ಕೋವಿಡ್ ನಿಯಂತ್ರಣಕ್ಕೆ ಸರಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳು ಪರಿಣಾಮಕಾರಿಯಾಗಿದೆಯೇ


Team Udayavani, Jun 28, 2020, 4:55 PM IST

ಕೋವಿಡ್ ನಿಯಂತ್ರಣಕ್ಕೆ ಸರಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳು ಪರಿಣಾಮಕಾರಿಯಾಗಿದೆಯೇ

ಮಣಿಪಾಲ: ದೇಶಾದ್ಯಂತ ಕೋವಿಡ್-19 ಸೋಂಕಿತರ ಸಂಖ್ಯೆ 5 ಲಕ್ಷದ ಗಡಿದಾಟಿದೆ. ಈ ಸಂದರ್ಭದಲ್ಲಿ ಸರಕಾರ ತೆಗೆದುಕೊಳ್ಳುತ್ತಿರುವ ಮುನ್ನೆಚ್ಚರಿಕಾ ಕ್ರಮಗಳು ಪರಿಣಾಮಕಾರಿಯಾಗಿದೆಯೇ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ವಿಷ್ಣುಕುಮಾರ್: ಸರ್ಕಾರ ಏನು ಮಾಡುತ್ತಿದೆ. ಎಲ್ಲಾ ಧಣಿಗಳಿಂದ ಮತ್ತು ಕೆಲವು ಖಾಸಗಿ ಸಂಸ್ಥೆಗಳಿಂದ ಜನರ ಪ್ರಾಣ ಉಳಿದಿದೆ ಅಷ್ಟೇ.

ನಿತೇಶ್ ಬಿ: ವಿದೇಶದಿಂದ ಕೋವಿಡ್-19 ಶಂಕಿತರನ್ನ ಎಸಿ ವಿಮಾನದಲ್ಲಿ ಕರೆದುಕೊಂಡು ಬಂದಿದ್ದು ಸರ್ಕಾರ, ಸರಿಯಾದ ಮೆಡಿಕಲ್ ಚೆಕಪ್ ಮಾಡದೇ ಸೋಂಕಿತರನ್ನ ಭಾರತದೊಳಗೆ ಬಿಟ್ಟದ್ದು ಸರ್ಕಾರ, ಶಂಕಿತರನ್ನ ಹಾಗೂ ಸೋಂಕಿತರನ್ನ ಸರಿಯಾಗಿ ಗೃಹ ಬಂಧನದಲ್ಲಿಡದೇ ನಿರ್ಲಕ್ಷಿಸಿ ಸೋಂಕು ಹರಡಲು ನೆರವಾಗಿದ್ದು ಸರ್ಕಾರ, ಕರ್ಫೂ ಆದೇಶಗಳನ್ನ ಮಾಡಿ ಜನರಿಗೆ ನರಕ ತೋರಿಸುತ್ತಿರುವುದು ಸರ್ಕಾರ, ಜನರು ಹಾಲು, ಹಣ್ಣು, ನೀರು, ತರಕಾರಿ, ಔಷದಿ ತರಲು ಹೊರಗೆ ಬಂದರೆ ಲಾಠಿ ಏಟು ಕಂಡಲ್ಲೇ ಗುಂಡು ಎಂಬ ಆದೇಶಗಳನ್ನ ಹೊರಡಿಸುತ್ತಿರುವುದು ಸರ್ಕಾರ, ದೇಶದ ಸಂಪೂರ್ಣ ಆರ್ಥಿಕತೆಯನ್ನು ಹಾಳು ಮಾಡಿರುವುದು ಸರ್ಕಾರ, ದೇಶದ ಜನರ ಸಂತೋಷ ಹಾಳುಗೆಡುವಿರುವುದು ಸರ್ಕಾರ, ದೇಶದ ಜನರು ಹಸಿವಿನಿಂದ, ಅನಾರೋಗ್ಯದಿಂದ ಸಾಯುವಂತೆ ಮಾಡುತ್ತಿರುವುದು ಸರ್ಕಾರ, ದೇಶದ ಕೂಲಿಕಾರ್ಮಿಕ ವಲಸಿಗರಿಗೆ ಸರಿಯಾದ ಸಾರಿಗೆ ವ್ಯವಸ್ಥೆ ಕಲ್ಪಿಸದೇ ಕಾಲ್ನಡಿಗೆಯಲ್ಲಿ ಊರು ತಲುಪುವಂತೆ ಮಾಡಿದ್ದು ಕೂಡ ಸರ್ಕಾರ!

ಈಗ ಹೇಳಿ ಬಡಪಾಯಿ ಭಾರತೀಯರು ಮಾಡಿರುವ ಘೋರ ಅಪರಾಧವಾದರು ಏನು? ಅವರಿಗೇಕೆ ಪೋಲೀಸ್ ಗೂಂಡಾಗಳನ್ನು ಮುಂದೆ ಬಿಟ್ಟು ಮಾರಣಾಂತಿಕವಾಗಿ ಹಲ್ಲೆ ನಡೆಸುತ್ತಿದ್ದಾರೆ? ಭಾರತದ ಬಡ ರೈತ ತಾನು ಬೆವರು ಹರಿಸಿ, ಸಾಲ ಮಾಡಿ ಬೆಳೆದ ಬೆಳೆಗೆ ನಷ್ಟ ತುಂಬಿಕೊಡುವವರು ಯಾರು? ಸರ್ಕಾರ ಪ್ರತಿಯೊಂದು ಮನೆಗಳಿಗೆ ಅಗತ್ಯ ಸಾಮಗ್ರಿ ಏಕೆ ಪೂರೈಸುತ್ತಿಲ್ಲ? ಎಷ್ಟು ದಿನ ಅನ್ನ ನೀರು ಇಲ್ಲದೇ ಜನರು ಮನೆಯಲ್ಲಿ ಬಂದಿಯಾಗಿರಲು ಸಾಧ್ಯ? ವೈರಸ್ ನಿರ್ಮೂಲನೆಗೆ ಔಷಧ ಸಂಶೋಧನೆಗಳಿಗೆ ಸರ್ಕಾರ ಏಕೆ ಮಹತ್ವ ನೀಡುತ್ತಿಲ್ಲ? ವೈರಸ್ಗೆ ಹೆದರಿ ಮನೆಯಲ್ಲಿ ಕೂರುವುದೊಂದೇ ಮದ್ದಾಗಿರಲು ಹೇಗೆ ಸಾಧ್ಯ.? ಇನ್ನೂ ಹಲವಾರು ಪ್ರಶ್ನೆಗಳು ಬರೆಯಲು ಮನಸ್ಸಿಲ್ಲ.

ಶಿವ ಮಾಂಕರ್: ರಾಜ್ಯದಲ್ಲಿ ಕೇವಲ ಸಚಿವ ಸುಧಾಕರ್ ಉತ್ತಮ ಕೆಲಸ ಮಾಡುತ್ತಿದ್ದಾರೆ. ಉಳಿದವರೆಲ್ಲಾ ಜನರ ಜೀವನದ ಜೊತೆಗೆ ಆಡುತ್ತಿದ್ದಾರೆ. ಅವರಿಗಲ್ಲಾ ಲಾಕ್ ಡೌನ್ ಬೇಡ. ಲಾಕ್ ಡೌನ್ ಮಾಡಿದರೆ ಭ್ರಷ್ಟಾಚಾರ ಮಾಡಲಾಗುವುದಿಲ್ಲ ಅದಕ್ಕೆ.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.