ಕೋವಿಡ್ 19 ತಡೆಗೆ ಸರ್ಕಾರಗಳು ಕೈಗೊಂಡಿರುವ ಕಾರ್ಯ ನಿಮಗೆ ತೃಪ್ತಿ ತಂದಿದೆಯೇ?


Team Udayavani, Apr 29, 2020, 5:41 PM IST

ಕೋವಿಡ್ 19 ತಡೆಗೆ ಸರ್ಕಾರಗಳು ಕೈಗೊಂಡಿರುವ ಕಾರ್ಯ ನಿಮಗೆ ತೃಪ್ತಿ ತಂದಿದೆಯೇ?

ಮಣಿಪಾಲ: ಕೋವಿಡ್ 19 ಮಹಾಮಾರಿ ಸಮಸ್ಯೆಯನ್ನು ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಲ್ಲಿಯವರೆಗೆ ಕೈಗೊಂಡಿರುವ ಕಾರ್ಯ ನಿಮಗೆ ತೃಪ್ತಿ ತಂದಿದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ದ್ವಾರಕನಾಥ್ ರಾಮಸ್ವಾಮಿ:  ಎರಡೂ ಸರ್ಕಾರದ ಕಾರ್ಯಗಳು ತೃಪ್ತಿ ತಂದಿದೆ. ಆದರೆ ಕೆಲವು ಜನರ ಅಸಹಕಾರ ಶೀಘ್ರ ಫಲಿತಾಂಶ ಬರುವಲ್ಲಿ ಸ್ವಲ್ಪ ಹಿನ್ನಡೆಯಾಗಿದೆ.

ಮಲ್ಲೇಶ ಪಂಬ:  ಇಂತಹ ಸಂದರ್ಭಗಳಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಕೈಗೊಂಡ ನಿರ್ಧಾರಗಳನ್ನು ಭಾರತೀಯರಾದ ನಾವು ಗೌರವಿಸುತ್ತೇವೆ ಆದರೆ ಲಕ್ಷಾಂತರ ಜನರು ಇದರಿಂದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ವಲಸೆ ಕಾರ್ಮಿಕರ ಪರಿಸ್ಥಿತಿ ತುಂಬಾ ಕಠಿಣವಾಗಿದೆ ದಯವಿಟ್ಟು ಅವರಿಗೆ ಸಹಾಯವಾಗುವಂತೆ ಏನಾದರು ಕೆಲಸ ಮಾಡಬೇಕು.

ಕೆ ಎಸ್ ಕೃಷ್ಣ: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ತುಂಬಾ ಒಳ್ಳೆಯ ನಿರ್ಧಾರಗಳನ್ನು ತೆಗೆದುಕೊಳ್ಳುತಿವೆ ಆದರೆ ನಾಗರಿಕರಾದ ನಾವು ಸರ್ಕಾರ ದೊಡನೆ ಸರಿಯಾಗಿ ಸ್ಪಂದಿಸುತ್ತಿಲ್ಲ.

ಮಸ್ತಿ ನೈಕ್:  ರೋಗ ನಿಯಂತ್ರಣಕ್ಕಾಗಿ ಅನುಸರಿಸಿದ ಅತಿಯಾದ ಲಾಕ್ ಡೌನ್ ಕ್ರಮ ಸರಿಯಲ್ಲ. ಪ್ರತಿಯೊಬ್ಬ ನಾಗರಿಕನ ವ್ಯಕ್ತಿಗತ ಅಭಿವೃದ್ಧಿ, ಕೌಟುಂಬಿಕ ಅಭಿವೃದ್ಧಿಯ ಜೊತೆಗೆ ರಾಷ್ಟ್ರೀಯ ಅಭಿವೃದ್ಧಿಯನ್ನು ಹತ್ತಿಕ್ಕಲಾಗಿದೆ.

ನಾರಾಯಣ ರೆಡ್ಡಿ ಕೆರೆಸುರ್: ಹೌದು ಆದ್ರೆ ಎಣ್ಣೆ ಬಂದ್ ಮಾಡಬಾರದಿತ್ತು ಇದು ನಮ್ಮ ಸರ್ಕಾರಕ್ಕೆ ತುಂಬಾ ಲಾಸ್ ಆಗಿದೆ . ಇದಕ್ಕೆ ಬೇರೆ ಏನಾದ್ರು ಉಪಾಯ ಮಾಡಬಹುದಿತ್ತು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.