ರಾಜ್ಯಕ್ಕೆ ವಿಶೇಷ ಅನುದಾನ ನೀಡುವ ಶಿಫಾರಸನ್ನು ಕೇಂದ್ರ ತಿರಸ್ಕರಿಸಿರುವ ಬಗ್ಗೆಅಭಿಪ್ರಾಯವೇನು?
Team Udayavani, Feb 6, 2020, 5:06 PM IST
ಮಣಿಪಾಲ: ಮುಂದಿನ ಹಣಕಾಸು ಆರ್ಥಿಕ ವರ್ಷದಲ್ಲಿ ಕರ್ನಾಟಕ ರಾಜ್ಯಕ್ಕೆ ವಿಶೇಷ ಅನುದಾನ ನೀಡಬಹುದು ಎಂಬ 15ನೇ ಹಣಕಾಸು ಆಯೋಗದ ಶಿಫಾರಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಅಯ್ದ ಉತ್ತರಗಳು ಇಲ್ಲಿವೆ
ಚಿ. ಮ. ವಿನೋದ್ ಕುಮಾರ್. ಕನ್ನಡಿಗರಿಗೆ ಉದ್ಯೋಗದಲ್ಲೂ ಖೋತ. ಕರ್ನಾಟಕಕ್ಕೆ ಅನುದಾನದಲ್ಲೂ ಖೋತ. ಕನ್ನಡಿಗ ಮತದಾರ ಕೂಡಾ ಸೋತ.
ಉಮೇಶ್ ಬಲಿ: ಕೇಂದ್ರ ಸರಕಾರದ ಉತ್ತಮ ನಿರ್ಧಾರ. ಈಗಾಲಾದರೂ ಯಾರಿಗೆ ಮತ ಹಾಕೆಂದು ಕನ್ನಡಿಗರು ತಿಳಿಸುಕೊಳ್ಳಬೇಕು. ಅಂಧ ಭಕ್ತರು ಇರುವವರೆಗೆ ಮೋದಿ ಕರ್ನಾಟಕದ ಕಡೆಗೆ ನೋಟ ಹರಿಸುವುದಿಲ್ಲ.
ತ್ರಿವೇಣಿ ರಾಜೇಂದ್ರ ಟಿಎಸ್: ಅವರು ಬೇಕಂತಲೇ ಕರ್ನಾಟಕವನ್ನು ಕಡೆಗಣಿಸುತ್ತಿದ್ದಾರೆ. ಬೇರೆ ರಾಜ್ಯಗಳಂತೆ ನಾವು ಕೂಡ ಅವರನ್ನು ಕಡೆಗಣಿಸಬೇಕು. ನಮ್ಮ ಸಂಸದರು ಯಾವಾಗಲೂ ಯಾಕೆ ಸುಮ್ಮನಿರುತ್ತಾರೆ ಗೊತ್ತಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!