ಅಮೇರಿಕ- ಇರಾನ್ ನಡುವೆ ಯುದ್ದ ನಡೆದರೆ ಭಾರತದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು?


Team Udayavani, Jan 9, 2020, 4:58 PM IST

—

ಮಣಿಪಾಲ: ಅಮೇರಿಕ- ಇರಾನ್ ನಡುವೆ ಯುದ್ದ ನಡೆದರೆ ಭಾರತದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎಂಬ ಪ್ರಶ್ನೆಯನ್ನು ಉದಯವಾಣಿಯನ್ನು ಕೇಳಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದು ಉತ್ತರಗಳು ಇಲ್ಲಿವೆ.

ಯಾಕುಬ್ ಕಾರ್ಕಳ: ಕಚ್ಚತೈಲ ರಫ್ತು ಇದರ ಮೇಲೆ ಪರಿಣಾಮ ಆಗಬಹುದು. ಕೊಲ್ಲಿ ರಾಷ್ಟ್ರದಲ್ಲಿ ದುಡಿಯುವ ಭಾರತೀಯರಿಗೆ ತುಂಬಾ ಕಷ್ಟ ನಷ್ಟ ಆಗಬಹುದು.

ಮೊಹಮ್ಮದ್ ರಿಯಾಜ್ ಕಾರ್ಲ: ಇಲ್ಲಿ ಯುದ್ಧಕ್ಕೆ ಪ್ರಚೋದಿಸುವುದು ಬೇಡ. ಶಾಂತಿಗಾಗಿ ಪ್ರಾರ್ಥಿಸೋಣ. ಅಧ್ಯಕ್ಷರ ದುರಾಡಳಿತಕ್ಕೆ ಅಮಾಯಕರು ಬಲಿಯಾಗುವುದು ಬೇಡ.

ವೈಷ್ಣವ ವಿ; ಕೇಂದ್ರದಲ್ಲಿ ಮೋದಿಜಿ ಇರುವರೆಗೂ ಯಾವುದೇ ಪರಿಣಾಮ ಬೀರುವುದಿಲ್ಲ. ಕೊಳೆಯುತ್ತಿದ್ದ ಭಾರತದ ಆರ್ಥಿಕತೆಯನ್ನು ಈ ಸ್ಥಿತಿಗೆ ತಂದವರು ನಮ್ಮ ಮೋದಿಜಿ

ಅರುಣ್ ಬಾಬು: ಬೆಲೆ ಏರಿಕೆಗೆ ಬಿಜೆಪಿ ಗೆ ಕಾರಣ ಸಿಕ್ಕಂತಾಗುತ್ತದೆ. ಆದ್ದರಿಂದ ಬಿಜೆಪಿ ಗೆ ಒಳ್ಳೆಯದು ಮತ್ತು ನಾಗರೀಕರಿಗೆ ಕೆಟ್ಟ ಸುದ್ದಿ.

ಅನಿಲ್ ಕುಮಾರ್: ಯುದ್ಧ ಎಂದರೆ ಏನು? ಸೈನಿಕರನ್ನು ಹಿಂದಿಟ್ಟು ಮುಂದೆ ನಿಂತು ಯುದ್ಧ ಮಾಡುವನೆ ನಿಜವಾದ ರಾಜ ನಾಯಕ, ಇದುವೆ ನಿಜವಾದ ಯುದ್ಧ. ಸೈನಿಕರನ್ನು ಬಲಿ ಕೊಟ್ಟು ರಾಜನು ಗಚ್ಚಿನ ಮನೆಯಲ್ಲಿ ಕೂಡುವುದು ಇದಾವ ಯುದ್ಧ!

ಸಣ್ಣಮಾರಪ್ಪ. ಚಂಗಾವರ; ಇಂದು ದೇಶ ದೇಶಗಳ ನಡುವೆ ದೊಡ್ಡ ಮಟ್ಟದಲ್ಲಿ ರಪ್ತು ಅಮದು ನೆಡೆಯುತ್ತಿದೆ. ಯಾವುದೇ ದೇಶದಲ್ಲಿ ಕೆಟ್ಟ ಘಟನೆಗಳು ನೆಡೆದರೆ ಸಂಬಂಧ ಹೊಂದಿರುವ ಎಲ್ಲಾ ದೇಶಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಮಧುಕುಮಾರ್ ಬಿಳಿಚೋಡು: ಈಗಾಗಲೇ ಎರಡು ರಾಷ್ಟ್ರಗಳ ಮಧ್ಯೆ ಉಂಟಾಗಿರುವ ಬಿರುಕುಗಳಿಂದ ದಿನದಿಂದ ದಿನಕ್ಕೆ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತಗೊಂಡು ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದೆ. ಇನ್ನೂ ಯುದ್ದ ನಡೆದರೆ ಭಾರತದ ಆರ್ಥಿಕತೆ ಪರಿಸ್ಥಿತಿ ತೀವ್ರ ಹದಗೆಟ್ಟು ಪೆಟ್ರೋಲ್-ಡೀಸೆಲ್ ಮತ್ತು ಬಂಗಾರದ ಬೆಲೆ ಗಗನಕ್ಕೆರಲಿದೆ. ಮೊದಲೇ ಭಾರತದ ಆರ್ಥಿಕ ಪರಿಸ್ಥಿತಿ ಕಂಗಾಲಾಗಿದ್ದು ಯುದ್ದದಿಂದ ಇದಕ್ಕೆ ಮತ್ತಷ್ಟು ಹೊರೆಯಾಗಲಿದೆ.

ರಾಜೇಶ್ ಅಂಚನ್ ಎಂ ಬಿ: ಅಂತಹ ಯಾವುದೇ ಗಂಭೀರ ಪರಿಣಾಮ ಬೀರೋಲ್ಲ ಕೇವಲ ಇಂಧನ ಬೆಲೆಗಳಲ್ಲಿ ಸ್ವಲ್ಪ ವ್ಯತ್ಯಯ ವಾಗಬಹುದು. ಭಾರತ ಇಂಧನ ಹೊರತುಪಡಿಸಿ ಬೇರೆ ಯಾವುದಕ್ಕೂ ಕೊಲ್ಲಿ ರಾಷ್ಟ್ರಗಳನ್ನು ಹೆಚ್ಚಾಗಿ ಅವಲಂಭಿಸಿಲ್ಲ. ವಿದೇಶಿ ಕೆಲಸಗಳನ್ನೇ ನಂಬಿಕೊಂಡಿರುವ ಕೆಲ ಭಾರತೀಯರಿಗೆ ಕಷ್ಟವಾಗಬಹುದು ಅಷ್ಟೇ. ಒಟ್ಟಾರೆ ಭಾರತಕ್ಕೆ ಯಾವುದೇ ಪರಿಣಾಮ ಆಗೋಲ್ಲಾ. ನಮ್ಮ ಈಗಿನ ಸರ್ಕಾರ ಪರಿಸ್ಥಿತಿಯನ್ನು ಎದುರಿಸಲು ಸಾಕಷ್ಟು ಸಮರ್ಥವಾಗಿದೆ.

ಬಿ ಆರ್ ವಿಶ್ವನಾಥ್ ಗೌಡ; ಇರಾನ್ ಮತ್ತು ಅಮೆರಿಕ ನಡುವಿನ ಯುದ್ದ ನಡೆದರೂ ಕೂಡ ಭಾರತ ತಟಸ್ಥ ಧೋರಣೆ ಅನುಸರಿಸುತ್ತದೆ. ಇದೆ ನೆಪ ಮಾಡಿಕೊಂಡು ಪಾಕಿಸ್ತಾನ ತನ್ನ ಉದ್ದಟತನ ಪುಂಡಾಟಿಕೆ ನಡೆಸಿದರೆ ಪಾಕಿಸ್ತಾನದ ನಾಶ ಖಂಡಿತಾ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.