ಚಾನೆಲ್ ಗಳ ಕ್ಯಾಮಾರ ನಿಷೇಧ ಮುಂದುವರಿಸುವ ಕ್ರಮ ಸಮಂಜಸವೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿವೆ.

ದಾವೂದ್ ಕೂರ್ಗ್: ಖಂಡಿತವಾಗಿಯೂ ಪ್ರಶಂಸನೀಯ ಕ್ರಮ. ಮಕ್ಕಳು , ರೇಣುಕಾಚಾರ್ಯ, ಲಕ್ಷಣ ಸವದಿ, ಮುಂತಾದವರ ನಡೆ ನೋಡಿ ದಾರಿ ತಪ್ಪದೆ ಇರಲು ಒಳ್ಳೆಯದು

ಸ್ಯಾಮ್ ಕ್ಲಾಫ್ಲಿನ್: ಮುಂದುವರಿಸಿ ಆದ್ರೆ ಅದಕ್ಕಿಂತ ಮುಂಚೆ ಸರ್ಕಾರನೆ ಅಧಿಕೃತವಾಗಿ ಒಂದು ಚಾನಲ್ ಸ್ಟಾರ್ಟ್ ಮಾಡ್ಲಿ.

ಸತ್ಯಮೂರ್ತಿ ಹೆಬ್ಬಾರ್: ಒಳ್ಳೆಯದೆ ಆಯಿತು.‌ಎಲ್ಲಾ ನಾಯಿ ತರ ಆರುಚುತ್ತಾ, ಕೂಗುತ್ತಾ, ಜಗಳವಾಡುವುದನ್ನು ನೋಡಕ್ಕಿಂತ Tom and Jerry cartoon ನೋಡೋದು ಒಳ್ಳೆಯದು.

ಪರಂ ಪರಂ: ವಿಧಾನ ಸಭೆಯ ಕಾರ್ಯ ಕಲಾಪವನ್ನು ಪ್ರತಿಯೊಬ್ಬ ಪ್ರಜೆಯು ವೀಕ್ಷಿಸಲು ನೇರ ಪ್ರಸಾರವಾಗಬೇಕು ಈ ಕೂಡಲೇ ನಿಷೇಧವನ್ನು ವಾಪಸ್ ಪಡೆಯಬೇಕು.

ಅರವಿಂದ್ ಚೈನಿ : ವಿಧಾನ ಮಂದಲದಲ್ಲಾಗ್ಲಿ ಅಥವಾ ಸಂಸತ್ತಿನಲ್ಲಾಗಲಿ ಯಾವುದೇ ಕಾರ್ಯಕಲಾಪಗಲೂ ಸುಸೂತ್ರವಾಗಿ ನದೇಯದೀದ್ದಾಗ ಇಂಥಾ ಸುದ್ದಿಗಳನ್ನು ಯಾಕೆ ಪ್ರಸಾರ ಮಾಡಬೇಕು ಚಾನೇಲ್ಲನಲ್ಲೀ ಬರಡಿರುವಡು ಒಳ್ಳೆಯದು .

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.