ರಾಜ್ಯದಲ್ಲಿ ಕೊರೊನಾ ವೈರಸ್ ತಡೆಗೆ ಯಾವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದಾಗಿದೆ?


Team Udayavani, Feb 4, 2020, 4:53 PM IST

coro

ಮಣಿಪಾಲ: ಕರ್ನಾಟಕದ ಗಡಿಯಂಚಿನಲ್ಲಿ ಕೊರೊನಾ ವೈರಸ್ ಪತ್ತೆ: ರಾಜ್ಯದಲ್ಲಿ ಸೋಂಕು ತಡೆಗೆ ಯಾವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿವೆ.

ರಾಜೇಶ್ ಅಂಚನ್ ಎಂ ಬಿ: ಕರ್ನಾಟಕ ಸರಕಾರ ಕೂಡಲೇ ಕಾರ್ಯ ಪ್ರವೃತ್ತರಾಗಬೇಕಿದೆ. ಕೇರಳದಿಂದ ಬರೋ ಪ್ರಯಾಣಿಕರ ಆರೋಗ್ಯ ತಪಾಸಣೆ ಕೈಗೊಳ್ಳೋದು ಬಹು ಮುಖ್ಯ. ಈಗಾಗಲೇ ಕೇರಳದಲ್ಲಿ 4 ಕೇಸ್ ಪತ್ತೆಯಾಗಿದೆ. ಹಾಗಾಗಿ ನಮ್ಮ ರಾಜ್ಯ ಸರ್ಕಾರ ಉದಾಸೀನ ಮನೋಭಾವ ತೋರಬಾರದು. ಮುಖ್ಯವಾಗಿ ಕಾಸರಗೋಡು ಮಾರ್ಗವಾಗಿ ಮಂಗಳೂರಿಗೆ ಬರುವ ಪ್ರಯಾಣಿಕರ ಬಗ್ಗೆ ಗಮನ ಹರಿಸಬೇಕು. ಮಂಗಳೂರು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಕಡೆಗಳಲ್ಲಿ ಸೂಕ್ತ ಆರೋಗ್ಯ ತಪಾಸಣೆ ನಡೆಸಬೇಕು. ವೈದ್ಯಕೀಯ ತಂಡವನ್ನು ತಯಾರಾಗಿ ಇಟ್ಟುಕೊಳ್ಳಬೇಕು.

ಸಂತೋಷ್ ಡಿಸೋಜಾ: ಕೊರೆನಾ ವೈರಸ್ ಕಣ್ಣಿಗೆ ‌ಅಂತೂ ಕಣ್ಣಿಗೆ‌ ಕಾಣಲ್ಲ. ಕೊರೆನಾ ವೈರಸ್ ವ್ಯಕ್ತಿಗೆ ತಗುಲಿದ ನಂತರ ಆತನ ಅರಿವಿಗೆ ಬಾರದೆ ಅದೆಷ್ಟೋ ಜನರಿಗೆ ವೈರಸ್ ಹರಡಬಹುದು. ರೋಗದ ಲಕ್ಷಣ ಬಂದ ಕೂಡಲೇ ಆಸ್ಪತ್ರೆಗೆ ಹೋಗಿ ಪರೀಕ್ಷೆ ‌ಮಾಡುವುದು ಬಿಟ್ಟರೆ ಬೇರೆ ಯಾವುದೇ ರೀತಿಯಲ್ಲಿ ತಡೆಗಟ್ಟಲು ‌ಅಸಾಧ್ಯ ಅನಿಸುತ್ತದೆ.

ಕಲ್ಪಿ ಪ್ರಸನ್ನ: Precaution is better than cure ಅನ್ನೋ ತಾತ್ಪರ್ಯದಂತೆ ಸ್ವಲ್ಪ ಕಠಿಣ ಅನ್ನಿಸಿದ್ರು ಪರ್ವಾಗಿಲ್ಲಾ ತೀವ್ರ ತಪಾಸಣೆಯೊಂದಿಗೆ ಹೆಚ್ಚಿನ ನಿಗಾ ವಹಿಸಿ ಯಾವುದೇ ಅನುಮಾನಾಸ್ಪದ ರೋಗಿ, ವ್ಯಕ್ತಿಗಳನ್ನ ಪರಿಶೀಲನೆಗೇ ಒಳಪಡಿಸಬೇಕು.

ಕೃಷ್ಣಪ್ಪ ಮುನಿಯಪ್ಪ: ರೈಲ್ವೇ ನಿಲ್ದಾಣ, ಬಸ್ ಸ್ಟ್ಯಾಂಡ್ ಮುಂತಾದ ಪ್ರಮುಖ ಸ್ಥಳಗಳಲ್ಲಿ ಮಾಹಿತಿ ನೀಡುವ ಕೆಲಸವಾಗಬೇಕು. ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು.

ಶಿವರಾಜ್ ಆಚಾರ್: ಆಯುರ್ವೇದದಲ್ಲಿ ಔಷಧಿಯನ್ನು ಬಳಸುವ ಮೂಲಕ ಈ ಖಾಯಿಲೆ ತಡೆಯಬಹುದು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.